Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಲ್ ತಾಜಿಯ್ಯ ಪದವಿ ಪ್ರದಾನ ಸಮಾರಂಭ

ಅಲ್ ತಾಜಿಯ್ಯ ಪದವಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ2 March 2022 2:04 PM IST
share

ಆಲಡ್ಕ: ಪಾಣೆಮಂಗಳೂರು ಆಲಡ್ಕದಲ್ಲಿ ಕಾರ್ಯಾಚರಿಸುತ್ತಿರುವ ತಾಜುಲ್ ಫುಖಹಾ ಮಹಿಳಾ ಶರೀಅತ್ ಕಾಲೇಜ್‌ನಲ್ಲಿ ಮೂರು ವರ್ಷಗಳ ತನಕ ವ್ಯಾಸಂಗ ಮಾಡಿ ತೇರ್ಗಡೆಯಾದ ವಿದ್ಯಾರ್ಥಿನಿಯರಿಗೆ ಸನದು ಪ್ರದಾನ ಮಾಡಲಾಯಿತು.ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಡಾ. ಎಂ.ಎಂ ಶರೀಫ್ ಅಧ್ಯಕ್ಷತೆ ವಹಿಸಿದ್ದರು. 

ಅಧ್ಯಕ್ಷ ಭಾಷಣ ಮಾಡಿದ ಅವರು, ಧಾರ್ಮಿಕ ವಿದ್ಯಾಭ್ಯಾಸದ ಮಹತ್ವವನ್ನು ವಿವರಿಸಿದರು. ಬಹಳ ಅಚ್ಚುಕಟ್ಟಾಗಿ ಶಿಷ್ಟಾಚಾರ ವನ್ನು ಮೈಗೂಡಿಸಿಕೊಂಡು ಕಲಿತು ಬಿರುದು ಪಡೆದ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು. ಆಲಡ್ಕ ಬದ್ರಿಯಾ ಜುಮಾ ಮಸೀದಿ ಮುದರ್ರಿಸ್ ಕೆ ಐ ಅಶ್ರಫ್ ಸಖಾಫಿ ದುಆ ಮೂಲಕ ಉದ್ಘಾಟಿಸಿದರು.

ಆಲಡ್ಕ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಹಾಜಿ ಮಹಮ್ಮದ್ ಇಂಜಿನಿಯರ್, ಹಾಜಿ ಮುಹಮ್ಮದ್ ರಫೀಕ್ ತೌಫೀಕ್ ರವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಅಲ್ ತಾಜಿಯ್ಯ ಬಿರುದು ಪಡೆದ ವಿದ್ಯಾರ್ಥಿನಿಗಳಿಗೆ ಶುಭಹಾರೈಸಿದರು.ಡಿ ಎಸ್ ಅಬ್ದುರ್ರಹ್ಮಾನ್ ಮದನಿ ಪ್ರಾಸ್ತಾವಿಕ ಭಾಷಣ ಮಾಡಿದರು. ನಂತರ ಬುರ್ದಾ ಮಜ್ಲಿಸ್ ಜರುಗಿತು. 

ಮಹಿಳಾ ವಿದ್ವಾಂಸೆ ಬುಶ್ರಾ ಮುಈನಾ ಫಾಳಿಲಾ ರವರು ಮಹಿಳೆಯರ ವಿದ್ಯಾಭ್ಯಾಸದ ಕುರಿತು ಅಧ್ಯಯನ ತರಗತಿ ನಡೆಸಿದರು. ಸಯ್ಯಿದ್ ಹಬೀಬುಲ್ಲಾಹಿ ಪೂಕೋಯ ತಂಙಳ್ ಆಧ್ಯಾತ್ಮಿಕ ಬೋಧನೆ ನೀಡಿ ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ ಮಾಡಿದರು.  ಶೈಖುನಾ ಬೊಲ್ಮಾರ್ ಉಸ್ತಾದ್ ಸನದು ದಾನ ನಿರ್ವಹಿಸಿದರು. ಶೈಖುನಾ ಎಸ್ ಎ ಸುಲೈಮಾನ್ ಮುಸ್ಲಿಯಾರ್ ಬೆಳ್ಳಿಯುಂಗುರ ಪ್ರದಾನ ಮಾಡಿದರು. ಡಿ ಎಸ್ ಅಬ್ದುರ್ರಹ್ಮಾನ್ ಮದನಿ ಸನದು ದಾನ ಪ್ರಭಾಷಣ ಮಾಡಿದರು. 

ಶೈಖುನಾ ಬೇಕಲ್ ಉಸ್ತಾದ್ ರವರ ಗುರು ಪರಂಪರೆ ʼಅಸ್ಸನದುಲ್ ಮುತ್ತಸಿಲ್ʼ , ʼಅಲ್ ತಾಜಿಯ್ಯ ಪದವಿ ಪ್ರಮಾಣ ಪತ್ರʼ,ಮೂರು ವರ್ಷಗಳ ನಿಗದಿತ ವಿಷಯಗಳ ಅಧ್ಯಯನದ ʼಮಾರ್ಕ್ಸ್ ಪಟ್ಟಿʼ, ʼಅರಬಿಕ್ ಟೀಚರ್ ಟ್ರೈನಿಂಗ್ʼ ಕೋರ್ಸ್ ನ ಸರ್ಟಿಫಿಕೇಟ್ ವಿತರಿಸಲಾಯಿತು. ಶೈಖುನಾ ಅಲ್ ಹಾಜ್ ಎಸ್ ಸುಲೈಮಾನ ಮುಸ್ಲಿಯಾರ್ ದುಆ ಮಾಡುವ ಮೂಲಕ ಶುಭಹಾರೈಸಿದರು. 

ಮದ್ಯಾಹ್ನದ ನಂತರ ನಡೆದ ತಾಜುಲ್ ಫುಖಹಾ ಬೇಕಲ್ ಉಸ್ತಾದ್ ರವರ ಅನುಸ್ಮರಣೆ ಸಭೆಯಲ್ಲಿ ಬೇಕಲ್ ಮಜ್ಲಿಸ್ ಇಶಾಅತಿಸ್ಸುನ್ನು ಇದರ ಅಧ್ಯಕ್ಷ  ಎ ಎಮ್ ಅಬ್ದುಲ್ ಜಲೀಲ್ ಸಖಾಫಿ ಜಾಲ್ಸೂರ್ ಅಧ್ಯ್ಯಕ್ಷತೆ ವಹಿಸಿದರು. ಜಿಎಂ ಮುಹಮ್ಮದ್ ಖಾಮಿಲ್ ಸಖಾಫಿ ಉದ್ಘಾಟಿಸಿದರು. ಡಾ. ಮುಹಮ್ಮದ್ ಇಸ್ಮಾಯಿಲ್ ರಶಾದಿ ಅನುಸ್ಮರಣಾ ಭಾಷಣ ಮಾಡಿದರು. ಇಶಾಅತುಸ್ಸುನ್ನ‌ ಪ್ರ.ಕಾರ್ಯದರ್ಶಿ ಎ ಎಮ್ ಇಸ್ಮಾಯಿಲ್ ಸಅದಿ ಉರುಮಣೆ ಸ್ವಾಗತ ಭಾಷಣ ಮಾಡಿದರು.ಕೋಶಾಧಿಕಾರಿ ತೋಟಾಲ್ ಮುಹ್ಯುದ್ದೀನ್ ಸ ಅದಿ ಅಭಿನಂದನಾ ಭಾಷಣ ಮಾಡಿದರು. ಸಭೆಯಲ್ಲಿ ವಿವಿಧ ಗಣ್ಯ ಅತಿಥಿಗಳಿಗೆ ಗೌರವಾರ್ಪಣೆ ನಡೆಸಲಾಯಿತು

ತಾಳಿತ್ತನೂಜಿ ಜಮಾಅತ್ ಅಧ್ಯಕ್ಷ ಟಿ ಯೂಸುಫ್, ಸೂರಿಕುಮೇರು ಜಮಾಅತ್ ಅಧ್ಯಕ್ಷ ಮೂಸಾಕರೀಮ್ ಮಾಣಿ, ಕೆ ಎಚ್ ದಾವೂದ್ ಕಲ್ಲಡ್ಕ, ಅಬ್ದುಲ್ ಮಜೀದ್ ಹಾಜಿ ಆಲಡ್ಕ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆರಂಭದಲ್ಲಿ ಸಿನಾನ್ ಮಆಲಿ ಬಂಟ್ವಾಳ  ಸ್ವಾಗತಿಸಿದರು. ಅಬ್ದುಲ್ಲತೀಫ್ ಮದನಿ ಕಲ್ಲಡ್ಕ ಕಾರ್ಯಕ್ರಮಗಳನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X