Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾರ್ವರ್ಕರ್ ಜೀವನಚರಿತ್ರೆ ಲೇಖಕರ...

ಸಾರ್ವರ್ಕರ್ ಜೀವನಚರಿತ್ರೆ ಲೇಖಕರ ವಿರುದ್ಧದ ಕೃತಿಚೌರ್ಯ ಆರೋಪ ಪೋಸ್ಟ್ ಗಳನ್ನು ತೆಗೆದುಹಾಕುವಂತೆ ಟ್ವಿಟ್ಟರ್ ಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ24 Feb 2022 7:26 PM IST
share
ಸಾರ್ವರ್ಕರ್ ಜೀವನಚರಿತ್ರೆ ಲೇಖಕರ ವಿರುದ್ಧದ ಕೃತಿಚೌರ್ಯ ಆರೋಪ ಪೋಸ್ಟ್ ಗಳನ್ನು ತೆಗೆದುಹಾಕುವಂತೆ ಟ್ವಿಟ್ಟರ್ ಗೆ ಸೂಚನೆ

ಹೊಸದಿಲ್ಲಿ: ವೀರ್ ದಾಮೋದರ್ ಸಾರ್ವರ್ಕರ್ ಅವರ ಜೀವನಚರಿತ್ರೆ ಬರೆದ ಲೇಖಕ ವಿಕ್ರಮ್ ಸಂಪತ್ ಅವರು ಸಲ್ಲಿಸಿದ ಅರ್ಜಿಗೆ ಸ್ಪಂದಿಸಿ ದಿಲ್ಲಿ ಹೈಕೋರ್ಟ್ ಗುರುವಾರ ಆದೇಶವೊಂದನ್ನು ಹೊರಡಿಸಿ ಅಮೆರಿಕನ್ ಇತಿಹಾಸತಜ್ಞೆ ಆಡ್ರೆ ಟ್ರಸ್ಚ್ಕೆ ಅವರ ಕೆಲವೊಂದು ಟ್ವೀಟ್‍ಗಳನ್ನು 48 ಗಂಟೆಗಳೊಳಗೆ ತೆಗೆದು ಹಾಕಬೇಕೆಂದು ಸೂಚಿಸಿದೆ. ಸಂಪತ್ ಅವರ ವಿರುದ್ಧ ಕೃತಿಚೌರ್ಯ ಆರೋಪ ಹೊರಿಸಿದ ಪತ್ರವೊಂದನ್ನು ಪ್ರಕಟಿಸುವುದರಿಂದ  ಆಡ್ರೇ ಮತ್ತಿತರ ಕೆಲ ಶೈಕ್ಷಣಿಕ ತಜ್ಞರಿಗೆ ಕೋರ್ಟ್ ನಿರ್ಬಂಧಿಸಿದ ನಂತರದ ಬೆಳವಣಿಗೆ ಇದಾಗಿದೆ.

ಸಾರ್ವರ್ಕರ್ ಕುರಿತಂತೆ ಸಂಪತ್ ಅವರು ಹೊರತಂದಿರುವ ಎರಡು ಸಂಚಿಕೆಯ ಜೀವನಚರಿತ್ರೆಯಲ್ಲಿ ಕೃತಿಚೌರ್ಯವಿದೆ ಎಂದು ಆಡ್ರೇ ಹೊರತಾಗಿ ಅನನ್ಯ ಚಕ್ರವರ್ತಿ ಮತ್ತು ರೋಹಿತ್ ಚೋಪ್ರಾ ಆರೋಪಿಸಿ ಬರೆದ ಪತ್ರವನ್ನು ಪ್ರಕಟಿಸದಂತೆ ನ್ಯಾಯಾಲಯ ಫೆಬ್ರವರಿ 18ರಂದು ತಡೆಯಾಜ್ಞೆ ವಿಧಿಸಿತ್ತು.

ಈ ತಡೆಯಾಜ್ಞೆಯ ನಂತರವೂ ಸಂಬಂಧಿತರು ಮಾಡಿದ್ದ ಟ್ವೀಟ್‍ಗಳನ್ನು ತೆಗೆದುಹಾಕಬೇಕೆಂದು ಕೋರಿ ಸಂಪತ್ ಸಲ್ಲಿಸಿದ್ದ  ಅರ್ಜಿಗೆ ಇಂದು ಸ್ಪಂದಿಸಿದ ಕೋರ್ಟ್ ಇದೀಗ ಟ್ವಿಟ್ಟರ್ ಗೆ ಆ ಟ್ವೀಟ್‍ಗಳನ್ನು 48 ಗಂಟೆಗಳೊಳಗೆ ತೆಗೆದುಹಾಕುವಂತೆ ಸೂಚಿಸಿದೆ.

ಟ್ವೀಟ್‍ಗಳನ್ನು ತೆಗೆದುಹಾಕಬೇಕೆಂಬ ಆದೇಶವನ್ನು ವಿರೋಧಿಸಲು ವಾಕ್ ಸ್ವಾತಂತ್ರ್ಯವಿದೆ ಎಂದು ಪ್ರತಿವಾದಿಗಳ ಪರ ವಕೀಲರು ಹೇಳಿದರೆ, ತಾನು ಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಟ್ವಿಟ್ಟರ್ ಹೇಳಿದೆ.

ಮೂವರು ಅಮೆರಿಕಾ ಮೂಲದ ಶಿಕ್ಷಣ ತಜ್ಞರು ಫೆಬ್ರವರಿ 11ರಂದು ಸಂಪತ್ ಅವರು ಫೆಲ್ಲೋ ಆಗಿರುವ ರಾಯಲ್ ಹಿಸ್ಟಾರಿಕಲ್ ಸೊಸೈಟಿಯನ್ನು ಉದ್ದೇಶಿಸಿ ಪತ್ರ ಬರೆದಿದ್ದರು. ಸಂಪತ್ ಅವರ ಕೃತಿಯನ್ನು ಪರಾಮರ್ಶಿಸುವಂತೆಯೂ ಅವರು ಕೋರಿದ್ದರು.

ಇದನ್ನು ವಿರೋದಿಸಿ ಸಂಪತ್ ಅವರು ನ್ಯಾಯಾಲಯಕ್ಕೆ ಮೊರೆ ಹೋಗಿ ರೂ 2 ಕೋಟಿ ಮಾನನಷ್ಟ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X