Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇಡಿನ ರಾಜಕಾರಣ: ಬಿಜೆಪಿ ವಿರುದ್ಧ ಎಂವಿಎ...

ಸೇಡಿನ ರಾಜಕಾರಣ: ಬಿಜೆಪಿ ವಿರುದ್ಧ ಎಂವಿಎ ವಾಗ್ದಾಳಿ

ನವಾಬ್ ಮಲಿಕ್ ಬಂಧನ

ವಾರ್ತಾಭಾರತಿವಾರ್ತಾಭಾರತಿ24 Feb 2022 8:35 AM IST
share
ಸೇಡಿನ ರಾಜಕಾರಣ: ಬಿಜೆಪಿ ವಿರುದ್ಧ ಎಂವಿಎ ವಾಗ್ದಾಳಿ

ಮುಂಬೈ: ಮಹಾರಾಷ್ಟ್ರದ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ಸಚಿವ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಮುಖಂಡ ನವಾಬ್ ಮಲಿಕ್ ಅವರನ್ನು ಬುಧವಾರ ಕಾನೂನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ಕ್ರಮಕ್ಕೆ ಮಹಾರಾಷ್ಟ್ರ ವಿಕಾಸ ಅಗಾಡಿ (ಎಂವಿಎ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ದಾವೂದ್ ಇಬ್ರಾಹಿಂ ಮತ್ತು ಆತನ ಗ್ಯಾಂಗ್‌ನ ಇತರ ಹಲವು ಮಂದಿಯ ವಿರುದ್ಧ ದಾಖಲಿಸಿರುವ ಹಣ ದುರುಪಯೋಗ ಪ್ರಕರಣದ ಸಂಬಂಧ ಮಲಿಕ್ ಅವರನ್ನು ಬಂಧಿಸಲಾಗಿದೆ. ತಕ್ಷಣ ಮಲಿಕ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದ್ದರೆ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಆಡಳಿತಾರೂಢ ಮೈತ್ರಿಕೂಟ ಸ್ಪಷ್ಟಪಡಿಸಿದೆ.

"ಕೇಂದ್ರ ಸರ್ಕಾರ ತನ್ನ ಏಜೆನ್ಸಿಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವುದಕ್ಕೆ ಇದು ಮತ್ತೊಂದು ನಿದರ್ಶನ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದ್ದ ಕಾರಣಕ್ಕೆ ಮಲಿಕ್ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ದಾವೂದ್ ಪ್ರಕರಣದ ಹಿನ್ನೆಲೆಯಲ್ಲಿ ನನ್ನ ವಿರುದ್ಧವೂ ಇಂಥ ಆರೋಪ ಬಂದಿತ್ತು" ಎಂದು ಎನ್‌ಸಿಪಿ ಮುಖಂಡ ಶರದ್ ಪವಾರ್ ಹೇಳಿದ್ದಾರೆ.

"ಮಲಿಕ್ ಅವರ ವಿಚಾರಣೆ ನಡೆಸುವುದರಲ್ಲಿ ಹೊಸದೇನೂ ಇಲ್ಲ. ಅವರು ಬಹಿರಂಗವಾಗಿ ಕೇಂದ್ರವನ್ನು ಟೀಕಿಸುತ್ತಿದ್ದರು. ಅವರಿಗೆ ಕಿರುಕುಳ ನೀಡಲಾಗುತ್ತದೆ ಎನ್ನುವ ಖಾತರಿ ನಮಗಿತ್ತು. ಮುಸ್ಲಿಂ ರಾಜಕೀಯ ಮುಖಂಡರನ್ನು ದಾವೂದ್ ಜತೆ ನಂಟಿದೆ ಎಂದು ಸಂಬಂಧ ಕಲ್ಪಿಸುವುದು ಸುಲಭ. ನಾನು ಸಿಎಂ ಆಗಿದ್ದಾಗ ನನ್ನ ವಿರುದ್ಧವೂ ಇಂಥ ಆರೋಪ ಬಂದಿತ್ತು. ಕಳೆದ 25 ವರ್ಷಗಳಿಂದ ನನ್ನ ವಿರುದ್ಧ ಇಂಥ ಪರಿಸ್ಥಿತಿ ಸೃಷ್ಟಿಸಲಾಗಿದೆ. ಅಧಿಕಾರ ದುರುಪಯೋಗಪಡಿಸಿಕೊಂಡು, ದಾವೂದ್ ಜತೆಗೆ ಸಂಪರ್ಕ ಕಲ್ಪಿಸುವುದು, ಕಿರುಕುಳ ನೀಡುವುದು, ಅವಮಾನಿಸುವುದು. ಈಗ ಕೂಡಾ ಇದೇ ನಡೆದಿದೆ" ಎಂದು ಆಪಾದಿಸಿದರು.

ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್, ತಕ್ಷಣ ಮಲಿಕ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಎನ್‌ಪಿಇ ಇದಕ್ಕೆ ನಿರಾಕರಿಸಿದೆ. ಶರದ್ ಪವಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನವಾಬ್ ಅವರ ಬೆಂಬಲಕ್ಕೆ ನಿಲ್ಲುವ ನಿರ್ಧಾರವನ್ನು ದೃಢಪಡಿಸಲಾಗಿದೆ. ಕಾಂಗ್ರೆಸ್ ಸಚಿವರಾದ ಬಾಳಾಸಾಹೇಬ್ ಥೋರಟ್ ಮತ್ತು ಅಶೋಕ್ ಚವ್ಹಾಣ್ ಕೂಡಾ ಇದರಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X