Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಆತ್ರಾಡಿಯ ಶ್ರೀತಾಳೆಮರಕ್ಕೆ...

ಉಡುಪಿ: ಆತ್ರಾಡಿಯ ಶ್ರೀತಾಳೆಮರಕ್ಕೆ ಮನಸೋತ ವಿದೇಶಿಗರು!

ವಾರ್ತಾಭಾರತಿವಾರ್ತಾಭಾರತಿ21 Feb 2022 9:32 PM IST
share
ಉಡುಪಿ: ಆತ್ರಾಡಿಯ ಶ್ರೀತಾಳೆಮರಕ್ಕೆ ಮನಸೋತ ವಿದೇಶಿಗರು!

ಉಡುಪಿ: ಆತ್ರಾಡಿಯ ಜಗಜೀವನದಾಸ್ ಹೆಗ್ಗಡೆ ಅವರ ಮನೆಯ ಅಂಗಳದಲ್ಲಿ ಹೂಬಿಟ್ಟು, ಕಾಯಿಯಾಗಿ ತಲೆಎತ್ತಿ ರಥದಂತೆ ಕಂಗೊಳಿಸುತ್ತಿರುವ ಶ್ರೀತಾಳೆ ಮರದ ಅಂದವನ್ನು ನೋಡಲು ಹಾಗೂ ತುಳು ಭಾಷಾ ಅಧ್ಯಯನದ ರಾಯಭಾರಿಯಾಗಿ, ಭಾಷಾ ತಜ್ಞರಾಗಿ ಆಚಾರ ವಿಚಾರಗಳ ಬಗ್ಗೆ ಅಧ್ಯಯನ ಮಾಡಲು ಉಡುಪಿಗೆ ಆಗಮಿಸಿದ ಸ್ವೀಡನ್ ದೇಶದ ಪ್ರಜೆಗಳಾದ ಪ್ರೇಯ, ಎಮಿನ್ ಹಾಗೂ ಸ್ಪಂದನ ಅಪರೂಪದ ಮರವಿದ್ದ ಸ್ಥಳಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶ್ರೀತಾಳೆಮರದ ಬಗ್ಗೆ ವಿಶೇಷ ಅಧ್ಯಯನ ನಡೆಸುತ್ತಿರುವ ಮತ್ತು ಮರದ ಸಂತತಿ ಉಳಿಸುವ ನಿಟ್ಟಿನಲ್ಲಿ ಬೀಜ ಪ್ರಸರಣದಲ್ಲೂ ಕಾರ್ಯೋನ್ಮುಖರಾಗಿರುವ ಉಡುಪಿಯ ಪ್ರೊ.ಎಸ್.ಎ.ಕೃಷ್ಣಯ್ಯ ವಿದೇಶಿಗರಿಗೆ ಮರದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

ಜೊತೆಗೆ ಶ್ರೀತಾಳೆಮರದ ಬೀಜವನ್ನು ಸ್ವೀಡನ್ ದೇಶದ ಪ್ರಜೆಗಳಿಗೆ ಹಸ್ತಾಂತರಿಸಿದರು. ಸ್ವೀಡನ್ ಪ್ರವಾಸಿಗರು ಇಲ್ಲಿಂದ ಶ್ರೀಲಂಕಾಕ್ಕೆ ತೆರಳಲಿದ್ದು, ಅಲ್ಲಿ ಈ ಮರದ ಬೀಜವನ್ನು ನೆಡುವ ಬಗ್ಗೆ ತಿಳಿಸಿದರು. ಶ್ರೀತಾಳೆ ಮರವು ಶ್ರೀಲಂಕಾ ದೇಶದ ರಾಷ್ಟ್ರೀಯ ವೃಕ್ಷ ಆಗಿರುವುದಾಗಿ ಪ್ರೊ.ಕೃಷ್ಣಯ್ಯ ತಿಳಿಸಿದ್ದಾರೆ.

ಜೊತೆಗೆ ಶ್ರೀತಾಳೆಮರದ ಬೀಜವನ್ನು ಸ್ವೀಡನ್ ದೇಶದ ಪ್ರಜೆಗಳಿಗೆ ಹಸ್ತಾಂತರಿಸಿದರು. ಸ್ವೀಡನ್ ಪ್ರವಾಸಿಗರು ಇಲ್ಲಿಂದ ಶ್ರೀಲಂಕಾಕ್ಕೆ ತೆರಳಲಿದ್ದು, ಅಲ್ಲಿ ಈ ಮರದ ಬೀಜವನ್ನು ನೆಡುವ ಬಗ್ಗೆ ತಿಳಿಸಿದರು. ಶ್ರೀತಾಳೆ ಮರವು ಶ್ರೀಲಂಕಾದೇಶದ ರಾಷ್ಟ್ರೀಯ ವೃಕ್ಷ ಆಗಿರುವುದಾಗಿ ಪ್ರೊ.ಕೃಷ್ಣಯ್ಯ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗಣೇಶ್ ರಾಜ್ ಸರಳೇಬೆಟ್ಟು, ರವಿ ಅಳ್ವಾ ಜೊತೆಗಿದ್ದರು. ಈ ಮರವು ಹೂವು ಬಿಟ್ಟ ಸಂದರ್ಭದಲ್ಲಿ ಮೂಢನಂಬಿಕೆಗಳಿಂದ ಅದನ್ನು ಕಡಿಯಲಾಗುತಿದ್ದು, ಆದರೆ ಪ್ರೊ.ಕೃಷ್ಣಯ್ಯ ಅವರ ಮನವರಿಕೆಯಿಂದ ಜಗಜೀವನ್ ದಾಸ್ ಹೆಗ್ಗಡೆ ಅವರು ಈ ಮರವನ್ನು ಕಡಿಯದೇ ಹಾಗೆ ಬಿಟ್ಟಿದ್ದಾರೆ. ಇದಕ್ಕಾಗಿ ವಿದೇಶಿಗರು ಅವರನ್ನು ಅಭಿನಂದಿಸಿದರು.

ಸರಳೆಬೆಟ್ಟುಗೆ ಸನ್ಮಾನ: ಆತ್ರಾಡಿಯಲ್ಲಿ ಶ್ರೀತಾಳೆ ಮರ ಹೂಬಿಟ್ಟ ಸಂದರ್ಭದಲ್ಲಿ ಮನೆ ಮಾಲಕರ ಮನ ಒಲಿಸಿ, ಸಾಮಾಜಿಕ ಜಾಲತಾಣಗಳ ಮೂಲಕ ಅದರ ರಕ್ಷಣೆಗೆ ಅಭಿಯಾನ ನಡೆಸಿ ಅದನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಸಾಮಾಜಿಕ ಕಾರ್ಯಕರ್ತ ಗಣೇಶ್ ಸರಳೆಬೆಟ್ಟು ಅವರನ್ನು ಮೂಡಬಿದ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಡಾ.ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಅವರು ಜೈನಮಠದ ಭಟ್ಟಾರಕ ಸಭಾಭವನದಲ್ಲಿ ಇತ್ತೀಚೆಗೆ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಡುಪಿಯ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ. ಎಸ್.ಎ.ಕೃಷ್ಣಯ್ಯ, ಇತಿಹಾಸ ಸಂಶೋಧಕ ಶ್ರೀಧರ ಭಟ್ ಕಲ್ಯಾಣಪುರ, ಶುತ್ರೇಶ್ ಆಚಾರ್ಯ ಮೂಡುಬೆಳ್ಳೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X