Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೂಫಿ ಸಂತರರದು ಅಲ್ಲಾಹನ ಮಾರ್ಗ: ಎಂ.ಟಿ....

ಸೂಫಿ ಸಂತರರದು ಅಲ್ಲಾಹನ ಮಾರ್ಗ: ಎಂ.ಟಿ. ಉಸ್ತಾದ್

ಉಳ್ಳಾಲ ಉರೂಸ್ ಪ್ರಯುಕ್ತ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 Feb 2022 10:58 PM IST
share
ಸೂಫಿ ಸಂತರರದು ಅಲ್ಲಾಹನ ಮಾರ್ಗ:  ಎಂ.ಟಿ. ಉಸ್ತಾದ್

ಉಳ್ಳಾಲ : ಅಲ್ಲಾಹನ ಮೇಲಿನ ವಿಶ್ವಾಸವನ್ನು ಇಮ್ಮಡಿಗೊಳಿಸುವ ಮೂಲಕ ನಮ್ಮ ಜೀವನದ ಸಾರ್ಥಕ್ಯ ವಾಗಲಿ ಎಂದು ಸೈಯ್ಯದ್ ಜಲಾಲುದ್ದೀನ್ ತಂಙಳ್ ದುಗ್ಗಲಡ್ಕ ಹೇಳಿದರು.

ಜಮೀಯತ್ತುಲ್ ಉಲಮಾ ಕಾರ್ಯ ದರ್ಶಿ ಎಂ.ಟಿ. ಉಸ್ತಾದ್   ಸಭೆಯನ್ನು ಉದ್ದೇಶಿಸಿ  ಮಾತನಾಡಿ ,ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಬರಬೇಕೆಂಬ ಉಳ್ಳಾಲ ದರ್ಗಾ ಆಡಳಿತ ಸಮಿತಿಯ ಕರೆಯನ್ನು ಮಹಾ ಭಾಗ್ಯ ಎಂದು ಸ್ವೀಕರಿಸಿದೆ. ಉಳ್ಳಾಲ ದರ್ಗಾ ದಲ್ಲಿ ಅಂತ್ಯ ವಿಶ್ರಾಂತಿಗೈಯುತ್ತಿರುವ ಸೈಯದ್ ಮದನಿಯವರ ಸಮಕ್ಷಮದ ಮಹತ್ವ ವನ್ನು ನಾನು ಅರಿತಿದ್ದೇನೆ ಎಂದರು.

ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಮಾತನಾಡಿ ಸೈಯ್ಯದುಲ್ ಉಲಮಾ ಜಿಫ್ರಿ ತಂಙಳ್ ರ ಉಸ್ತಾದರಾದ ಎಂ.ಟಿ.ಉಸ್ತಾದರ ಆಗಮನ ನಮ್ಮಲ್ಲಿ ರೋಮಾಂಚನ ಗೊಳಿಸಿದೆ, ಹುರುಪು -ಉತ್ಸಾಹವನ್ನು ತುಂಬಿದೆ ಎಂದರು.

ಈ ಸಂದರ್ಭದಲ್ಲಿ ಕೆ.ಎಂ.ಸಿ.ಸಿ ಆಂಬುಲೆನ್ಸ್ ಡ್ರೈವರ್ ಹನೀಫ್ ಅವರನ್ನು  ಸನ್ಮಾನಿಸಿ ಅಭಿನಂದಿಸಲಾಯಿತು.
ಕುಟ್ಟಿ ಹಸನ್ ದಾರಿಮಿ ಉಸ್ತಾದ್ ಮಾತನಾಡಿ ಇಸ್ಲಾಮಿನ ನಿಯಮಗಳು ಸಾರ್ವಕಾಲಿಕ ವಿಜ್ಞಾನ ವಾಗಿವೆ ಎಂದು ಹೇಳಿದರು.

ಮುಖ್ಯ ಭಾಷಣಗಾರರಾಗಿ ಆಗಮಿಸಿದ ಖ್ಯಾತ ಯುವ ವಾಗ್ಮಿ ಸಾಲಿಹ್ ಬತ್ತೇರಿ ಮಾತನಾಡಿ ಅಲ್ಲಾಹನೊಂದಿಗಿರುವ ನಮ್ಮ ಭಕ್ತಿ -ಸ್ನೇಹವನ್ನು  ದೀರ್ಘ ಗೊಳಿಸುವ ಅಗತ್ಯವಿದೆ ಎಂದು ಉಪನ್ಯಾಸ ನೀಡಿದರು.

 ಕುಟ್ಟಿ ಹಸನ್ ಮುಸ್ಲಿಯಾರ್ ಪ್ರಚಲಿತ ಸಮಸ್ಯೆಗಳ ಪರಿಹಾರ ನಮ್ಮ ನಡತೆಯಲ್ಲಿದೆ ಎಂದರು.

ವೇದಿಕೆ ಯಲ್ಲಿ ಖಾಝಿ ಅಹ್ಮದ್ ಮುಸ್ಲಿಯಾರ್ ಪಾತೂರು ಉಸ್ತಾದ್,  ಶೈಖುನಾ ಉಸ್ಮಾನ್ ಫೈಝಿ ತೋಡಾರ್, ಇಮಾಮ್ ಅನ್ವರ್ ಅಲಿ ದಾರಿಮಿ, ಇಬ್ರಾಹಿಂ ಮದನಿ, ಅಬೂಬಕ್ಕರ್ ಮದನಿ ಪಾತೂರು, ಉಳ್ಳಾಲ ದರ್ಗಾ ಉಪಾಧ್ಯಕ್ಷ ಯು.ಕೆ.ಮೋನು, ಕಾರ್ಯದರ್ಶಿ ಅಝಾದ್ ಇಸ್ಮಾಯಿಲ್,ಅರಬಿಕ್ ಟ್ರಸ್ಟ್ ಕಾರ್ಯದರ್ಶಿ ಆಸಿಫ್ ಅಬ್ದುಲ್ಲ, ಅಬೂಬಕ್ಕರ್ ಮುಕ್ಕಚೇರಿ, ಸಿದ್ದೀಕ್ ಅಝ್ ಹರಿ, ಅಬೂಝಿಯಾದ್ ಪಟ್ಟಾಂಬಿ, ಯು.ಕೆ.ಮೋನು, ರಫೀಕ್ ಹಾಜಿ ಕೊಡಾಜೆ, ಮಜೀದ್ ಫೈಝಿ, ಹನೀಫ್ ಹಾಜಿ ಉದಯ, ಹಕೀಂ ಪರ್ತಿಪ್ಪಾಡಿ, ತಬೂಕು ದಾರಿಮಿ, ಯುಸೂಫ್ ಉಳ್ಳಾಲ್ ಉಪಸ್ಥಿತರಿದ್ದರು.

ಉಳ್ಳಾಲ ದರ್ಗಾ ಮಾಧ್ಯಮ ಉಸ್ತುವಾರಿ ಫಾರೂಕ್ ಉಳ್ಳಾಲ್ ಸ್ವಾಗತಿಸಿದರು. ಸಲಾಂ ಮದನಿ ಅಳಕೆ ಕಾರ್ಯ ಕ್ರಮ ನಿರ್ವಹಿಸಿದರು. ಉವೈಸ್ ಮದನಿ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X