Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ...

ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಾರ್ತಾಭಾರತಿವಾರ್ತಾಭಾರತಿ28 Feb 2022 11:14 PM IST
share
ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಮಂಗಳೂರು, ಫೆ.28: ನಾಟೆಕಲ್‌ನಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಒಂದು ತಿಂಗಳ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ವೈದ್ಯಕೀಯ ಶಾಸ್ತ್ರ ವಿಭಾಗ, ಮಕ್ಕಳ ವಿಭಾಗ, ಕ್ಷಯ ಮತ್ತು ಶ್ವಾಸಕೋಶ ವಿಭಾಗ ಹಾಗೂ ಚರ್ಮರೋಗ ವಿಭಾಗಗಳ ಸಾಮಾನ್ಯ ವಾರ್ಡ್‌ಗಳಲ್ಲಿ ಒಳರೋಗಿಯಾಗಿ ದಾಖಲಾಗುವವರಿಗಾಗಿ ಹಮ್ಮಿಕೊಂಡಿರುವ ಈ ಶಿಬಿರವು ಫೆ.28ರಿಂದ ಆರಂಭಗೊಂಡಿದ್ದು, ಮಾರ್ಚ್ 31ರವರೆಗೆ ಇರಲಿದೆ. ಈ ಅವಧಿಯಲ್ಲಿ ವೈದ್ಯಕೀಯ ಸೌಲಭ್ಯಗಳು ಔಷಧಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ ಎಂದು ಆಸ್ಪತ್ರೆಯ ಪ್ರಕಟನೆ ತಿಳಿಸಿದೆ.

ಈ ಶಿಬಿರದ ಅವಧಿಯಲ್ಲಿ ಒಳರೋಗಿಗಳಿಗೆ ಲ್ಯಾಬ್ ಪರೀಕ್ಷೆಗಳು, ಎಂಆರ್‌ಐ, ಸಿ.ಟಿ., ಆಲ್ಟ್ರಾ ಸೌಂಡ್ ಸ್ಕಾನಿಂಗ್, ಮ್ಯಾಮೋಗ್ರಾಂ, ಎಕ್ಸ್ ರೇ, ಇಸಿಜಿ, ಫಿಸಿಯೋಥರೆಪಿ ಉಚಿತವಾಗಿರುತ್ತದೆ. ಸಾಮಾನ್ಯ ವಾರ್ಡ್‌ನಲ್ಲಿ ಸಾಮಾನ್ಯ ಶಸ್ತ್ರ ಚಿಕಿತ್ಸೆ ವಿಭಾಗದ ಮೂಳೆ ವಿಭಾಗದ, ಕಿವಿ-ಮೂಗು- ಗಂಟಲು ವಿಭಾಗದ ಎಲ್ಲಾ ಶಸ್ತ್ರ ಚಿಕಿತ್ಸೆಗಾಗಿ ಒಳರೋಗಿಯಾಗಿ ದಾಖಲಾಗಿರುವವರಿಗೆ ಶಸ್ತ್ರ ಚಿಕಿತ್ಸೆಗಳು, ಔಷಧಿ ಉಚಿತವಾಗಿರುತ್ತದೆ.

ಅದೇ ರೀತಿ ಒಳರೋಗಿಯಾಗಿ ದಾಖಲಾಗಿರುವ ಗರ್ಭಿಣಿಯರಿಗೆ ಸಾಮಾನ್ಯ ಹೆರಿಗೆ, ಸಿಸೇರಿಯನ್ ಹೆರಿಗೆ ಉಚಿತವಾಗಿರುತ್ತದೆ. ಗರ್ಭಕೋಶದ ಶಸ್ತ್ರಚಿಕಿತ್ಸೆ, ಕ್ಯಾನ್ಸರ್ ಕಾಯಿಲೆಯ ಚಿಕಿತ್ಸೆ (ಕಿಮೋಥೆರಪಿ, ರೇಡಿಯೋಥೆರಪಿ ಮತ್ತು ಶಸ್ತ್ರಚಿಕಿತ್ಸೆ), ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯೂ ಉಚಿತವಾಗಿರುತ್ತದೆ.

ಐಸಿಯು, ರೂಮ್ ವೆಚ್ಚದಲ್ಲಿ 50 ಶೇ. ರಿಯಾಯಿತಿ ಇರಲಿದೆ. ಹೆಚ್ಚಿನ ಮಾಹಿತಿಗೆ ಮೊ.ಸಂ.: 7353774782, 7353775782 ಅಥವಾ 7349479888 ಅನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X