Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೇನೆಯ ಮೀಸಲು ವಿಭಾಗಕ್ಕೆ ಸೇರ್ಪಡೆಗೊಂಡ...

ಸೇನೆಯ ಮೀಸಲು ವಿಭಾಗಕ್ಕೆ ಸೇರ್ಪಡೆಗೊಂಡ ಉಕ್ರೇನ್‌ನ ಟೆನಿಸ್ ಆಟಗಾರ ಸ್ಟಾಕೊವ್‌ಸ್ಕಿ

ವಾರ್ತಾಭಾರತಿವಾರ್ತಾಭಾರತಿ27 Feb 2022 11:17 PM IST
share
ಸೇನೆಯ ಮೀಸಲು ವಿಭಾಗಕ್ಕೆ ಸೇರ್ಪಡೆಗೊಂಡ ಉಕ್ರೇನ್‌ನ ಟೆನಿಸ್ ಆಟಗಾರ ಸ್ಟಾಕೊವ್‌ಸ್ಕಿ

ಲಂಡನ್, ಫೆ.27: ರಶ್ಯಾದ ಆಕ್ರಮಣವನ್ನು ವಿರೋಧಿಸಿ, ಆ ದೇಶದ ವಿರುದ್ಧ ಹೋರಾಡಲು ತಾನು ಸೇನೆಯ ಮೀಸಲು ವಿಭಾಗಕ್ಕೆ ಸೇರ್ಪಡೆಯಾಗಿರುವುದಾಗಿ ಉಕ್ರೇನ್‌ನ ಟೆನಿಸ್ ಆಟಗಾರ ಸೆರ್ಗೆಯ್ ಸ್ಟಾಕೊವ್‌ಸ್ಕಿ ಶನಿವಾರ ಹೇಳಿದ್ದಾರೆ. 2013ರ ವಿಂಬಲ್ಡನ್ ಟೆನಿಸ್ ಟೂರ್ನಿಯಲ್ಲಿ ವಿಶ್ವದ ಖ್ಯಾತ ಆಟಗಾರ ರೋಜರ್ ಫೆಡರರ್ರನ್ನು ಸೋಲಿಸಿದ್ದ, ಈಗ ವಿಶ್ವದ 31ನೇ ಶ್ರೇಯಾಂಕದ ಆಟಗಾರ 36 ವರ್ಷದ ಸ್ಟಾಕೊವ್‌ಸ್ಕಿ, ಪತ್ನಿ ಮತ್ತು ಮಗುವನ್ನು ಸುರಕ್ಷಿವಾಗಿ ಹಂಗರಿಗೆ ತಲುಪಿಸಿದ ಬಳಿಕ ಸೇನೆಯ ಕರೆಗೆ ಸಂತೋಷದಿಂದ ಉತ್ತರಿಸುವುದಾಗಿ ಹೇಳಿದ್ದಾರೆ.

 ಖಂಡಿತಾ ನಾನು ಯುದ್ಧ ಮಾಡುತ್ತೇನೆ. ಕಳೆದ ವಾರ ಸೇನೆಯ ಮೀಸಲು ವಿಭಾಗಕ್ಕೆ ಸೇರುವ ದಾಖಲೆಗೆ ಸಹಿ ಹಾಕಿದ್ದೇನೆ. ಸೇನೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ನನಗಿಲ್ಲ. ಆದರೆ ಖಾಸಗಿ ಬಂದೂಕು ಹೊಂದಿದ್ದು ಬಂದೂಕು ಗುರಿ ಇಡುವುದರಲ್ಲಿ ನಿಪುಣತೆ ಇದೆ ಎಂದವರು ಹೇಳಿದ್ದಾರೆ. ಈ ಮಧ್ಯೆ, ತಾನು ಕುಟುಂಬ ಸಹಿತ ಕಟ್ಟಡದ ಭೂಗತ ಪಾರ್ಕಿಂಗ್ ಪ್ರದೇಶದಲ್ಲಿ 2 ದಿನ ಅಡಗಿ ಕುಳಿತಿದ್ದೆ. ಬಳಿಕ ತನ್ನನ್ನು ಕಿರಿಯ ಸಹೋದರಿಯೊಂದಿಗೆ ಉಕ್ರೇನ್‌ನಿಂದ ಹೊರ ಕಳಿಸಲು ಹೆತ್ತವರು ನಿರ್ಧರಿಸಿದರು. ಈಗ ನಾವು ನಮ್ಮ ದೇಶದ ಗಡಿ ದಾಟಿ ಬಂದಿದ್ದೇವೆ ಎಂದು ಉಕ್ರೇನ್‌ನ ವೃತ್ತಿಪರ ಮಹಿಳಾ ಟೆನಿಸ್ ಆಟಗಾರ್ತಿ ಡಯಾನಾ ಯಸ್ತ್ರೆಂಸ್ಕಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X