Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ...

ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಮುನ್ನಡೆ

ವಾರ್ತಾಭಾರತಿವಾರ್ತಾಭಾರತಿ22 Feb 2022 1:23 PM IST
share
ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಮುನ್ನಡೆ

ಚೆನ್ನೈ: ಒಂದು ದಶಕದ ನಂತರ  ನಡೆದ ತಮಿಳುನಾಡಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಮುನ್ನಡೆ ಸಾಧಿಸುತ್ತಿದೆ.

ರಾಜ್ಯದಲ್ಲಿ ಪ್ರಮುಖ ಪ್ರತಿಪಕ್ಷವಾಗಿರುವ ಎಐಎಡಿಎಂಕೆಯಿಂದ ಬಿಜೆಪಿ ಬೇರ್ಪಟ್ಟು ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ. ಫಲಿತಾಂಶಗಳನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಒಂಬತ್ತು ತಿಂಗಳ ಕಾರ್ಯಕ್ಷಮತೆಯ ರಿಪೋರ್ಡ್  ಕಾರ್ಡ್‌ನಂತೆ ನೋಡಲಾಗುತ್ತದೆ.

ರಾಜ್ಯದ ಒಟ್ಟು 1,374 ಕಾರ್ಪೊರೇಷನ್ ವಾರ್ಡ್‌ಗಳಲ್ಲಿ ಇದುವರೆಗೆ ಡಿಎಂಕೆ 57 ಮತ್ತು ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆ 7 ಮತ್ತು ಇತರರು 8 ವಾರ್ಡ್ ಗಳಲ್ಲಿ ಗೆದ್ದಿವೆ. ಡಿಎಂಕೆ ಮಿತ್ರಪಕ್ಷಗಳಾದ ಕಾಂಗ್ರೆಸ್ 7 ಹಾಗೂ  ಸಿಪಿಎಂ 2 ರಲ್ಲಿ ಜಯ ಗಳಿಸಿದೆ ಎಂದು ತಮಿಳುನಾಡು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ತಮಿಳುನಾಡಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 60.7 ರಷ್ಟು ಮತದಾನವಾಗಿತ್ತು.

ಪುರಸಭೆಗಳಲ್ಲಿ (ಒಟ್ಟು ವಾರ್ಡ್ ಸದಸ್ಯ ಸ್ಥಾನಗಳು 3,843), ಡಿಎಂಕೆ 248 ಮತ್ತು ಎಐಎಡಿಎಂಕೆ 79 ಮತ್ತು ಇತರರು 53 ಸ್ಥಾನಗಳನ್ನು ಬಾಚಿಕೊಂಡಿವೆ. ಪಟ್ಟಣ ಪಂಚಾಯಿತಿಗಳಿಗೆ ಸಂಬಂಧಿಸಿದಂತೆ ಎಐಎಡಿಎಂಕೆ 354 ವಾರ್ಡ್‌ಗಳನ್ನು ಹಾಗೂ ಡಿಎಂಕೆ 1,251 ಅನ್ನು ಗೆದ್ದಿದೆ.

ಫೆಬ್ರವರಿ 19 ರಂದು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿದ್ದು, ರಾಜ್ಯದ 268 ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಯಿತು.

ರಾಜಧಾನಿ ಚೆನ್ನೈ ಸೇರಿದಂತೆ 21 ನಗರಗಳು, 138 ಪುರಸಭೆಗಳು ಮತ್ತು 490 ಪಟ್ಟಣ ಪಂಚಾಯಿತಿಗಳು 12,000 ಕ್ಕೂ ಹೆಚ್ಚು ಸದಸ್ಯರನ್ನು ಆಯ್ಕೆ ಮಾಡುತ್ತವೆ. ಕಳೆದ ಐದು ವರ್ಷಗಳಿಂದ ಈ ಸಂಸ್ಥೆಗಳಿಗೆ ಚುನಾವಣೆ ನಡೆಯದ ಕಾರಣ ಚುನಾಯಿತ ಪ್ರತಿನಿಧಿಗಳು ಇರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X