Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಭಾರತದ ಶೇಕಡ 93ರಷ್ಟು ಮಂದಿಗೆ...

​ಭಾರತದ ಶೇಕಡ 93ರಷ್ಟು ಮಂದಿಗೆ ವಾಯುಮಾಲಿನ್ಯ ಸಮಸ್ಯೆ !

ವಾರ್ತಾಭಾರತಿವಾರ್ತಾಭಾರತಿ4 March 2022 8:10 AM IST
share
​ಭಾರತದ ಶೇಕಡ 93ರಷ್ಟು ಮಂದಿಗೆ ವಾಯುಮಾಲಿನ್ಯ ಸಮಸ್ಯೆ !

ಹೊಸದಿಲ್ಲಿ: ಭಾರತದ ಶೇಕಡ 93ರಷ್ಟು ಮಂದಿ ವಾಯುಮಾಲಿನ್ಯ ಅಧಿಕ ಇರುವ ಅಂದರೆ ಅಪಾಯಕಾರಿ ಮಾಲಿನ್ಯಕಾರಕ ಕಣಗಳು ಪಿಎಂ 2.5 ಮಟ್ಟಕ್ಕಿಂತ ಅಧಿಕ ಇರುವ ಪ್ರದೇಶಗಳಲ್ಲಿ ವಾಸವಿದ್ದಾರೆ. ಹಾಗು ಇದು ದೇಶದ ಜನರ ನಿರೀಕ್ಷಿತ ಜೀವಿತಾವಧಿಯನ್ನು ಕನಿಷ್ಠ 1.5 ವರ್ಷ (ಕ್ಯಾನ್ಸರ್‌ಗಿಂತಲೂ ಅಧಿಕ) ಕುಗ್ಗಿಸಲಿದೆ ಎಂಬ ಆತಂಕಕಾರಿ ಅಂಶವನ್ನು ಅಮೆರಿಕ ಮೂಲದ ಹೆಲ್ತ್ ಎಫೆಕ್ಟ್ಸ್ ಇನ್‌ಸ್ಟಿಟ್ಯೂಟ್ (ಎಚ್‌ಇಐ) ವರದಿ ಬಹಿರಂಗಪಡಿಸಿದೆ.

ವಿಶ್ವದಲ್ಲಿ ಸಂಭವಿಸುತ್ತಿರುವ ಪ್ರತಿ ಒಂಬತ್ತು ಸಾವಿನ ಪೈಕಿ ಒಂದು ಸಾವು ವಾಯುಮಾಲಿನ್ಯದ ಕಾರಣದಿಂದ ಸಂಭವಿಸುತ್ತಿದೆ ಎಂದು ವರದಿ ಹೇಳಿದೆ.

ಅತ್ಯಂತ ವಾಯುಮಾಲಿನ್ಯ ಸಮಸ್ಯೆ ಎದುರಿಸುತ್ತಿರುವ ದೇಶಗಳ ಪೈಕಿ ಭಾರತ ಐದನೇ ಸ್ಥಾನದಲ್ಲಿದೆ. ಈಜಿಪ್ಟ್, ಪಾಕಿಸ್ತಾನ, ಬಾಂಗ್ಲಾದೇಶ ಮೊದಲ ಮೂರು ಸ್ಥಾನಗಳಲ್ಲಿದ್ದು, ಈ ದೇಶಗಳ ಶೇಕಡ 100ರಷ್ಟು ಮಂದಿ ಈ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ನಾಲ್ಕನೇ ಸ್ಥಾನದಲ್ಲಿರುವ ನೈಜೀರಿಯಾದಲ್ಲಿ ಶೇಕಡ 95ರಷ್ಟು ಮಂದಿ ಅಧಿಕ ಸೂಕ್ಷ್ಮ ಮಾಲಿನ್ಯಕಾರಕ ಕಣಗಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಮಾನದಂಡದ ಪ್ರಕಾರ ಪ್ರತಿ ಘನ ಮೀಟರ್‌ಗೆ 5 ಮೈಕ್ರೊಗ್ರಾಂ ಮಾತ್ರ ಮಾಲಿನ್ಯಕಾರಕ ಕಣಗಳು ಇರಬಹುದು. ಆದರೆ ವಿಶ್ವದ ಯಾವ ದೇಶವೂ ಇದಕ್ಕಿಂತ ಕಡಿಮೆ ಪ್ರಮಾಣದ ಮಾಲಿನ್ಯಕಾರಕ ಕಣ ಹೊಂದಿಲ್ಲ.

ಅಮೆರಿಕದ ಪರಿಸರ ಸಂರಕ್ಷಣಾ ಏಜೆನ್ಸಿ, ಉದ್ಯಮಗಳು ಮತ್ತು ಅಭಿವೃದ್ಧಿ ಬ್ಯಾಂಕ್‌ಗಳ ನೆರವಿನಿಂದ ಕಾರ್ಯ ನಿರ್ವಹಿಸುತ್ತಿರುವ ಎಚ್‌ಇಐ ಪ್ರಕಾರ, 2019ರಲ್ಲಿ ಪಿಎಂ2.5 ಕಣಗಳ ಸಂಖ್ಯೆ ಘನ ಮೀಟರ್‌ಗೆ 83 ಇದ್ದು, ಸೂಕ್ಷ್ಮ ಮಾಲಿನ್ಯಕಾರಕ ಕಣಗಳಿಂದಾಗಿ ಭಾರತದಲ್ಲಿ 9.80 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ.

"ಭಾರತದಲ್ಲಿ ನಿರೀಕ್ಷಿತ ಜೀವಿತಾವಧಿ ಪಿಎಂ 2.5 ಕಣಗಳಿಂದ 1.5 ವರ್ಷ ಕುಸಿಯಲಿದ್ದು, ಇದು ಕ್ಯಾನ್ಸರ್ ಕಾರಣದಿಂದ ಕಡಿಮೆಯಾಗುವ ನಿರೀಕ್ಷಿತ ಜೀವಿತಾವಧಿ (1.39 ವರ್ಷ) ಗಿಂತ ಅಧಿಕ ಎಂದು ವರದಿ ಹೇಳಿದೆ. ಇದು ಮಾನವ ಆರೋಗ್ಯ ಮತ್ತು ಧೀರ್ಘಾಯುಷ್ಯಕ್ಕೆ ದೊಡ್ಡ ಅಪಾಯ ಎಂದು ವರದಿ ವಿಶ್ಲೇಷಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X