Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸದಸ್ಯರು ಆಕ್ಷೇಪಾರ್ಹ ಪೋಸ್ಟ್ ಗಳನ್ನು...

ಸದಸ್ಯರು ಆಕ್ಷೇಪಾರ್ಹ ಪೋಸ್ಟ್ ಗಳನ್ನು ಮಾಡಿದರೆ ವಾಟ್ಸ್ಆ್ಯಪ್ ಗ್ರೂಪ್‌ ನ ಅಡ್ಮಿನ್‌ಗಳು ಹೊಣೆಯಲ್ಲ: ಕೇರಳ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ24 Feb 2022 10:52 PM IST
share
ಸದಸ್ಯರು ಆಕ್ಷೇಪಾರ್ಹ ಪೋಸ್ಟ್ ಗಳನ್ನು ಮಾಡಿದರೆ ವಾಟ್ಸ್ಆ್ಯಪ್ ಗ್ರೂಪ್‌ ನ ಅಡ್ಮಿನ್‌ಗಳು ಹೊಣೆಯಲ್ಲ: ಕೇರಳ ಹೈಕೋರ್ಟ್

 ತಿರುವನಂತಪುರ,ಫೆ.24: ಕೇರಳ ಉಚ್ಚ ನ್ಯಾಯಾಲಯವು ಬುಧವಾರ ಪ್ರಮುಖ ತೀರ್ಪೊಂದರಲ್ಲಿ ವಾಟ್ಸ್ಆ್ಯಪ್ ಗುಂಪಿನ ಸದಸ್ಯರು ಪೋಸ್ಟ್ ಮಾಡುವ ಯಾವುದೇ ಆಕ್ಷೇಪಾರ್ಹ ವಿಷಯಗಳಿಗೆ ಅಡ್ಮಿನ್ ಗಳನ್ನು ಹೊಣೆಯಾಗಿಸುವಂತಿಲ್ಲ ಎಂದು ಎತ್ತಿಹಿಡಿದಿದೆ.

ಕ್ರಿಮಿನಲ್ ಕಾನೂನಿನಲ್ಲಿ ಪ್ರಾತಿನಿಧಿಕ ಬಾಧ್ಯತೆಯು ಶಾಸನವು ಅದನ್ನು ಸೂಚಿಸಿದಾಗ ಮಾತ್ರ ಅನ್ವಯವಾಗುತ್ತದೆ ಎಂದು ನ್ಯಾ.ಕೌಸರ್ ಎಡಪ್ಪಾಗತ್ ಅವರು ಅಭಿಪ್ರಾಯಿಸಿದರು.

ಅಪರಾಧವು ಕ್ರಿಮಿನಲ್ ಉದ್ದೇಶವನ್ನು ಒಳಗೊಂಡಿರಬೇಕು ಹಾಗೂ ಅಪರಾಧವನ್ನು ರೂಪಿಸಲು ಕೃತ್ಯ ಮತ್ತು ಉದ್ದೇಶ ಎರಡೂ ಮೇಳೈಸಿರಬೇಕು ಎನ್ನುವುದು ಅಪರಾಧ ನ್ಯಾಯಶಾಸ್ತ್ರದ ಮೂಲ ತತ್ವವಾಗಿದೆ ಎಂದೂ ನ್ಯಾಯಾಲಯವು ಅಭಿಪ್ರಾಯ ವ್ಯಕ್ತಪಡಿಸಿತು.

ಪ್ರಕರಣದಲ್ಲಿಯ ಅರ್ಜಿದಾರ ‘ಫ್ರೆಂಡ್ಸ್’ ಹೆಸರಿನ ವಾಟ್ಸ್ಆ್ಯಪ್ ಗುಂಪನ್ನು ಹುಟ್ಟುಹಾಕಿದ್ದು,ಆತನೊಂದಿಗೆ ಇತರ ಇಬ್ಬರೂ ಅಡ್ಮಿನ್ಗಳಾಗಿದ್ದರು. ಈ ಇಬ್ಬರ ಪೈಕಿ ಓರ್ವ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದಾನೆ. 2020,ಮಾರ್ಚ್ನಲ್ಲಿ ಮೊದಲ ಆರೋಪಿಯು ಮಕ್ಕಳ ಅಶ್ಲೀಲ ಚಿತ್ರಗಳನ್ನು ಗುಂಪಿನಲ್ಲಿ ಪೋಸ್ಟ್ ಮಾಡಿದ್ದ.

ಮಾಹಿತಿ ಮತ್ತು ತಂತ್ರಜ್ಞಾನ ಹಾಗೂ ಪೊಕ್ಸೊ ಕಾಯ್ದೆಗಳಡಿ ಗುಂಪಿನ ಅಡ್ಮಿನ್ಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಅರ್ಜಿದಾರ ಗುಂಪನ್ನು ಸೃಷ್ಟಿಸಿದ್ದರಿಂದ ಆತನನ್ನು ಎರಡನೇ ಆರೋಪಿಯನ್ನಾಗಿಸಲಾಗಿತ್ತು. ಇದನ್ನು ಪ್ರಶ್ನಿಸಿ ಆತ ನ್ಯಾಯಾಲಯದ ಮೆಟ್ಟಿಲನ್ನೇರಿದ್ದ.

ವಾಟ್ಸ್ಆ್ಯಪ್ ಗುಂಪಿನ ಅಡ್ಮಿನ್ ಮತ್ತು ಸದಸ್ಯರ ನಡುವೆ ಒಡೆಯ-ಸೇವಕ ಅಥವಾ ಮುಖ್ಯಸ್ಥ-ಏಜೆಂಟ್ ಸಂಬಂಧವಿರುವುದಿಲ್ಲ. ಗುಂಪಿನ ಸದಸ್ಯ ಮಾಡಿರುವ ಪೋಸ್ಟ್ಗಾಗಿ ಅಡ್ಮಿನ್ ಅನ್ನು ಹೊಣೆಯಾಗಿಸುವುದು ಕ್ರಿಮಿನಲ್ ಕಾನೂನಿನ ಮೂಲತತ್ವಗಳಿಗೆ ವಿರುದ್ಧವಾಗುತ್ತದೆ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X