Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರ್ನಬ್‌ ಗೋಸ್ವಾಮಿಗೆ ಲೈವ್‌ ಚರ್ಚೆಯಲ್ಲೇ...

ಅರ್ನಬ್‌ ಗೋಸ್ವಾಮಿಗೆ ಲೈವ್‌ ಚರ್ಚೆಯಲ್ಲೇ ಮಾತಿನ 'ಚಾಟಿಯೇಟು' ನೀಡಿದ ವಿದೇಶಿ ಪ್ಯಾನಲಿಸ್ಟ್‌

"ನಿಮ್ಮ ಕಾರ್ಯಕ್ರಮ ನಿಮ್ಮದೇ ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ"

ವಾರ್ತಾಭಾರತಿವಾರ್ತಾಭಾರತಿ2 March 2022 1:54 PM IST
share
ಅರ್ನಬ್‌ ಗೋಸ್ವಾಮಿಗೆ ಲೈವ್‌ ಚರ್ಚೆಯಲ್ಲೇ ಮಾತಿನ ಚಾಟಿಯೇಟು ನೀಡಿದ ವಿದೇಶಿ ಪ್ಯಾನಲಿಸ್ಟ್‌

ಹೊಸದಿಲ್ಲಿ: ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ಉಕ್ರೇನ್ ವಿಚಾರದಲ್ಲಿ ಪಾಶ್ಚಿಮಾತ್ಯ ದೇಶಗಳ ನಿಲುವೇನು ಎಂದು ಪ್ರಶ್ನೆಯನ್ನು ಕೇಳಿದ ನಂತರ ಅವರಿಗೆ ಲಿಸ್ಬನ್‍ನ ಅಂತಾರಾಷ್ಟ್ರೀಯ ತಜ್ಷ ಹಾಗೂ ಟಿವಿ ಶೋ ಪ್ಯಾನೆಲಿಸ್ಟ್ ಒಬ್ಬರು ಅರ್ನಬ್‌ ಚರ್ಚೆಯ ವೈಖರಿ ಕುರಿತು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. 

ತನ್ನನ್ನು ಕೇವಲ ಮೂಕಪ್ರೇಕ್ಷಕನಾಗಲು ಟಿವಿ ಚರ್ಚೆಗೆ ಆಹ್ವಾನಿಸಲಾಗಿತ್ತೇ ಅಥವಾ ಮಾತನಾಡಲು ಅವಕಾಶ ನೀಡಲಾಗುವುದೇ ಎಂದು ಮೊದಲು ಪ್ರಶ್ನಿಸಿದ ಆತ ನಂತರ ಅರ್ನಬ್ ಅವರನ್ನು ಮತ್ತೆ ಉದ್ದೇಶಿಸಿ ಅವರು ತಮ್ಮ ಭಾಷೆಯ ತೀವ್ರತೆಯನ್ನು ತಗ್ಗಿಸಬೇಕು ಎಂದರಲ್ಲದೆ ಅರ್ನಬ್ ಬಳಸುವ ಪದಗಳು ಈ ಚರ್ಚೆಗೆ ಸೂಕ್ತವಲ್ಲ ಎಂದೂ ಹೇಳಿದರು.

"ನಿಮ್ಮ ಕಾರ್ಯಕ್ರಮ ನಿಮ್ಮದೇ ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ" ಎಂದು ರಿಪಬ್ಲಿಕ್ ಟಿವಿಯಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ವ್ಯವಹಾರಗಳ ತಜ್ಞರಾದ ಗಿಲ್ಬರ್ಟ್ ಡಾಕ್ಟೊರೊವ್ ಅರ್ನಬ್ ಗೋಸ್ವಾಮಿಗೆ ಹೇಳಿದ್ದಾರೆ. 'ನೀವು ಕಾಂಗರೂ ನ್ಯಾಯಾಲಯವನ್ನು ಸ್ಥಾಪಿಸಿದ್ದೀರಿ' ಎಂದು ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ಕುರಿತು ರಿಪಬ್ಲಿಕ್ ಟಿವಿಯಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಅವರು ಆಕ್ರೋಶ ವ್ಯಕ್ತಪಡಿದ್ದಾರೆ.

ಅರ್ನಬ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚೀನಾದ ಪ್ಯಾನೆಲಿಸ್ಟ್ ಅವರ ಜತೆ ಅವರು ಚೆನ್ನಾಗಿ ನಡೆದುಕೊಂಡಿಲ್ಲ, ಸರಿಯಾದ ಪದಬಳಕೆ ಮಾಡಿಲ್ಲ. ಹೀಗೆ ಮಾಡಿದರೆ ಅಭಿಪ್ರಾಯಗಳ ವಿನಿಮಯ ಸಾಧ್ಯವಿಲ್ಲ ಎಂದೂ ಅವರು ಹೇಳಿದರು. ಈ ಶೋ ನಡೆದ ಬೆನ್ನಲ್ಲೇ ಅದರ ಕೆಲವು ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭಿಸಿತಲ್ಲದೆ, ಅರ್ನಬ್ ಅವರನ್ನು ಅವರ ವಾಹಿನಿಯೇ ದೇಶ ವಿರೋಧಿ ಎಂದು ಹೇಳಿದೆ ಎಂದು Altnews.in ಸಹಸಂಸ್ಥಾಪಕ ಮುಹಮ್ಮದ್‌ ಝುಬೈರ್ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಈ ನಿರ್ದಿಷ್ಟ ಕಾರ್ಯಕ್ರಮದ ತುಣುಕುಗಳು ಇಲ್ಲಿಯ ತನಕ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ರಿಟ್ವೀಟ್‍ಗಳನ್ನು ಪಡೆದಿದೆ.

Arnab ko usi channel pe Anti-national bol diya “You are against the interest of your country” pic.twitter.com/GV8kRvjrYk

— Mohammed Zubair (@zoo_bear) March 1, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X