Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಜೆಟ್ ಏರ್‌ನ ಅಧಿಕಾರಿಯಿಂದ ಹಣ...

ಮಂಗಳೂರು: ಜೆಟ್ ಏರ್‌ನ ಅಧಿಕಾರಿಯಿಂದ ಹಣ ದುರುಪಯೋಗ ಆರೋಪ ಸಾಬೀತು

ವಾರ್ತಾಭಾರತಿವಾರ್ತಾಭಾರತಿ4 March 2022 7:01 PM IST
share
ಮಂಗಳೂರು: ಜೆಟ್ ಏರ್‌ನ ಅಧಿಕಾರಿಯಿಂದ ಹಣ ದುರುಪಯೋಗ ಆರೋಪ ಸಾಬೀತು

ಮಂಗಳೂರು: ಜೆಟ್ ಏರ್ ಲಿ. ಸಂಸ್ಥೆಯ ಹಿರಿಯ ಅಧಿಕಾರಿ ಹಣ ದುರುಪಯೋಗವೆಸಗಿದ ಆರೋಪ 2ನೇ ಸಿಜೆಎಂ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆರೋಪಿಗೆ ತಲಾ (ಒಟ್ಟು 6) ಕೇಸಿಗೆ 3ವರ್ಷ 6ತಿಂಗಳು ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ.

ವರದರಾಯ ನಾಯಕ್ (57) ಶಿಕ್ಷಗೊಳಗಾದ ಆರೋಪಿ. ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಜೆಟ್ ಏರ್ ಲಿ. ಸಂಸ್ಥೆಯಲ್ಲಿ ವರದರಾಯ ನಾಯಕ್ ಹಿರಿಯ ಅಧಿಕಾರಿಯಾಗಿ 1993-1999ರವರೆಗೆ ಕರ್ತವ್ಯನಿರ್ವಹಿಸಿಕೊಂಡಿದ್ದು, ಈ ಅವಧಿಯಲ್ಲಿ 18,78,507ರೂ. ದುರುಪಯೋಗಪಡಿಸಿಕೊಂಡಿದ್ದಾಗಿ ಆರೋಪಿಸಲಾಗಿತ್ತು. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ 1999ರ ಮಾ.3ರಂದು ಪ್ರತ್ಯೇಕ 6 ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ 2ನೇ ಸಿಜೆಎಂ. ನ್ಯಾಯಾಲಯದ ನ್ಯಾಯಾಧೀಶರಾದ ಶಿಲ್ಪಾ ಎ.ಜಿ. ಅವರು ಎಲ್ಲ ಸಾಕ್ಷಿದಾರರ ವಿಚಾರಣೆಯನ್ನು ನಡೆಸಿ ಮಾ.4ರಂದು ವರದರಾಯ ನಾಯಕ್‌ನ ಅಪರಾಧ ಸಾಬೀತುಪಡಿಸಿ ತೀರ್ಪು ನೀಡಿದ್ದಾರೆ. ಐಪಿಸಿ 420ರಡಿಯ ಅಪರಾಧಕ್ಕಾಗಿ 3 ವರ್ಷ 6 ತಿಂಗಳ ಕಠಿಣ ಸಜೆ ಮತ್ತು 1ಲಕ್ಷ ರೂ.ದಂಡ, ದಂಡವನ್ನು ಪಾವತಿಸಲು ತಪ್ಪಿದಲ್ಲಿ 1 ವರ್ಷಗಳ ಸಾಮಾನ್ಯ ಸೆರೆಮನೆ ವಾಸ, ಐಪಿಸಿ 408ರಡಿಯ ಅಪರಾಧಕ್ಕಾಗಿ 3ವರ್ಷ 6ತಿಂಗಳ ಕಾಲ ಕಠಿಣ ಸಜೆ ಮತ್ತು 1ಲಕ್ಷ ರೂ. ದಂಡ, ದಂಡವನ್ನು ಪಾವತಿಸಲು ತಪ್ಪಿದಲ್ಲಿ 1 ತಿಂಗಳ ಸಾಮಾನ್ಯ ಸೆರೆಮನೆ ವಾಸ ಅನುಭವಿಸತಕ್ಕದೆಂದು ಆದೇಶಿಸಿದೆ.

ಆರೋಪಿಗೆ ಒಟ್ಟು 6 ಪ್ರಕರಣಗಳಲ್ಲಿ ಮೇಲೆ ತಿಳಿಸಿದಂತೆ ಶಿಕ್ಷೆ ಹಾಗೂ ಒಟ್ಟು 12ಲಕ್ಷ ರೂ. ದಂಡವನ್ನು ವಿಧಿಸಲಾಗಿದೆ. ಪ್ರತಿಯೊಂದು ಪ್ರಕರಣದಲ್ಲಿ ದಂಡದ ಮೊತ್ತ ಪಾವತಿಯಾದ ಬಳಿಕ 1.50ಲಕ್ಷ ರೂ. (ಒಟ್ಟು 9ಲಕ್ಷ ರೂ.) ಜೆಟ್ ಏರ್.ಲಿ. ಸಂಸ್ಥೆಗೆ ಪಾವತಿಸಲು ನ್ಯಾಯಾಲಯ ಆದೇಶಿಸಿದೆ.

ಜೆಟ್ ಸಂಸ್ಥೆಯ ಲೆಕ್ಕಪರಿಶೋಧಕ ಪರಮೇಶ್ವರನ್‌ರವರ ಲೆಕ್ಕಪರಿಶೋಧನಾ ಆಧಾರದಲ್ಲಿ ಹಿಂದಿನ ಇನ್‌ಸ್ಪೆಕ್ಟರ್ ವಿ.ಜೆ. ಕುಟಿನ್ನಾರವರು ತನಿಖೆ ನಡೆಸಿ ಪೊಲೀಸ್ ನಿರೀಕ್ಷಕ ಬಿ.ಎಸ್. ಶ್ರೀನಿವಾಸ್ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಸರಕಾರದ ಪರವಾಗಿ 2ನೇ ಸಿಜೆಎಂ ನ್ಯಾಯಾಲಯದ ಹಿರಿಯ ಸರಕಾರಿ ಅಭಿಯೋಜಕರಾದ ಮೋಹನ್ ಕುಮಾರ್ ಬಿ. ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X