Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಈ ವಂಚನೆಗಳೇಕೆ ಸುದ್ದಿಯಾಗುತ್ತಿಲ್ಲ?

ಈ ವಂಚನೆಗಳೇಕೆ ಸುದ್ದಿಯಾಗುತ್ತಿಲ್ಲ?

-ಝೈನಬ್ ಎಂ. ಡೋಣೂರ, ವಿಜಯಪುರ-ಝೈನಬ್ ಎಂ. ಡೋಣೂರ, ವಿಜಯಪುರ24 Feb 2022 12:01 AM IST
share

ಮಾನ್ಯರೇ,

ದೇಶದ ಅತಿದೊಡ್ಡ ಬ್ಯಾಂಕಿಂಗ್ ವಂಚನೆ ಪ್ರಕರಣವೊಂದು ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಗುಜರಾತಿನ ಎಬಿಜಿ ಶಿಪ್‌ಯಾರ್ಡ್ 28 ಬ್ಯಾಂಕ್‌ಗಳಿಗೆ 22,842 ಕೋಟಿ ರೂಪಾಯಿಗಳ ವಂಚನೆ ನಡೆಸಿದೆಯೆಂದು ವರದಿಗಳು ಬರುತ್ತಿವೆ. ದೇಶದ ಇತಿಹಾಸದಲ್ಲೇ ಅಧಿಕ ಮೊತ್ತದ ಬ್ಯಾಂಕಿಂಗ್ ವಂಚನೆ ಇದಾಗಿದೆ.
ದೇಶದಲ್ಲಿ ಸತತವಾಗಿ ಬ್ಯಾಂಕ್‌ಗಳನ್ನು ವಂಚಿಸಲಾಗುತ್ತಿದೆ. ಆದರೆ ಇಂತಹ ಗಂಭೀರ ವಿಷಯದ ಬಗ್ಗೆ ಮಾಧ್ಯಮಗಳು ಮೌನವಹಿಸಿವೆ. ಈ ವಂಚನೆ ಪ್ರಕರಣ ಇಡೀ ಬ್ಯಾಂಕಿಂಗ್ ಅವ್ಯವಸ್ಥೆಗೆ ಕನ್ನಡಿ ಹಿಡಿದಂತಿದೆ.
ದೊಡ್ಡವರ ವಂಚನೆಗಳು ಈಗ ಸುಲಭವಾಗಿ ಬಿಟ್ಟಿವೆ. ಕೆಲವು ಸಮಯದ ಹಿಂದೆಯಷ್ಟೇ ಆಭರಣ ವ್ಯಾಪಾರಿ ನೀರವ್ ಮೋದಿ ಬ್ಯಾಂಕುಗಳಿಗೆ ಸಾವಿರಾರು ಕೋಟಿ ಪಂಗನಾಮ ಹಾಕಿ ದೇಶ ಬಿಟ್ಟು ವಿದೇಶಕ್ಕೆ ಪರಾರಿಯಾದದ್ದನ್ನು ದೇಶದ ಜನತೆ ಮರೆತಿಲ್ಲ. ಆದರೆ ಈ ದೇಶದ ಅನ್ನದಾತ ಸಾಲ ಮರುಪಾವತಿಸದ ಸ್ಥಿತಿಯಲ್ಲಿ ಆತ್ಮಹತ್ಯೆಗೆ ಶರಣರಾಗುತ್ತಾನೆ. ಬ್ಯಾಂಕ್ ಮತ್ತು ಖಾಸಗಿ ಫೈನಾನ್ಸ್ ಕಂಪೆನಿಗಳು ದರ್ಪ ತೋರಿಸಿ, ಹಿಂಸೆ ಕೊಟ್ಟು ಅವರನ್ನು ಮಾಡು ಇಲ್ಲವೇ ಮಡಿ ಅನ್ನುವ ಸ್ಥಿತಿಗೆ ತಂದು ನಿಲ್ಲಿಸುತ್ತವೆ. ನಿತ್ಯ ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತವೆ. ದೇಶದ ಬೆನ್ನೆಲುಬು ಮುರಿದು ಹಾಕುತ್ತಿರುವ ಕೃಷಿ ಸಾಲದ ಬಗ್ಗೆ ಸರಕಾರ ಗಂಭೀರತೆ ತೋರುತ್ತಿಲ್ಲ. ಸಾಮಾನ್ಯ ಜನತೆ ಬಾಂ್ಯಕೊಂದರಿಂದ ಸಾಲ ಪಡೆಯಲು ಪಡಬೇಕಾದ ಕಷ್ಟ ಸಾಮಾನ್ಯವಲ್ಲ. ಆದರೆ ಬ್ಯಾಂಕ್‌ಗಳು ಉದ್ಯಮ ವಲಯಕ್ಕೆ ಸುಲಭವಾಗಿ ದೊಡ್ಡ ಮೊತ್ತದ ಸಾಲ ಮಂಜೂರು ಮಾಡುತ್ತವೆೆ. ಜನತೆ ಈ ದೊಡ್ಡ ಬ್ಯಾಂಕಿಗ್ ಹಗರಣದ ಕುರಿತು ಪ್ರಧಾನಿ ಮಾತನಾಡಬೇಕು ಎಂದು ಬಯಸುತ್ತಿದ್ದಾರೆ. ಸಾರ್ವಜನಿಕರ ಪ್ರಶ್ನೆಗಳಿಗೆ ಸರಕಾರ ಉತ್ತರಿಸುತ್ತಿಲ್ಲ. ಇತ್ತ ಮಾಧ್ಯಮಗಳಿಗೂ ಇದು ಬ್ರೇಕಿಂಗ್ ನ್ಯೂಸ್ ಅಲ್ಲ. ಮಾಧ್ಯಮಗಳು 24/7 ಸರಕಾರದ ಬೇಳೆ ಬೇಯಿಸುವುದರಲ್ಲಿ ನಿರತವಾಗಿವೆ. ಅಂತೂ ಪ್ರಧಾನಿಯವರ 'ಕ್ಯಾಶ್‌ಲೆಸ್ ಇಂಡಿಯಾ'ದ ಕನಸು ಈ ಮೂಲಕ ನನಸಾಗುತ್ತಿದೆ.
 

share
-ಝೈನಬ್ ಎಂ. ಡೋಣೂರ, ವಿಜಯಪುರ
-ಝೈನಬ್ ಎಂ. ಡೋಣೂರ, ವಿಜಯಪುರ
Next Story
X