Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಮ್.ಎನ್.ಜಿ.ಫೌಂಡೇಶನ್ ವತಿಯಿಂದ ಪುರುಷರ...

ಎಮ್.ಎನ್.ಜಿ.ಫೌಂಡೇಶನ್ ವತಿಯಿಂದ ಪುರುಷರ ಕಟ್ಟೆ ಮಸೀದಿಗೆ ಕೊಳವೆ ಬಾವಿ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ28 Feb 2022 1:06 PM IST
share
ಎಮ್.ಎನ್.ಜಿ.ಫೌಂಡೇಶನ್ ವತಿಯಿಂದ ಪುರುಷರ ಕಟ್ಟೆ ಮಸೀದಿಗೆ ಕೊಳವೆ ಬಾವಿ ನಿರ್ಮಾಣ

ಪುತ್ತೂರು: ಮುಕ್ವೆ ಸಮೀಪದ ನರಿಮೊಗರು ಪುರುಷರ ಕಟ್ಟೆ ಎಂಬಲ್ಲಿಯ ಹಿಮಾಯತುಲ್ ಇಸ್ಲಾಂ ಮಸೀದಿಗೆ ನೀರಿನ ಅಭಾವವಿದ್ದು, ಬೋರ್‌ವೆಲ್‌ನ ಅಗತ್ಯವಿದೆ ಎಂದು ಮನವಿ ಬಂದಾಗ ದಾನಿಯೊಬ್ಬರ ಸಹಕಾರದಿಂದ ಎಮ್.ಎನ್.ಜಿ.ಫೌಂಡೇಶನ್ ಮಸೀದಿಗೆ ಬೋರ್‌ವೆಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಯಿತು.

ಇದು ಎಮ್ ಎನ್ ಜಿ ಸಂಸ್ಥೆಯ "ಮಸೀದಿಗೆ ನೀರು" ಯೋಜನೆಯಡಿಯಲ್ಲಿ ಸಂಸ್ಥೆ ನಿರ್ಮಿಸಿದ ನಾಲ್ಕನೇ ಬೋರ್ ವೆಲ್ ಆಗಿದೆ. ಈ‌ ಹಿಂದೆ ಬಂಟ್ವಾಳ ದಾಸರಗುಡ್ಡೆ ಜುಮಾ‌ ಮಸೀದಿ, ಅಸೈಗೋಳಿ ಜುಮಾ ಮಸೀದಿಗೆ ಹಾಗೂ ಸಜೀಪ ಬೊಳಮೆ ಜುಮಾ ಮಸೀದಿಗೆ ಬೋರ್ ವೆಲ್ ವ್ಯವಸ್ಥೆ ಮಾಡಿಕೊಟ್ಟದ್ದನ್ನು ಸ್ಮರಿಸಬಹುದಾಗಿದೆ.

ಈ ಸಂದರ್ಭದಲ್ಲಿ ಮಸೀದಿಯ ಧರ್ಮ ಗುರುಗಳು ಆದ ರಿಯಾಝ್ ಫೈಝಿ ಪಟ್ಟೆ ದುಆ‌ದೊಂದಿಗೆ ಚಾಲನೆ ನೀಡಿದರು. ಮಸೀದಿಯ ಅಧ್ಯಕ್ಷರಾದ ಇಬ್ರಾಹಿಂ ಗಣ್ಣಿ, ಉಪಾಧ್ಯಕ್ಷರಾದ ಪಿಬಿಕೆ ಮೊಹಮ್ಮದ್, ಕಾರ್ಯದರ್ಶಿ ಅಬೂಬಕ್ಕರ್ ಮಯಾಂಗಳ, ಸಮಿತಿ ಸದಸ್ಯರಾದ ಸಲೀಂ ಮಯಾಂಗಳ ಮತ್ತು ಇನ್ನಿತರ ಸಮಿತಿ ಸದಸ್ಯರುಗಳು ಹಾಗೂ ಎಮ್.ಎನ್.ಜಿ. ಫೌಂಡೇಶನ್ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಇಲ್ಯಾಸ್ ಮಂಗಳೂರು, ಪದಾಧಿಕಾರಿಗಳಾದ ಮನ್ಸೂರು ಬಿ.ಸಿ.ರೋಡ್, ಬಶೀರ್ ಪರ್ಲಡ್ಕ, ಸಿದ್ದೀಕ್ ಕೊಳಕೆ, ಖಲಂದರ್ ಬಜ್ಪೆ, ಶಿಹಾಬ್ ತಂಙಳ್, ಫೈಝಲ್ ಸಂತೋಷ್ ನಗರ, ಮೊಹಮ್ಮದ್, ಹನೀಫ್ ಸಜೀಪ, ಅಲಿ ಪುತ್ತೂರು, ನವಾಝ್ ಸಜೀಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X