Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವಾಬ್‌ ಮಲಿಕ್‌ ಬಂಧನದ ಕುರಿತು ಮಮತಾ...

ನವಾಬ್‌ ಮಲಿಕ್‌ ಬಂಧನದ ಕುರಿತು ಮಮತಾ ಬ್ಯಾನರ್ಜಿ-ಪವಾರ್‌ ಮಾತುಕತೆ: ಪ.ಬಂ ಸಿಎಂ ಸಲಹೆ ಸ್ವೀಕರಿಸಿದ ಮಹಾರಾಷ್ಟ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ23 Feb 2022 8:47 PM IST
share
ನವಾಬ್‌ ಮಲಿಕ್‌ ಬಂಧನದ ಕುರಿತು ಮಮತಾ ಬ್ಯಾನರ್ಜಿ-ಪವಾರ್‌ ಮಾತುಕತೆ: ಪ.ಬಂ ಸಿಎಂ ಸಲಹೆ ಸ್ವೀಕರಿಸಿದ ಮಹಾರಾಷ್ಟ್ರ ಸರಕಾರ

ಮುಂಬೈ: ಸಚಿವ ನವಾಬ್‌ ಮಲಿಕ್‌ ಬಂಧನದ ಕುರಿತಂತೆ ಹಾಗೂ ರಾಜಕೀಯ ಬೆಳವಣಿಗೆ ಕುರಿತು ಸಲಹೆ ಪಡೆಯಲು ಮಹಾರಾಷ್ಟ್ರ ಹಿರಿಯ ರಾಜಕಾರಣಿ, ಎನ್‌ಸಿಪಿ ಮುಖಂಡ ಶರದ್‌ ಪವಾರ್‌ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಫೋನ್‌ ಮೂಲಕ ಮಾತುಕತೆ ನಡೆಸಿದ್ದಾರೆಂದು ಮೂಲಗಳನ್ನು ಉಲ್ಲೇಖಿಸಿ NDTV ವರದಿ ಮಾಡಿದೆ.

 ಕನಿಷ್ಟ 10 ನಿಮಿಷಕ್ಕೂ ಅಧಿಕ ಹೊತ್ತು ಹಿರಿಯ ರಾಜಕಾರಣಿಗಳಿಬ್ಬರೂ ಮಾತುಕತೆ ನಡೆಸಿದ್ದಾರೆ, ಈ ವೇಳೆ ಸಿಎಂ ಬ್ಯಾನರ್ಜಿ ತಮ್ಮ ಬೆಂಬಲ ಮತ್ತು ಒಗ್ಗಟ್ಟನ್ನು ವ್ಯಕ್ತಪಡಿಸಿದ್ದಾರೆ.

ನಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಸಿಬಿಐನಿಂದ ಬಂಧನಕ್ಕೊಳಗಾಗಿದ್ದ ಸಚಿವರನ್ನು ಅಮಾನತುಗೊಳಿಸಿದ್ದೀರಾ ಎಂದು ಪವಾರ್ ಮಮತಾ ಬ್ಯಾನರ್ಜಿಯನ್ನು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಗೂ ಒಟ್ಟಾರೆ, ಸನ್ನಿವೇಶವನ್ನು ಹೇಗೆ ನಿಭಾಯಿದ್ದಾರೆ ಎನ್ನುವುದನ್ನೂ ಪವಾರ್‌ ಬ್ಯಾನರ್ಜಿ ಬಳಿ ಕೇಳಿರುವುದಾಗಿ ಮೂಲಗಳು ತಿಳಿಸಿವೆ.

 ಕಳೆದ ವರ್ಷ ಪಶ್ಚಿಮ ಬಂಗಾಳದಲ್ಲಿ ನಡೆದ ರಾಜ್ಯ ಚುನಾವಣೆಗಳಿಗೆ ಮುನ್ನ ಮಮತಾ ಬ್ಯಾನರ್ಜಿ ಕೂಡ ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸಿದ್ದರು, ಸಚಿವರು ಸೇರಿದಂತೆ ಹಲವಾರು ತೃಣ ಮೂಲ ಪಕ್ಷದ ನಾಯಕರು ಕೇಂದ್ರ ತನಿಖಾ ಸಂಸ್ಥೆಗಳಿಂದ ಗುರಿಯಾಗಿದ್ದರು.

ನವಾಬ್‌ ಮಲಿಕ್‌ ಅವರನ್ನು ಸಂಪುಟದಿಂದ ಕೈಬಿಡುವ ಮೂಲಕ ಬಿಜೆಪಿ ಖೆಡ್ಡಾಕ್ಕೆ ಬೀಳಬೇಡಿ. ಸಂಪೂರ್ಣ ತನಿಖಾ ಸಂಸೆಗಳನ್ನು ಬಳಸಿ ಬಿಜೆಪಿ ರಾಜಕೀಯದಾಟ ಆಡುತ್ತಿದೆ ಎಂದು ಬ್ಯಾನರ್ಜಿ ಶರದ್‌ ಪವಾರ್‌ ಅವರಿಗೆ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ.

ಫೋನ್‌ ಮಾತುಕತೆಯ ಬೆನ್ನಲ್ಲೇ,  ಮಹಾರಾಷ್ಟ್ರ ಸರ್ಕಾರವು ನವಾಬ್‌ ಮಲಿಕ್‌ ರಾಜಿನಾಮೆಯನ್ನು ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X