Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 3,500ಕ್ಕೂ ಹೆಚ್ಚು ರಷ್ಯನ್ ಸೈನಿಕರು...

3,500ಕ್ಕೂ ಹೆಚ್ಚು ರಷ್ಯನ್ ಸೈನಿಕರು ಮೃತ್ಯು : ಉಕ್ರೇನ್

ರಷ್ಯಾ ದಾಳಿಗೆ ಪ್ರತೀಕಾರವಾಗಿ ಉಕ್ರೇನ್ ಪ್ರತಿದಾಳಿ

ವಾರ್ತಾಭಾರತಿವಾರ್ತಾಭಾರತಿ28 Feb 2022 7:55 AM IST
share
3,500ಕ್ಕೂ ಹೆಚ್ಚು ರಷ್ಯನ್ ಸೈನಿಕರು ಮೃತ್ಯು : ಉಕ್ರೇನ್

ಕೀವ್: ರಷ್ಯಾ ದಾಳಿಗೆ ಪ್ರತೀಕಾರವಾಗಿ ಉಕ್ರೇನ್ ನಡೆಸಿದ ಪ್ರತಿದಾಳಿಯಲ್ಲಿ 3,500ಕ್ಕೂ ಹೆಚ್ಚು ರಷ್ಯನ್ ಸೈನಿಕರು ಹತರಾಗಿದ್ದಾರೆ ಎಂದು ಉಕ್ರೇನ್ ಹೇಳಿಕೊಂಡಿದೆ. ಜತೆಗೆ 200ಕ್ಕೂ ಹೆಚ್ಚು ಮಂದಿಯನ್ನು ಯುದ್ಧ ಕೈದಿಗಳಾಗಿ ಸೆರೆ ಹಿಡಿಯಲಾಗಿದೆ ಎಂದು ಪ್ರಕಟಿಸಿದೆ. ಆದರೆ ಉಕ್ರೇನ್ ಹೇಳಿಕೆಯನ್ನು ಕ್ರೆಮ್ಲಿನ್ ವಿಶ್ವಸಂಸ್ಥೆಯಲ್ಲಿ ಅಲ್ಲಗಳೆದಿದೆ.

ಯುದ್ಧದ ನಡುವೆ ಮಹತ್ವದ ನಿರ್ಧಾರ ಕೈಗೊಂಡಿರುವ ಉಭಯ ದೇಶಗಳು ಬೆಲರಸ್‌ನಲ್ಲಿ ಗಡಿ ವಿವಾದದ ಬಗ್ಗೆ ಯಾವುದೇ ಪೂರ್ವಷರತ್ತು ಇಲ್ಲದೇ ಮಾತುಕತೆ ನಡೆಸಲು ಒಪ್ಪಿಕೊಂಡಿವೆ ಎಂದು ಅಧ್ಯಕ್ಷ ವೊಲೊದಿಮಿರ್ ಝೆಲೆಸ್ಕಿ ಹೇಳಿದ್ದಾರೆ. ರಷ್ಯಾದ ದಾಳಿಯಲ್ಲಿ 14 ಮಕ್ಕಳು ಸೇರಿದಂತೆ 352 ಮಂದಿ ನಾಗರಿಕರು ಮೃತಪಟ್ಟಿದ್ದು, 116 ಮಕ್ಕಳು ಸೇರಿ 1684 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನೊಂದು ಮಹತ್ವದ ಬೆಳವಣಿಗೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ತಮ್ಮ ಅಣ್ವಸ್ತ್ರ ನಿರೋಧ ಪಡೆಯನ್ನು ಕಟ್ಟೆಚ್ಚರದ ಸ್ಥಿತಿಯಲ್ಲಿ ಇಡುವಂತೆ ರಕ್ಷಣಾ ಪಡೆಗಳಿಗೆ ಸೂಚನೆ ನೀಡಿದ್ದಾರೆ. "ರಷ್ಯನ್ ಸೇನೆಯ ಅಣ್ವಸ್ತ್ರ ತಡೆ ಪಡೆಗಳನ್ನು ಸರ್ವಸನ್ನದ್ಧ ಸ್ಥಿತಿಯಲ್ಲಿ ಮತ್ತು ಕಟ್ಟೆಚ್ಚರದ ಸ್ಥಿತಿಯಲ್ಲಿ ಇರಿಸುವಂತೆ ರಕ್ಷಣಾ ಸಚಿವರು ಮತ್ತು ರಷ್ಯನ್ ಸಶಸ್ತ್ರ ಪಡೆಗಳ ಸಾಮಾನ್ಯ ಸಿಬ್ಬಂದಿ ಮುಖ್ಯಸ್ಥರಿಗೆ ಆದೇಶಿಸುತ್ತಿದ್ದೇನೆ" ಎಂದು ಪುಟಿನ್ ಹೇಳಿಕೆ ನೀಡಿದ್ದಾರೆ. "ಪಾಶ್ಚಿಮಾತ್ಯ ದೇಶಗಳು ಆರ್ಥಿಕ ವಲಯದಲ್ಲಿ ನಮ್ಮ ದೇಶಕ್ಕೆ ಸ್ನೇಹಪರ ರಾಷ್ಟ್ರಗಳಲ್ಲ" ಎಂಬ ಪುಟಿನ್ ಹೇಳಿಕೆಯನ್ನು ಉಲ್ಲೇಖಿಸಿ ಎಎಫ್‌ಪಿ ವರದಿ ಮಾಡಿದೆ.

ಏತನ್ಮಧ್ಯೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಜತೆ ಮಾತುಕತೆ ನಡೆಸಿದ ಝೆಲೆನ್‌ಸ್ಕಿ, ಮುಂದಿನ 24 ಗಂಟೆಗಳು ಉಕ್ರೇನ್ ಪಾಲಿಗೆ ನಿರ್ಣಾಯಕ ಎಂದು ಹೇಳಿದ್ದಾರೆ. ಉಕ್ರೇನ್‌ಗೆ ರಕ್ಷಣಾ ಸಾಮಗ್ರಿಯ ನೆರವು ತಲುಪುವಂತೆ ಮಾಡಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಾನ್ಸನ್ ಭರವಸೆ ನೀಡಿದ್ದಾರೆ.

ನಮ್ಮ ಕಾಮ್ರೇಡ್‌ಗಳಲ್ಲಿ ಮೃತರು ಮತ್ತು ಗಾಯಾಳುಗಳಿದ್ದಾರೆ ಎಂದು ರಷ್ಯಾದ ರಕ್ಷಣಾ ಸಚಿವಾಲಯದ ವಕ್ತಾರ ಮೇಜರ್ ಜನರಲ್ ಇಗೋರ್ ಕೊನಶೆನ್ಕೊವ್ ಒಪ್ಪಿಕೊಂಡಿದ್ದಾರೆ. ಆದರೆ ನಿಖರ ಸಂಖ್ಯೆ ಎಷ್ಟು ಎನ್ನುವುದನ್ನು ಬಹಿರಂಗಪಡಿಸಿಲ್ಲ. ಉಕ್ರೇನ್ ಪಡೆಗಳ ನಷ್ಟಕ್ಕೆ ಹೋಲಿಸಿದರೆ, ರಷ್ಯನ್ ಸೇನೆಗೆ ಆಗಿರುವ ಹಾನಿ ಹಲವು ಪಟ್ಟು ಕಡಿಮೆ ಎಂದು ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X