Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಷ್ಯನ್ ಬ್ಯಾಂಕ್‌ ಗಳ ವಿರುದ್ಧವೂ...

ರಷ್ಯನ್ ಬ್ಯಾಂಕ್‌ ಗಳ ವಿರುದ್ಧವೂ ಅಮೆರಿಕ, ಇಯು, ಬ್ರಿಟನ್ ನಿರ್ಬಂಧ

ವಾರ್ತಾಭಾರತಿವಾರ್ತಾಭಾರತಿ27 Feb 2022 8:54 AM IST
share
ರಷ್ಯನ್ ಬ್ಯಾಂಕ್‌ ಗಳ ವಿರುದ್ಧವೂ ಅಮೆರಿಕ, ಇಯು, ಬ್ರಿಟನ್ ನಿರ್ಬಂಧ

ವಾಷಿಂಗ್ಟನ್: ಆಯ್ದ ರಷ್ಯನ್ ಬ್ಯಾಂಕ್‌ಗಳನ್ನು ಸ್ವಿಫ್ಟ್ ಜಾಗತಿಕ ಹಣಕಾಸು ಮೆಸೇಜಿಂಗ್ ಸಿಸ್ಟಂನಿಂದ ನಿಷೇಧಿಸಲು ಅಮೆರಿಕ, ಯೂರೋಪಿಯನ್ ಒಕ್ಕೂಟ ಮತ್ತು ಬ್ರಿಟನ್ ಶನಿವಾರ ನಿರ್ಧರಿಸಿವೆ. ಉಕ್ರೇನ್ ಮೇಲಿನ ದಾಳಿಗೆ ಪ್ರತೀಕಾರವಾಗಿ ರಷ್ಯಾದ ಕೇಂದ್ರೀಯ ಬ್ಯಾಂಕ್ ಮೇಲೂ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ.

ಹೊಸ ಸುತ್ತಿನ ಹಣಕಾಸು ನಿರ್ಬಂಧದ ಅಂಗವಾಗಿ ಈ ನಿಷೇಧ ಹೇರಲಾಗಿದೆ. ಈ ಯುದ್ಧದ ಹೊಣೆಯನ್ನು ರಷ್ಯಾ ಹೊರಬೇಕು ಮತ್ತು ಯುದ್ಧವು ಪುಟಿನ್ ಅವರ ಪ್ರಮುಖ ವೈಫಲ್ಯ ಎಂದು ಬಿಂಬಿಸುವ ಸಲುವಾಗಿ ಈ ನಿರ್ಬಂಧಗಳನ್ನು ಹೇರಲಾಗಿದೆ. ಕ್ರೆಮ್ಲಿನ್ ವಶದಲ್ಲಿ ಸುಮಾರು 600 ಕೋಟಿ ಡಾಲರ್ ದಾಸ್ತಾನು ಇರುವ ಹಿನ್ನೆಲೆಯಲ್ಲಿ ಕೇಂದ್ರೀಯ ಬ್ಯಾಂಕ್ ಮೇಲೆ ನಿರ್ಬಂಧ ಹೇರಲಾಗಿದೆ.

ಶನಿವಾರ ಕೈಗೊಂಡ ಕ್ರಮಗಳಲ್ಲಿ ಮುಖ್ಯವಾಗಿ, ಸ್ವಿಫ್ಟ್‌ನಿಂದ ಹಲವು ರಷ್ಯನ್ ಬ್ಯಾಂಕ್‌ಗಳನ್ನು ನಿಷೇಧಿಸುವುದು ಸೇರಿದೆ. ಇದು ಪ್ರತಿದಿನ ದೊಡ್ಡ ಪ್ರಮಾಣದ ವ್ಯವಹಾರ ನಡೆಸುವ 11 ಸಾವಿರ ಬ್ಯಾಂಕ್‌ಗಳ ಮೇಲೆ ಪರಿಣಾಮ ಬೀರಲಿದೆ. ಜತೆಗೆ ವಿಶ್ವಾದ್ಯಂತ ಇರುವ ಇತರ ಹಣಕಾಸು ಸಂಸ್ಥೆಗಳ ಮೇಲೂ ಪರಿಣಾಮ ಬೀರಲಿದೆ.

ಪೂರ್ವ ಉಕ್ರೇನ್‌ನ ಪ್ರತ್ಯೇಕತಾವಾದಿ ಪಡೆಗಳಿಗೆ ರಷ್ಯಾ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಅಟ್ಲಾಂಟಿಕ್ ಸಾಗರದ ಉಭಯ ಬದಿಯ ಮಿತ್ರದೇಶಗಳು 2014ರಲ್ಲಿ ಸ್ವಿಫ್ಟ್ ನಿಷೇಧ ನಿರ್ಧಾರವನ್ನು ಗಂಭೀರವಾಗಿ ಪರಿಗಣಿಸಿದ್ದರು. ಆಗ ರಷ್ಯಾ, ಸ್ವಿಫ್ಟ್‌ನಿಂದ ನಿಷೇಧಿಸವುದು ಯುದ್ಧಕ್ಕೆ ಸಮಯ ಎಂದು ಹೇಳಿತ್ತು. ಬಳಿಕ ಮಿತ್ರರಾಷ್ಟ್ರಗಳು ಈ ನಿರ್ಧಾರ ಕೈಬಿಟ್ಟಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X