Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೌಹಾರ್ದ ಟ್ರೋಫಿ ಕ್ರಿಕೆಟ್‌ ಪಂದ್ಯಾಟ;...

ಸೌಹಾರ್ದ ಟ್ರೋಫಿ ಕ್ರಿಕೆಟ್‌ ಪಂದ್ಯಾಟ; ಮಹಾಲಿಂಗೇಶ್ವರ ಕಾರ್ಕಳ ತಂಡ ಪ್ರಥಮ

ವಾರ್ತಾಭಾರತಿವಾರ್ತಾಭಾರತಿ28 Feb 2022 6:04 PM IST
share
ಸೌಹಾರ್ದ ಟ್ರೋಫಿ ಕ್ರಿಕೆಟ್‌ ಪಂದ್ಯಾಟ; ಮಹಾಲಿಂಗೇಶ್ವರ ಕಾರ್ಕಳ ತಂಡ ಪ್ರಥಮ

ಕಾರ್ಕಳ : ನಿರಂತರವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಂಡಲ್ಲಿ ದೈಹಿಕ ಸಾಮರ್ಥ ವೃದ್ಧಿಯೊಂದಿಗೆ ಆರೋಗ್ಯ ಕಾಪಾಡಲು ಸಾಧ್ಯ. ಯುವ ಸಮುದಾಯ ಕ್ರೀಡೆಗೆ ಹೆಚ್ಚಿನ ಒತ್ತು ನೀಡಬೇಕು. ಯುವಕರಲ್ಲಿ ಕ್ರೀಡೆ ಕುರಿತು ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಗಾಂಧಿ ಮೈದಾನವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ಅವರು ಫೆ. 28ರಂದು ಸೌಹಾರ್ದ ಫ್ರೆಂಡ್ಸ್ ಕಾರ್ಕಳ ವತಿಯಿಂದ ಗಾಂಧಿ ಮೈದಾನದಲ್ಲಿ ನಡೆದ ಸೌಹಾರ್ದ ಟ್ರೋಫಿ-2022 ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. 

ಶಿವತಿಕೆರೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಮೊಕ್ತೇಸರ ಸುರೇಂದ್ರ ಶೆಟ್ಟಿ ಮಾತನಾಡಿ, ಕ್ರೀಡೆಯಿಂದ ಸಂಘಟನೆ ಸಾಧ್ಯ. ಸಂಘಟನೆ ಮೂಲಕ ಯುವಕರು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದರು. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ವಿಖ್ಯಾತ್‌ ಶೆಟ್ಟಿ ಮಾತನಾಡಿ, ಸೌಹಾರ್ದ ಫ್ರೆಂಡ್ಸ್‌ ಕಾರ್ಕಳ ತಂಡವು ಪ್ರತಿ ವರ್ಷ ಅತ್ಯಂತ ಅದ್ಧೂರಿಯಾಗಿ ಕ್ರಿಕೆಟ್‌ ಪಂದ್ಯಾಟ ನಡೆಸುವುದರೊಂದಿಗೆ ಸಾಧಕರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಉತ್ತಮ ಬೆಳವಣಿಗೆಯೆಂದರು.

ವೇದಿಕೆಯಲ್ಲಿ ಪುರಸಭಾ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್‌, ಪತ್ರಕರ್ತ ರಾಮಚಂದ್ರ ಬರೆಪ್ಪಾಡಿ, ಪುರಸಭಾ ಸದಸ್ಯರಾದ ಪ್ರತೀಮಾ ರಾಣೆ, ಪ್ರದೀಪ್‌, ಉಚ್ಚಂಗಿ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಸುರೇಂದ್ರ, ಬಂಟ್ಸ್ ಯುವ ಸಂಘದ ಅಧ್ಯಕ್ಷ ಅವಿನಾಶ್ ಜಿ. ಶೆಟ್ಟಿ, ಕರಾವಳಿ ಟೂರ್ಸ್ ಮತ್ತು ಟ್ರಾವೆಲ್ಸ್ ಮಾಲಕ ಪ್ರಶಾಂತ್ ಶೆಟ್ಟಿ, ಅಶೋಕ್ ಮಡಿವಾಳ, ಸೌಹಾರ್ದ ಫ್ರೆಂಡ್ಸ್‌ ನ ತೌಸಿಫ್‌ ಹಾಗೂ ವಿಜಿತ್‌ ಉಪಸ್ಥಿತರಿದ್ದರು. ಅಶ್ರಫ್‌ ಕಾರ್ಯಕ್ರಮ ನಿರ್ವಹಿಸಿದರು.

ಅಸಹಾಯಕರ ಬಾಳಿಗೆ ಬೆಳಕಾಗಿರುವ ಸುರಕ್ಷಾ ಸೇವಾಶ್ರಮದ ಆಯಿಷಾ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.

ಮಹಾಲಿಂಗೇಶ್ವರ ಕಾರ್ಕಳ ತಂಡ ಪ್ರಥಮ

ಫೆ. 25 ರಿಂದ 27ರವರೆಗೆ ನಡೆದ ಕ್ರಿಕೆಟ್‌ ಪಂದ್ಯಾಟದಲ್ಲಿ 20 ತಂಡಗಳು ಭಾಗವಹಿಸಿದ್ದು, ಮಹಾಲಿಂಗೇಶ್ವರ ಕಾರ್ಕಳ ತಂಡ ಪ್ರಥಮ ಸ್ಥಾನ ಪಡೆಯಿತು. ಇಲೆವೆನ್‌ ಸ್ಟಾರ್‌ ಕಾರ್ಕಳ ತಂಡ ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿತು. ಇಲೆವೆನ್‌ ಸ್ಟಾರ್‌ ತಂಡದ ಪ್ರಫುಲ್‌ ಸರಣಿ ಶ್ರೇಷ್ಠ ಹಾಗೂ ಮಹಾಲಿಂಗೇಶ್ವರ ತಂಡದ ಇಲಿಯಾಸ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X