Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೂನ್ ವೇಳೆಗೆ ಕೋವಿಡ್ ನಾಲ್ಕನೇ ಅಲೆ...

ಜೂನ್ ವೇಳೆಗೆ ಕೋವಿಡ್ ನಾಲ್ಕನೇ ಅಲೆ ಭೀತಿ: ಐಐಟಿ ತಜ್ಞರ ಅಂದಾಜು

ವಾರ್ತಾಭಾರತಿವಾರ್ತಾಭಾರತಿ27 Feb 2022 7:24 AM IST
share
ಜೂನ್ ವೇಳೆಗೆ ಕೋವಿಡ್ ನಾಲ್ಕನೇ ಅಲೆ ಭೀತಿ: ಐಐಟಿ ತಜ್ಞರ ಅಂದಾಜು

ಹೈದರಾಬಾದ್: ಕೋವಿಡ್-19 ಸಾಂಕ್ರಾಮಿಕದ ಮೂರನೇ ಅಲೆ ಇಳಿಕೆಯ ಹಾದಿಯಲ್ಲಿದ್ದು, ತಜ್ಞರು ಇದೀಗ ನಾಲ್ಕನೇ ಅಲೆ ಬಗ್ಗೆ ಅಂದಾಜಿಸುತ್ತಿದ್ದಾರೆ. ದೇಶದಲ್ಲಿ ನಾಲ್ಕನೇ ಅಲೆ ಜೂನ್ 22ರ ಸುಮಾರಿಗೆ ಆರಂಭವಾಗಿ, ಅಕ್ಟೋಬರ್ 24ರವರೆಗೂ ಮುಂದುವರಿಯಲಿದೆ ಎಂದು ಅಂದಾಜಿಸಲಾಗಿದೆ. ಆದರೆ ನಾಲ್ಕನೇ ಅಲೆಯ ತೀವ್ರತೆ ಹೊಸ ಪ್ರಬೇಧ ರೂಪುಗೊಳ್ಳುವ ಮತ್ತು ಬೂಸ್ಟರ್ ಡೋಸ್ ಸೇರಿದಂತೆ ಜನಸಾಮಾನ್ಯರ ಲಸಿಕೆ ಸ್ಥಿತಿಯನ್ನು ಅವಲಂಬಿಸಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಐಐಟಿ ಕಾನ್ಪುರದ ಸಂಶೋಧಕರು ಕೋವಿಡ್-19 ಸೋಂಕಿನ ನಾಲ್ಕನೇ ಅಲೆಯನ್ನು ಅಂದಾಜಿಸಿದ್ದು, ನಾಲ್ಕನೇ ಅಲೆಯ ಸೋಂಕು ಕಾಣಿಸಿಕೊಂಡರೆ ಕನಿಷ್ಠ ನಾಲ್ಕು ತಿಂಗಳವರೆಗೆ ಇರಲಿದೆ. ಈ ಅಂಕಿ ಸಂಖ್ಯೆಗಳ ಅಂದಾಜಿಸುವಿಕೆಯನ್ನು ಮುದ್ರಣಪೂರ್ವ ಸರ್ವರ್ ಮೆಡ್‌ರಕ್ಸಿವ್‌ನಲ್ಲಿ ಫೆಬ್ರುವರಿ 24ರಂದು ಪ್ರಕಟಿಸಲಾಗಿದೆ.

ಸೋಂಕು ಆಗಸ್ಟ್ 15ರಿಂದ 31ರ ನಡುವೆ ಉತ್ತುಂಗ ತಲುಪಲಿದೆ. ದೇಶದಲ್ಲಿ ಕೋವಿಡ್-19 ಅಲೆಯನ್ನು ಐಐಟಿ ಕಾನ್ಪುರ ಅಂದಾಜಿಸುತ್ತಿರುವುದು ಇದು ಮೂರನೇ ಬಾರಿ. ಮೂರನೇ ಅಲೆಯ ಅಂದಾಜು ಬಹುತೇಕ ನಿಖರವಾಗಿದ್ದು, ಕೆಲ ದಿನಗಳಷ್ಟೇ ವ್ಯತ್ಯಯವಾಗಿದೆ.

ಐಐಟಿ ಕಾನ್ಪುರದ ಗಣಿತಶಾಸ್ತ್ರ ಮತ್ತು ಅಂಕಿ ಸಂಖ್ಯೆಗಳ ಶಾಸ್ತ್ರ ವಿಭಾಗದ ಸಬರ ಪರಿಷದ್ ರಾಜೇಶ್‌ಭಾಯ್, ಶಂಕರ್ ಧರ್ ಮತ್ತು ಶಲಭ್ ಅವರು ಈ ಅಧ್ಯಯನ ಕೈಗೊಂಡಿದ್ದರು. ಆರಂಭಿಕ ಕೋವಿಡ್-19 ಅಂಕಿ ಸಂಖ್ಯೆಗಳು ಲಭ್ಯವಾದ 936 ದಿನಗಳ ಬಳಿಕ ಅಂದರೆ ಜೂನ್ 22ಕ್ಕೆ ನಾಲ್ಕನೇ ಅಲೆ ಕಾಣಿಸಿಕೊಳ್ಳಲಿದೆ ಎಂದು ಅಂದಾಜಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X