Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: 15 ರಾಷ್ಟ್ರೀಯ ಹೆದ್ದಾರಿ...

ಮಂಗಳೂರು: 15 ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಶಂಕುಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ28 Feb 2022 8:33 PM IST
share
ಮಂಗಳೂರು: 15 ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಶಂಕುಸ್ಥಾಪನೆ

ಮಂಗಳೂರು : ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ಮಂಗಳೂರಿನ ಕುಲಶೇಖರದ ಕೋರ್ಡೆಲ್ ಹಾಲ್ ಆವರಣದಲ್ಲಿ 3,163 ಕೋಟಿ ರೂ.ವೆಚ್ಚದ 164 ಕಿ.ಮೀ ಉದ್ದದ  15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್, ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಂಸದರಾದ ನಳಿನ್ ಕುಮಾರ್ ಕಟೀಲ್, ಬಿ.ವೈ. ರಾಘವೇಂದ್ರ, ಮುನಿಸ್ವಾಮಿ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್, ಹರೀಶ್ ಪೂಂಜಾ, ರಾಜೇಶ್ ನಾಯಕ್, ಸಂಜೀವ ಮಠಂದೂರು, ಕಾರವಾರದ ಶಾಸಕಿ ರೂಪಾಲಿ ಸಂತೋಷ್ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಮಂಜುನಾಥ್  ಭಂಡಾರಿ ಸೇರಿದಂತೆ ಇತರ ಗಣ್ಯರು ವೇದಿಕೆಯಲ್ಲಿದ್ದರು.

ಶಂಕು ಸ್ಥಾಪನೆ ಹಾಗೂ ಲೋಕಾರ್ಪಣೆಯಾದ ಕಾಮಗಾರಿಗಳ ವಿವರ

2802.48 ಕೋಟಿ ರೂ.ಗಳ ವೆಚ್ಚದಲ್ಲಿ ಒಟ್ಟು 7 ರಸ್ತೆಗಳ 141.155 ಕಿ.ಮೀ. ಉದ್ದದ ದ್ವಿಪಥ ಹಾಗೂ ಚತುಷ್ಪತ ರಸ್ತೆ ನಿರ್ಮಾಣ ಕಾಮಗಾರಿಗಳ ಶಂಕು ಸ್ಥಾಪನೆ,  174.94 ಕೋಟಿ ರೂ. ವೆಚ್ಚದಲ್ಲಿ 9 ಸೇತುವೆಗಳ ಸೇತುವೆ ನಿರ್ಮಾಣ ಕಾಮಗಾರಿ ಶಂಕು ಸ್ಥಾಪನೆ ನೆರವೇರಿಸಲಾಯಿತು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ 2043.13 ಕೋಟಿ ರೂ. ವೆಚ್ಚದಲ್ಲಿ ಒಟ್ಟು 3 ರಸ್ತೆಗಳ 68.985 ಕಿ.ಮೀ. ಉದ್ದದ ದ್ವಿಪಥ ಹಾಗೂ ಚತುಷ್ಪತ ರಸ್ತೆ ನಿರ್ಮಾಣ ಕಾಮಗಾರಿಗಳ ಶಂಕು ಸ್ಥಾಪನೆ,  89.77 ಕೋಟಿ ರೂ. ವೆಚ್ಚದಲ್ಲಿ 8 ಸೇತುವೆಗಳ ಸೇತುವೆ ನಿರ್ಮಾಣ ಕಾಮಗಾರಿ ಶಂಕು ಸ್ಥಾಪನೆ ನೆರವೇರಲಿದೆ. 

ರಾಷ್ಟ್ರೀಯ ಹೆದ್ದಾರಿ ವತಿಯಿಂದ 759.35 ಕೋಟಿ ರೂ. ವೆಚ್ಚದಲ್ಲಿ ಒಟ್ಟು 4 ರಸ್ತೆಗಳ 72.17 ಕಿ.ಮೀ. ಉದ್ದದ ದ್ವಿಪಥ ಹಾಗೂ ಚತುಷ್ಪತ ರಸ್ತೆ ನಿರ್ಮಾಣ ಕಾಮಗಾರಿಗಳ ಶಂಕು ಸ್ಥಾಪನೆ,  85.17 ಕೋಟಿ ರೂ. ವೆಚ್ಚದಲ್ಲಿ 4 ಸೇತುವೆಗಳ ಸೇತುವೆ ನಿರ್ಮಾಣ ಕಾಮಗಾರಿಯ ಶಂಕು ಸ್ಥಾಪನೆ ನೆರವೇರಲಿದೆ.

ದ.ಕ.ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಶಂಕು ಸ್ಥಾಪನೆ

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ 34.61 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ನವ ಮಂಗಳೂರು ಬಂದರು ರಸ್ತೆ ಸಂಪರ್ಕಿಸುವ ಕೆ.ಪಿ.ಟಿ. ಜಂಕ್ಷನ್‍ನಲ್ಲಿ ವಿ.ಯು.ಪಿ. ನಿರ್ಮಾಣ ಕಾಮಗಾರಿಯ ಶಂಕು ಸ್ಥಾಪನೆ ನೆರವೇರಲಿದೆ.

442.87 ಕೋಟಿ ರೂ. ವೆಚ್ಚದಲ್ಲಿ 15.13 ಕಿ.ಮೀ  ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು – ಮಂಗಳೂರು ಭಾಗದಲ್ಲಿ ಗುಂಡ್ಯ ಅಡ್ಡ ಹೊಳೆಯಿಂದ ಪೆರಿಯಶಾಂತಿಯವರ ಚುತುಷ್ಪತ ರಸ್ತೆ ನಿರ್ಮಾಣ ಕಾಮಗಾರಿಯ ಶಂಕು ಸ್ಥಾಪನೆ ನೆರವೇರಲಿದೆ.

1480.85 ಕೋಟಿ ರೂ. ವೆಚ್ಚದಲ್ಲಿ 48.485 ಕಿ.ಮೀ. ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು – ಮಂಗಳೂರು ಭಾಗದಲ್ಲಿ ಗುಂಡ್ಯ ಅಡ್ಡ ಹೊಳೆಯಿಂದ ಪೆರಿಯಶಾಂತಿ - ಬಂಟ್ವಾಳಕ್ಕೆ ಚುಷ್ಪತ ರಸ್ತೆ ನಿರ್ಮಾಣ ಮತ್ತು  ಕಲ್ಲಡ್ಕ ಪೇಟೆಯಲ್ಲಿ 6 ಪಥದ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯ ಶಂಕು ಸ್ಥಾಪನೆ ನೆರವೇರಲಿದೆ. ಒಟ್ಟು 1958.33 ಕೋಟಿ ರೂ. ವೆಚ್ಚದಲ್ಲಿ 63.615 ಕಿ.ಮೀ. ಕಾಮಗಾರಿಗಳ ಶಂಕು ಸ್ಥಾಪನೆ ನೆರವೇರಲಿದೆ. 

ಶಂಕುಸ್ಥಾಪನೆಗೊಂಡ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ವಿವರ:

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 119.41 ಕೋಟಿ ರೂ. ವೆಚ್ಚದಲ್ಲಿ 4.58 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ 66ರ ಹೊನ್ನಾವರದ ಪೇವೆಡ್ ಶೋಲ್ಡರ್‍ಗಳೊಂದಿಗೆ ಚತುಷ್ಪತ, ಬಂದರು ಸಂಪರ್ಕ ರಸ್ತೆ (ಕಾಸರಗೋಡು, ಹೊನ್ನಾವರ ಬಂದರಿನ ಕಡೆಯಿಂದ) 2.580 ಕಿ.ಮೀ. (ರಾಷ್ಟ್ರೀಯ ಹೆದ್ದಾರಿ 66ರ ಕಡೆಗೆ) ಹೊನ್ನಾವರ ಬಂದರನ್ನು ರಾಷ್ಟ್ರೀಯ ಹೆದ್ದಾರಿ 66 ರೊಂದಿಗೆ 195.986 ಕಿ.ಮೀ. ರಲ್ಲಿ ಸಂಪರ್ಕಿಸುತ್ತದೆ ಮತ್ತು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ 195 ಕಿ.ಮೀ. ರಿಂದ 197 ಕಿ.ಮೀ. ವರೆಗೆ ಸುಧಾರಣೆ ಕಾಮಗಾರಿಯ ಶಂಕು ಸ್ಥಾಪನೆ.

27.50 ಕೋಟಿ ರೂ. ವೆಚ್ಚದಲ್ಲಿ ಕುಂದಾಪುರ ಸುರತ್ಕಲ್ ವಿಭಾಗದ ರಾಷ್ಟ್ರೀಯ ಹೆದ್ದಾರಿ 66ರ ಅಂಬಲ್‍ ಪಾಡಿಯಲ್ಲಿ ಡಬಲ್ ಸೆಲ್ ವಿಯುಪಿ ನಿರ್ಮಣ ಕಾಮಗಾರಿ.

34.61 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ನವ ಮಂಗಳೂರು ಬಂದರು ರಸ್ತೆ ಸಂಪರ್ಕಿಸುವ ಕೆಪಿಟಿ ಜಂಕ್ಷನ್‍ನಲ್ಲಿ ವಿಯುಪಿ ನಿಮಾರ್ಣ ಕಾಮಗಾರಿ.

22.71 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಜಿಲ್ಲೆಯ ಕಟಪಾಡಿ ಜಂಕ್ಷನ್‍ನಲ್ಲಿ ಮೇಲ್ಸುತುವೆ ನಿರ್ಮಾಣ.

4.95 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 275ರ ಮಂಡ್ಯ ಜಿಲ್ಲೆಯಲ್ಲಿ ಬ್ಲಾಕ್ ಸ್ಟಾಟ್ ಸರಿಪಡಿಸುವಿಕೆ ಕಾಮಗಾರಿ.

442.87 ಕೋಟಿ ರೂ. ವೆಚ್ಚದಲ್ಲಿ 15.13 ಕಿಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ವಿಭಾಗದಲ್ಲಿ ಗುಂಡ್ಯ ಅಡ್ಡ ಹೊಳೆಯಿಂದ ಪೆರಿಯಶಾಂತಿಯವರೆಗೆ ಚತುಷ್ಪತ ರಸ್ತೆ ನಿರ್ಮಾಣ ಕಾಮಗಾರಿ.

1480.85 ಕೋಟಿ ರೂ. ವೆಚ್ಚದಲ್ಲಿ 48.485 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ವಿಭಾಗದಲ್ಲಿ ಗುಂಡ್ಯ ಅಡ್ಡ ಹೊಳೆಯಿಂದ ಪೆರೆರಿಯಶಾಂತಿ-ಬಂಟ್ವಾಳಕ್ಕೆ ಚತುಷ್ಪತ ರಸ್ತೆ ನಿರ್ಮಾಣ ಮತ್ತು ಕಲ್ಲಡ್ಕ ಪೇಟೆಯಲ್ಲಿ 6 ಪಥದ ಮೇಲ್ಸುತುವೆ ನಿರ್ಮಾಣ ಕಾಮಗಾರಿ.

ಒಟ್ಟು 2132.90 ಕೋಟಿ ರೂ. ವೆಚ್ಚದಲ್ಲಿ 68.195 ಕಿ.ಮೀ. ಉದ್ದದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಲಿದೆ.

ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಇಲಾಖೆ ವತಿಯಿಂದ:

87.19 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ. ಉದ್ದದ ರಾ.ಹೆ. 169ರ ಶಿವಮೊಗ್ಗ-ಮಂಗಳೂರು ಭಾಗದ ಶೃಂಗೇರಿ ಪಟ್ಟಣ ವ್ಯಾಪ್ತಿಯಲ್ಲಿ 110 ಕಿ.ಮೀ. ರಿಂದ 1153 ಕಿ.ಮೀ ರವರೆಗೆ (ಹಳೆಯ ರಸ್ತೆ 640ಕಿ.ಮೀ. ರಿಂದ 645 ಕಿ.ಮೀ) ಅಸ್ತಿತ್ವದಲ್ಲಿರುವ ಮಧ್ಯಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಗಲಪಡಿಸಿ ಅಭಿವೃದ್ಧಿ ಪಡಿಸುವ ಕಾಮಗಾರಿ.

355.72 ಕೋಟಿ ರೂ. ವೆಚ್ಚದಲ್ಲಿ 28.30 ಕಿ.ಮೀ ಉದ್ದದ ರಾ.ಹೆ. 169ಎ ರ ತೀರ್ಥಹಳ್ಳಿ, ಉಡುಪಿ, ಮಲ್ಪೆ ಭಾಗದ 51.600 ಕಿ.ಮೀ. ನಿಂದ 76.200 ಕಿ.ಮೀ. ವರೆಗೆ (ಹೆಬ್ರಿಯಿಂದ ಪರ್ಕಳ) ಮತ್ತು 85.200 ಕಿ.ಮೀ. ನಿಂದ 88.900 ಕಿ.ಮೀ. ವರೆಗೆ (ಕರಾವಳಿ ಜಂಕ್ಷನ್‍ನಿಂದ ಮಲ್ಪೆ) ಚತುಷ್ಪತ ರಸ್ತೆಯನ್ನಾಗಿ ಅಗಲಪಡಿಸಿ ಅಭಿವೃದ್ಧಿ ಪಡಿಸುವ ಕಾಮಗಾರಿ.

85.17 ಕೋಟಿ ರೂ. ವೆಚ್ಚದಲ್ಲಿ ರಾ.ಹೆ. 275 ಕೆ ರ ಮೈಸೂರು ರಿಂಗ್ ರಸ್ತೆಯಲ್ಲಿ ಆರು ಪಥದ ರಸ್ತೆಯೊಂದಿಗೆ ಸರ್ವಿಸ್ ರಸ್ತೆ ನಿರ್ಮಾಣ ಮತ್ತು 5.46 ಕಿ.ಮೀ., 7.06 ಕಿ.ಮೀ., 28.585 ಕಿ.ಮೀ. ನಲ್ಲಿ (ಆರ್.ಯು.ಬಿ) ಸೇತುವೆ ಕೆಳ ರಸ್ತೆ ನಿರ್ಮಾಣ ಕಾಮಗಾರಿ.

218.93 ಕೋಟಿ ರೂ. ವೆಚ್ಚದಲ್ಲಿ 27.78 ಕಿ.ಮೀ. ಉದ್ದದ ರಾ.ಹೆ. 766 ಸಿ ರ ಬೈಂದೂರು, ಕೊಲ್ಲೂರು, ಶಿಕಾರಿಪುರ, ರಾಣಿಬೆನ್ನೂರು ಭಾಗದ 24.400 ಕಿ.ಮೀ., 27.270 ಕಿ.ಮೀ., 40.500 ರಿಂದ 41.900 ರವರೆಗೆ, 84.300 ಕಿ.ಮೀ. ರಿಂದ 88.200 ಕಿ.ಮೀ., 105.250 ಕಿ.ಮೀ. ರಿಂದ 112.710 ಕಿ.ಮೀ. ರವರೆಗೆ, 161.550ಕಿ.ಮೀ. ರಿಂದ 166.350 ಕಿ.ಮೀ., 174.120 ಕಿ.ಮೀ. ರಿಂದ 176.120 ರವೆರೆಗೆ ಮತ್ತು 186.550 ಕಿ.ಮೀ. ರಿಂದ 191.900 ಕಿ.ಮೀ. ರವರೆಗೆ ಪೇವ್ಡ್ ಶೋಲ್ಡರ್‍ನೊಂದಿಗೆ ದ್ವಿಪಥ ರಸ್ತೆಯನ್ನಾಗಿ ಅಗಲಪಡಿಸಿ ಅಭಿವೃದ್ಧಿಪಡಿಸುವ ಕಾಮಗಾರಿ.

97.51 ಕೋಟಿ ರೂ. ವೆಚ್ಚದಲ್ಲಿ 11.09 ಕಿ.ಮೀ. ಉದ್ದದ ರಾ.ಹೆ. 234ರ (ಮುಳಬಾಗಿಲು-ಸಂಗದಹಳ್ಳಿ-ಎ.ಪಿ. ಬೋರ್ಡರ್) 494.450 ಕಿ.ಮೀ. ರಿಂದ 505.540 ಕಿ.ಮೀ ವರೆಗೆ ಪೇವ್ಡ್ ಶೋಲ್ಡರ್‍ನೊಂದಿಗೆ ದ್ವಿಪಥ ರ್ಸತೆಯನ್ನಾಗಿ ಅಗಲಪಡಿಸಿ ಅಬಿವೃದ್ಧಿಪಡಿಸುವ ಕಾಮಗಾರಿ.

ಒಟ್ಟು 844.52 ಕೋಟಿ ರೂ. ವೆಚ್ಚದಲ್ಲಿ 72.17 ಕಿ.ಮೀ. ಉದ್ದದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಲಿದೆ.

ಲೋಕಾರ್ಪಣೆಗೊಂಡ ಯೋಜನೆಗಳ ವಿವರ:

177.22 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ 23.90 ಕಿ.ಮೀ. ಉದ್ದವಿರುವ ದ್ವಿಪಥ ಹಾಗೂ ಚತುಷ್ಪತ ಮಾದರಿಯಲ್ಲಿರುವ ಎರಡು ನೂತನ ರಸ್ತೆಗಳು ಮತ್ತು 8.8 ಕೋಟಿ ರೂ.ಗಳಲ್ಲಿ ನಿರ್ಮಾಣಗೊಂಡಿರುವ 3 ಸೇತುವೆಗಳು ಸಾರ್ವಜನಿಕರ ಉಪಯೋಗಕ್ಕಾಗಿ ಲೋಕಾರ್ಪಣೆಯಾಗಿದೆ.

ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಇಲಾಖೆ

159.70 ಕೋಟಿ ರೂ. ವೆಚ್ಚದಲ್ಲಿ 19.85 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ 234ರ ಬಿ.ಸಿ. ರೋಡ್-ಪೂಂಜಾಲಕಟ್ಟೆ ಭಾಗದ 20.15 ಕಿ.ಮೀ. ನಿಂದ 40 ಕಿ.ಮೀ. ವರೆಗೆ ಭುಜಗಳುಳ್ಳ ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ. 

17.52 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 4ರ ತುಮಕೂರು ನಗರದಲ್ಲಿ ಹಾದುಹೋಗುವ 70.16 ಕಿ.ಮೀ ರಿಂದ 74.06 ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ 159.70 ವೆಚ್ಚದ ರಾಷ್ಟ್ರೀಯ ಹೆದ್ದಾರಿ 234ರ ಬಿಸಿರೋಡ್ ಕೊಟ್ಟಿಗೆಹಾರ ಭಾಗದ  20.15 ಕಿ.ಮೀ ರಿಂದ 40 ಕಿ.ಮೀ ವರೆಗೆ ಭುಜಗಳುಳ್ಳ ದ್ವಿಪಥ ರಸ್ತೆ ಅಗಲೀಕರಣ ಹಾಗೂ 8.80 ವೆಚ್ಚದ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ ಉಡುಪಿ ಭಾಗದ 26.05 ಕಿ.ಮೀ , 27.07ಕಿ.ಮೀ, ಮತ್ತು 28.14ಕಿ.ಮೀ ರಲ್ಲಿ ಕಿರು ಸೇತುವೆಯ ಮರು ನಿರ್ಮಾಣ ಕಾಮಗಾರಿಗಳ ಲೋಕಾರ್ಪಣೆಯಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X