Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶೇನ್ ವಾರ್ನ್ ನಿಧನಕ್ಕೆ ಮೌನ ಪ್ರಾರ್ಥನೆ ...

ಶೇನ್ ವಾರ್ನ್ ನಿಧನಕ್ಕೆ ಮೌನ ಪ್ರಾರ್ಥನೆ ಸಲ್ಲಿಸಿದ ಭಾರತ, ಶ್ರೀಲಂಕಾ ಕ್ರಿಕೆಟಿಗರು

ವಾರ್ತಾಭಾರತಿವಾರ್ತಾಭಾರತಿ5 March 2022 10:48 AM IST
share
ಶೇನ್ ವಾರ್ನ್ ನಿಧನಕ್ಕೆ ಮೌನ ಪ್ರಾರ್ಥನೆ  ಸಲ್ಲಿಸಿದ ಭಾರತ, ಶ್ರೀಲಂಕಾ ಕ್ರಿಕೆಟಿಗರು

ಮೊಹಾಲಿ: ಶುಕ್ರವಾರ ನಿಧನರಾದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರಾದ ಶೇನ್ ವಾರ್ನ್ ಹಾಗೂ  ರಾಡ್ ಮಾರ್ಷ್ ಅವರ ಸ್ಮರಣಾರ್ಥ ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್‌ನ 2 ನೇ ದಿನದಂದು ಭಾರತ ಹಾಗೂ ಶ್ರೀಲಂಕಾ ಆಟಗಾರರು ಕೈಗೆ ಕಪ್ಪುಪಟ್ಟಿ ಧರಿಸಿ ಒಂದು ನಿಮಿಷ ಮೌನ ಪ್ರಾರ್ಥನೆ ಮೂಲಕ ಶ್ರದ್ದಾಂಜಲಿ ಸಲ್ಲಿಸಿದರು.

"ನಿನ್ನೆ ನಿಧನರಾದ ರಾಡ್ನಿ ಮಾರ್ಷ್ ಮತ್ತು ಶೇನ್ ವಾರ್ನ್ ಅವರಿಗೆ ಮೊದಲ ಟೆಸ್ಟ್‌ನ 2 ನೇ ದಿನದಂದು ಆಟ ಆರಂಭವಾಗುವ ಮೊದಲು ಒಂದು ನಿಮಿಷ ಮೌನ ಪ್ರಾರ್ಥನೆ ಆಚರಿಸಲಾಯಿತು. ಭಾರತೀಯ ಕ್ರಿಕೆಟ್ ತಂಡವು ಇಂದು ಕಪ್ಪು ಪಟ್ಟಿಯನ್ನು ಧರಿಸಲಿದೆ" ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

ಶುಕ್ರವಾರದಂದು ವಾರ್ನ್ ಅವರ ಹಠಾತ್ ಸಾವು ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳನ್ನು ದುಃಖದ ಕಡಲಲ್ಲಿ ತೇಲಿಸಿತು.

ವಾರ್ನ್ ಅವರು 1992 ರಲ್ಲಿ ಸಿಡ್ನಿಯಲ್ಲಿ ಭಾರತದ ವಿರುದ್ಧವೇ   ಟೆಸ್ಟ್‌ಗೆ ಪಾದಾರ್ಪಣೆ ಮಾಡಿದರು.  ಒಟ್ಟು 708 ವಿಕೆಟ್ ಗಳನ್ನು ಕಬಳಿಸಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಬಳಿಕ  ವಿಶ್ವದ ಎರಡನೇ ಸಾರ್ವಜನಿಕ ಶ್ರೇಷ್ಠ ಬೌಲರ್ ಆಗಿ ಹೊರಹೊಮ್ಮಿದ್ದರು.

A minute’s silence was observed before the start of play on Day 2 of the first Test for Rodney Marsh and Shane Warne who passed away yesterday. The Indian Cricket Team will also be wearing black armbands today.@Paytm #INDvSL pic.twitter.com/VnUzuqwArC

— BCCI (@BCCI) March 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X