Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವಾಬ್ ಮಲಿಕ್ 55 ಲಕ್ಷ ರೂ. ಅಲ್ಲ, 5...

ನವಾಬ್ ಮಲಿಕ್ 55 ಲಕ್ಷ ರೂ. ಅಲ್ಲ, 5 ಲಕ್ಷ ರೂ. ಪಾವತಿಸಿದ್ದಾರೆ: ಮುದ್ರಣ ದೋಷ ಒಪ್ಪಿಕೊಂಡ ಈಡಿ

ವಾರ್ತಾಭಾರತಿವಾರ್ತಾಭಾರತಿ4 March 2022 2:04 PM IST
share
ನವಾಬ್ ಮಲಿಕ್ 55 ಲಕ್ಷ ರೂ. ಅಲ್ಲ, 5 ಲಕ್ಷ ರೂ. ಪಾವತಿಸಿದ್ದಾರೆ: ಮುದ್ರಣ ದೋಷ ಒಪ್ಪಿಕೊಂಡ ಈಡಿ

ಮುಂಬೈ: ಭಯೋತ್ಪಾದಕ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್‌ಗೆ ಕುರ್ಲಾ ಉಪನಗರದಲ್ಲಿರುವ  ಭೂಮಿಗಾಗಿ ರಾಜ್ಯ ಸಚಿವ ನವಾಬ್ ಮಲಿಕ್ ಅವರು 5 ಲಕ್ಷ ರೂಪಾಯಿ ನಗದು ಪಾವತಿಸಿದ್ದಾರೆ. "ಮುದ್ರಣ ದೋಷ" ದಿಂದಾಗಿ ಕಳೆದ ರಿಮಾಂಡ್ ಮನವಿಯಲ್ಲಿ 55 ಲಕ್ಷ ರೂ. ಎಂದು ಉಲ್ಲೇಖಿಸಲಾಗಿತ್ತು  ಎಂದು ವಿಶೇಷ ಪಿಎಂಎಲ್‌ಎ ನ್ಯಾಯಾಲಯದಲ್ಲಿ ರಾಜ್ಯ ಸಚಿವ ನವಾಬ್ ಮಲಿಕ್ ಅವರ ಬಂಧನದ ವಿಚಾರಣೆಯ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ(ಈಡಿ)  ಗುರುವಾರ ತಿಳಿಸಿದೆ.

ಮಲಿಕ್ ಅವರು ಪಾರ್ಕರ್ ಮೂಲಕ ದಾವೂದ್‌ನ ಭಯೋತ್ಪಾದಕ ಜಾಲಕ್ಕೆ ಹಣ ನೀಡಿದ್ದರಿಂದ ಭೂ ವ್ಯವಹಾರವು ಅಪರಾಧದ ಆದಾಯವಾಗಿದೆ ಎಂದು ಈಡಿ ಹೇಳಿಕೊಂಡಿದೆ.

ಮಲಿಕ್ ಕುರ್ಲಾ ಉಪನಗರದಲ್ಲಿ ಮತ್ತೊಂದು ಆಸ್ತಿಯನ್ನು ಅಕ್ರಮವಾಗಿ ಕಬಳಿಸಿದ್ದಾರೆ ಎಂದು ಈಡಿ ಹೇಳಿದೆ. ಮಲಿಕ್ ಹಾಗೂ  ಭೂಗತ ಜಗತ್ತಿನ ಪಾತ್ರಗಳು ಹೊರಹೊಮ್ಮಿವೆ ಎಂದಿದೆ.

ಎಎಸ್‌ಜಿ ಅನಿಲ್ ಸಿಂಗ್ ಹಾಗೂ ಈಡಿ  ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಹಿತೇನ್ ವೆನೆಗಾಂವ್ಕರ್ ಅವರು ಮಲಿಕ್ ರನ್ನು ಆರು ದಿನಗಳ ಕಾಲ ಕಸ್ಟಡಿಗೆ ಕೋರಿದರು. ಫೆಬ್ರವರಿ 23 ರಂದು ಬಂಧಿಸಲ್ಪಟ್ಟ ಮಲಿಕ್  ಈ ಹಿಂದೆ ನೀಡಲಾದ ಕಸ್ಟಡಿಯಲ್ಲಿ ಹೆಚ್ಚಿನ ಭಾಗ ಆಸ್ಪತ್ರೆಯಲ್ಲಿದ್ದರು.

ಫೆ.25-28ರವರೆಗೆ ಅವರು ಆಸ್ಪತ್ರೆಯಲ್ಲಿದ್ದ ಕಾರಣ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಲಿಲ್ಲ. ಇದು ಮತ್ತು ಸಲ್ಲಿಸಿದ ಹೊಸ ಸಂಗತಿಗಳನ್ನು ಪರಿಗಣಿಸಿ ಅವರನ್ನು ಮಾರ್ಚ್ 7 ರವರೆಗೆ ಈಡಿ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ವಿಶೇಷ ಪಿಎಂಎಲ್‌ಎ ನ್ಯಾಯಾಧೀಶ ಆರ್. ಕೆ. ರೋಕಡೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X