Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಸುಧಾಕರ್ ಸದನದಲ್ಲೇ...

ಸಚಿವ ಸುಧಾಕರ್ ಸದನದಲ್ಲೇ ಕ್ಷಮೆಯಾಚಿಸಬೇಕು: ಬಿಜೆಪಿ ಶಾಸಕ ಹರ್ಷವರ್ಧನ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ4 March 2022 11:31 AM IST
share
ಸಚಿವ ಸುಧಾಕರ್ ಸದನದಲ್ಲೇ ಕ್ಷಮೆಯಾಚಿಸಬೇಕು: ಬಿಜೆಪಿ ಶಾಸಕ ಹರ್ಷವರ್ಧನ್ ಒತ್ತಾಯ

ಮೈಸೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು  ಬೌದ್ಧಧಮ೯ದ ಬಗ್ಗೆ ಬಾಯಿಗೆ ಬಂದಂತೆ ಹಗುರವಾಗಿ ಮಾತನಾಡಡಿರುವುದು ಖಂಡನೀಯ,  ಈ ಕೂಡಲೇ ಅವರು  ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಪಕ್ಷದ ನಂಜನಗೂಡು ಕ್ಷೇತ್ರದ ಶಾಸಕ   ಹರ್ಷವರ್ಧನ್ ಆಗ್ರಹಿಸಿದ್ದಾರೆ.

ಈ ಸಂಬಂಧ ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು,  ಸಚಿವ ಡಾ.ಕೆ.ಸುಧಾಕರ್ ಅವರಿಗೆ  ಬೌದ್ಧಧಮ೯ದ ಇತಿಹಾಸ ತಿಳಿಯಬೇಕಾದರೆ ಸಾಮ್ರಾಟ್ ಅಶೋಕನ ಕುರಿತು ಓದಿಕೊಳ್ಳಲಿ ಅದು ಬಿಟ್ಟು ಬಾಯಿಗೆ ಬಂದಂತೆ ಮಾತನಾಡುವುದಲ್ಲ ಎಂದು ತಿರುಗೇಟು ನೀಡಿದ್ದಾರೆ.

ಸಚಿವರ ಹೇಳಿಕೆ ಖಂಡಿಸಿ ಸದನದಲ್ಲಿ ವಿರೋಧಪಕ್ಷದವರು ಈ ಬಗ್ಗೆ ಚಚಿ೯ಸಿದರೆ ನಾನು ಕೂಡ ಬೆಂಬಲಿಸಿ ಸಚಿವರು ಕ್ಷಮೆಯಾಚಿಸುವಂತೆ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಬೌದ್ಧಧಮ೯ ಅತ್ಯಂತ ಶ್ರೇಷ್ಠಧಮ೯, ಅದಕ್ಕೆ ತನ್ನದೇ ಆದ ಪ್ರಾವಿತ್ರ್ಯತೆಯಿಂದ ಇದೆ. ಈ ಕಾರಣಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮುಸ್ಲಿಂ,ಕ್ರೈಸ್ತ ಹೀಗೆ ಎಲ್ಲ ಧಮ೯ಗಳ ಬಗ್ಗೆಯೂ ಅಧ್ಯಯನ ನಡೆಸಿ ಬೌದ್ಧಧಮ್ಮ ಸ್ವೀಕರಿಸಿದ್ದು. ನಮ್ಮ ರಾಷ್ಟ್ರಧ್ವಜದಲ್ಲಿರುವ ಅಶೋಕ ಚಕ್ರ, ರಾಷ್ಟ್ರಲಾಂಛನದ ನಾಲ್ಕು ಸಿಂಹ ಬೌದ್ಧಧಮ೯ದ ಪ್ರೇರಣೆಯಿಂದ ಬಂದಿರುವುದು. ಬೌದ್ಧಧಮ೯ದ ಕುರಿತು ಬಹುದೊಡ್ಡ ಇತಿಹಾಸವಿದೆ. ಭಾರತದಲ್ಲಿ ಹುಟ್ಟಿದ ಬೌದ್ದಧಮ೯ ಜಗತ್ತಿನೆಲ್ಲೆಡೆ ಹರಡಿದೆ. ಶ್ರೀಲಂಕಾ ಸೇರಿದಂತೆ ಇತರೆ ರಾಷ್ಟ್ರಗಳಲ್ಲಿ ಬೌದ್ಧ ಧರ್ಮವನ್ನೇ ಪಾಲನೆ ಮಾಡುತ್ತಿರುವುದು ಎಂದು ಹೇಳಿದರು.

ಯುದ್ದಗಳ ಮೂಲಕ ರಾಜ್ಯಗಳನ್ನೆಲ್ಲ ಗೆದ್ದ ಸಾಮ್ರಾಟ್ ಅಶೋಕ ಕೊನೆಗೆ ಬೌದ್ಧಧಮ೯ಕ್ಕೆ ಶರಣಾಗಿ ಜಗತ್ತಿನೆಲ್ಲೆಡೆ ಧಮ್ಮ ಪ್ರಚಾರ ಮಾಡಿದನು. ಆದರೆ ಅದು ಯಾಕೆ ನಮ್ಮ ದೇಶದಲ್ಲಿ ಅಲ್ಲಿಗೆ ಮುಕ್ತಾಯವಾಯಿತು ಎನ್ನುವುದನ್ನು ಆ ಮೇಲೆ ಚಚಿ೯ಸೋಣ ಆದರೆ ಈಗ ಜಗತ್ತಿಗೆ ಬೇಕಿರುವುದು 'ಯುದ್ಧ ಅಲ್ಲ ಬುದ್ಧ' ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X