Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗಂಗೊಳ್ಳಿ: ಉಚಿತ ಆಯುಷ್ಮಾನ್ ಕಾರ್ಡ್,...

ಗಂಗೊಳ್ಳಿ: ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಶಿಬಿರ

ವಾರ್ತಾಭಾರತಿವಾರ್ತಾಭಾರತಿ27 Feb 2022 10:53 PM IST
share
ಗಂಗೊಳ್ಳಿ: ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಶಿಬಿರ

ಗಂಗೊಳ್ಳಿ:  ನಮ್ಮ ನಾಡ ಒಕ್ಕೂಟ ಕುಂದಾಪುರ ಘಟಕ ಮತ್ತು ಜಮಾತುಲ್ ಮುಸ್ಲಿಮೀನ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ತಾಲೂಕು ಅಧ್ಯಕ್ಷ ದಸ್ತಗೀರ್ ಕಂಡ್ಲೂರ್ ಅಧ್ಯಕ್ಷತೆಯಲ್ಲಿ ಆಯುಷ್ಮಾನ್ ಕಾರ್ಡ್ ಮತ್ತು ಈ-ಶ್ರಮ್ ಕಾರ್ಡ್ ಶಿಬಿರವು ಅಂಜುಮನ್ ನೂರುಲ್ ಇಸ್ಲಾಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು.

ಮೌಲಾನಾ ಮೊಹಮ್ಮದ್ ಮುಝಮ್ಮಿಲ್ (ಖತೀಬರು, ಜಮಾತುಲ್ ಮುಸ್ಲಿಮೀನ್ ಗಂಗೊಳ್ಳಿ) ರವರ ಕಿರಾಅತ್ ಮೂಲಕ  ಸಮಾರಂಭವನ್ನು ಪ್ರಾರಂಭಿಸಲಾಯಿತು.

ಆರೋಗ್ಯಮಿತ್ರ ಸುಜನ್ಮಾಲ (ಸರಕಾರಿ ತಾಲೂಕು ಆಸ್ಪತ್ರೆ, ಕುಂದಾಪುರ) ಆಯುಷ್ಮಾನ್ ಕಾರ್ಡ್ ಉಪಯು ಕ್ತತೆ ಮತ್ತು ಪ್ರಯೋಜನದ ಬಗ್ಗೆ ವಿವರಿಸಿದರು. 

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕದ ಅಧ್ಯಕ್ಷ ಅಬ್ದುಲ್ ಸಮಿ ಹಳಗೇರಿ ತಮ್ಮ ಪ್ರಾಸ್ತಾವಿಕ ಮಾತಿನಲ್ಲಿ ನಮ್ಮ ನಾಡ ಒಕ್ಕೂಟದ ಧ್ಯೇಯೊದ್ದೇಶ ಮತ್ತು ಮುಂದಿನ ದಿನಗಳಲ್ಲಿ ಜಮಾತುಲ್ ಮುಸ್ಲಿಮೀನ್ ಗಂಗೊಳ್ಳಿಯ ಜೊತೆಗೂಡಿ ಆರೋಗ್ಯ ಸೇವೆ, ಯುವಕರಿಗೆ ಶಿಕ್ಷಣ ಮತ್ತು ಉದ್ಯೊಗವಕಾಶ ಕಲ್ಪಿಸುವ ಮೂಲಕ  ಸಮುದಾಯದ ಹಿಂದುಳಿಕೆಯನ್ನು ಹೋಗಲಾಡಿಸುವ ವಿವಿಧ ಕಾರ್ಯಕ್ರಮಳನ್ನು ಕೈಗೊಳ್ಳುವರು ಎಂದು ಈ ವೇದಿಕೆಯ ಮೂಲಕ ತಿಳಿಸಿದರು.

ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಅಧ್ಯಕ್ಷರಾದ ಮುಸ್ತಾಕ್ ಅಹ್ಮದ್ ಬೆಳ್ವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಭೆಯನ್ನುದೇಶಿಸಿ ಮಾತನಾಡಿದರು. ಕುಂದಾಪುರ ಘಟಕದ ಸಂಘಟನಾ ಕಾರ್ಯದರ್ಶಿ ಮುಜಾಹಿದ್ ನಾಖುದಾ ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸಂದರ್ಭದಲ್ಲಿ ಜಮಾತುಲ್ ಮುಸ್ಲಿಮೀನ್ ಗಂಗೊಳ್ಳಿ ಇದರ ಅಧ್ಯಕ್ಷರಾದ ಪಿ.ಎಮ್. ಹಸನೈರ್, ಬಿ.ಎಸ್.ಎಫ್ ಫಿಶರೀಸ್ ನ ರಫೀಕ್ ಗಂಗೊಳ್ಳಿ, ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಉಪಾಧ್ಯಕ್ಷ ಅಬು ಮೊಹಮ್ಮದ್ ಕುಂದಾಪುರ, ನಮ್ಮ ನಾಡ ಒಕ್ಕೂಟ ಉಡುಪಿ ಯುವ ಘಟಕದ ಅಧ್ಯಕ್ಷ ರೆಹಾನ್ ತ್ರಾಸಿ, ಕುಂದಾಪುರ ತಾಲೂಕು ಘಟಕದ ಉಪಾಧ್ಯಕ್ಷರಾದ ಝಹೀರ್ ನಾಖುದಾ ಗಂಗೊಳ್ಳಿ ಮತ್ತು  ಗಂಗೊಳ್ಳಿ ಜಮಾತಿನ ಸದಸ್ಯರು ಉಪಸ್ಥಿತರಿದ್ದರು. ಕುಂದಾಪುರ ಘಟಕದ ಕಾರ್ಯದರ್ಶಿ ಬಿ.ಎಮ್. ನಾಸಿರ್ ಮೂಡ್ ಗೋಪಾಡಿ ವಂದಿಸಿದರು.

ಬಾಲ ಮಿತ್ರಾ 2020-21 ಸಾಧನೆಗೈದ ಖಲೀಫೆ ಮೊಹಮ್ಮದ್ ಸಹೂದ್ ನ ಸನ್ಮಾನಿಸಲಾಯಿತು. 

ಶಿಬಿರಕ್ಕೆ ಸಹಕರಿಸಿದ ಜಯೀಮ್ ಗಂಗೊಳ್ಳಿ, ಅಬ್ದುಲ್ ಹಮೀದ್ ಗಂಗೊಳ್ಳಿ, ನಿಯಾಝ್ ನಾವುಂದ, ಮುಸ್ತಫಾ ನಾವುಂದ, ಅನ್ಫಾಲ್ ಗಂಗೊಳ್ಳಿ, ಅಶೀರ್ ಗಂಗೊಳ್ಳಿ, ಫೈಝಾನ್ ಗಂಗೊಳ್ಳಿ ಮತ್ತು ನಯಾಝ್ ಗಂಗೊಳ್ಳಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದರು. ಸಹಾರಾ ಎಂಟರ್ಪೈಸಸ್ ನ ಅತಾವುರ್ ರೆಹ್ಮಾನ್ ಗಂಗೊಳ್ಳಿ ಆಯುಷ್ಮಾನ್ ಹಾಗೂ  ಈ-ಶ್ರಮ್ ಕಾರ್ಡ್ ಕಾರ್ಡ್ ಮಾಡಿಕೊಟ್ಟರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X