Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ 5.3 ಲಕ್ಷ ಡಾಲರ್ ಮೌಲ್ಯದ...

ತನ್ನ 5.3 ಲಕ್ಷ ಡಾಲರ್ ಮೌಲ್ಯದ ಷೇರುಗಳನ್ನು ಚಾಲಕ, ಸಹಾಯಕರಿಗೆ ಉಡುಗೊರೆಯಾಗಿ ನೀಡಿದ ಐಡಿಎಫ್‍ಸಿ ಬ್ಯಾಂಕ್ ಸಿಇಒ

ವಾರ್ತಾಭಾರತಿವಾರ್ತಾಭಾರತಿ22 Feb 2022 6:13 PM IST
share
ತನ್ನ 5.3 ಲಕ್ಷ ಡಾಲರ್ ಮೌಲ್ಯದ ಷೇರುಗಳನ್ನು ಚಾಲಕ, ಸಹಾಯಕರಿಗೆ ಉಡುಗೊರೆಯಾಗಿ ನೀಡಿದ ಐಡಿಎಫ್‍ಸಿ ಬ್ಯಾಂಕ್ ಸಿಇಒ

ಹೊಸದಿಲ್ಲಿ: ಐಡಿಎಫ್‍ಸಿ ಫಸ್ಟ್ ಬ್ಯಾಂಕ್ ಲಿಮಿಟೆಡ್ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ವಿ ವೈದ್ಯನಾಥನ್ ಅವರು ತಾನು ಹೊಂದಿರುವ ಬ್ಯಾಂಕಿನ 5,30,000 ಡಾಲರ್ ಮೌಲ್ಯದ ಷೇರುಗಳನ್ನು ತಮ್ಮ ಚಾಲಕ, ತರಬೇತುದಾರ ಮತ್ತು ನಿವಾಸ ಹಾಗೂ ಕಚೇರಿಯಲ್ಲಿರುವ ತಮ್ಮ ಸಹಾಯಕರಿಗೆ ಹಸ್ತಾಂತರಿಸಿದ್ದಾರೆ ಎಂದು ವರದಿಯಾಗಿದೆ.

ಖಾಸಗಿ ರಂಗದ ಹಣಕಾಸು ಸಂಸ್ಥೆಯಾಗಿರುವ ಐಡಿಎಫ್‍ಸಿ ಫಸ್ಟ್ ಬ್ಯಾಂಕ್‍ನಲ್ಲಿ ತಾವು ಹೊಂದಿರುವ ಒಟ್ಟು ಪಾಲುದಾರಿಕೆಯಲ್ಲಿ ಶೇ 3.7ರಷ್ಟು ಅಥವಾ 9 ಲಕ್ಷ ಶೇರುಗಳನ್ನು ವೈದ್ಯನಾಥನ್ ತಮ್ಮ ಚಾಲಕ, ಸಹಾಯಕರಿಗೆ ಹಸ್ತಾಂತರಿಸಿದ್ದಾರೆ. ಫಲಾನುಭವಿಗಳು ತಮಗೆ ದೊರಕುವ ಹಣವನ್ನು ಮನೆಗಳನ್ನು ಖರೀದಿಸಲು ಬಳಸಲಿದ್ದಾರೆ ಎಂದು ಎಕ್ಸ್‍ಚೇಂಜ್ ಫೈಲಿಂಗ್‍ನಲ್ಲಿ ತಿಳಿಸಲಾಗಿದೆ.

ಎಕ್ಸ್ ಚೇಂಜ್ ಫೈಲಿಂಗ್‍ನಲ್ಲಿರುವ ಮಾಹಿತಿಯ ಪ್ರಕಾರ 54 ವರ್ಷದ ವೈದ್ಯನಾಥನ್ ಅವರು ಜನವರಿ 2018ರಿಂದೀಚೆಗೆ  ತಮ್ಮಲ್ಲಿರುವ ಒಟ್ಟು ಪಾಲುದಾರಿಕೆಯ ಶೇ 38ರಷ್ಟನ್ನು ಉಡುಗೊರೆಯಾಗಿ ನೀಡಿದ್ದಾರೆ. ಅವರು ಮೊದಲು ಕ್ಯಾಪಿಟಲ್ ಫಸ್ಟ್ ಇದರ ಮುಖ್ಯಸ್ಥರಾಗಿದ್ದರೆ ನಂತರ ಈ ಸಂಸ್ಥೆ ಐಡಿಎಫ್‍ಸಿಯೊಂದಿಗೆ ವಿಲೀನಗೊಂಡು ಐಡಿಎಫ್‍ಸಿ ಫಸ್ಟ್ ಬ್ಯಾಂಕ್ ರಚಿಸಲಾಗಿತ್ತು. ಈ ಹಿಂದೆ ಅವರು 2020ರಲ್ಲಿ ತಮ್ಮ ಮಾಜಿ ಗಣಿತ ಶಿಕ್ಷಕರಿಗೂ ಇದೇ ರೀತಿ ಉಡುಗೊರೆ ನೀಡಿದ್ದರು. ವರ್ಷಗಳ ಹಿಂದೆ ಪ್ರತಿಷ್ಠಿತ ಸಂಸ್ಥೆಯೊಂದಕ್ಕೆ ಪ್ರವೇಶ ಪಡೆದಿದ್ದರೂ ಅಲ್ಲಿಗೆ ಪ್ರಯಾಣಿಸಲು ಹಣವಿಲ್ಲದೇ ಇದ್ದಾಗ ತಮಗೆ ರೂ. 500 ನೀಡಿ ಸಹಕರಿಸಿದ್ದ ಗಣಿತ ಶಿಕ್ಷಕರನ್ನು ಮರೆಯದೆ ಅವರಿಗೆ ಉಡುಗೊರೆಯನ್ನು ವೈದ್ಯನಾಥನ್ ನೀಡಿದ್ದರು.

ಇನ್ನೂ 2 ಲಕ್ಷ ಶೇರುಗಳನ್ನು ಟ್ರಸ್ಟ್ ಒಂದರ ಸಮಾಜ ಕಲ್ಯಾಣ ಚಟುವಟಿಕೆಗಳಿಗಾಗಿ ಮಾರಾಟ ಮಾಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X