Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಎಸ್.ಎಫ್.ಎ ಸೌದಿ ಅರೇಬಿಯಾ - ವಾರ್ಷಿಕ...

ಎಸ್.ಎಫ್.ಎ ಸೌದಿ ಅರೇಬಿಯಾ - ವಾರ್ಷಿಕ ಮಹಾ ಸಭೆ ಮತ್ತು ನೂತನ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ5 March 2022 7:48 PM IST
share
ಎಸ್.ಎಫ್.ಎ ಸೌದಿ ಅರೇಬಿಯಾ - ವಾರ್ಷಿಕ ಮಹಾ ಸಭೆ ಮತ್ತು ನೂತನ ಸಮಿತಿ ರಚನೆ

ಅಲ್ ಜುಬೈಲ್ : ಸೂರಲ್ಪಾಡಿ ಫ್ರೆಂಡ್ಸ್ ಅಸೋಸಿಯೇಟೆಡ್ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಇಸ್ತಿರಾ ಜಾಸ್ಮಿನ್ ಅಲ್ ಜುಬೈಲ್ ನಲ್ಲಿ ನಡೆಯಿತು. ಅನ್ವರ್ ಸಾದತ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಅಲ್ ಖೈರ್ ಶಾಲಾ ಆಡಳಿತ ಮಂಡಳಿ ಸೂರಲ್ಪಾಡಿ, ಇದರ ಅಧ್ಯಕ್ಷ ಅಬ್ದುಲ್ ಮಜೀದ್ ಸೂರಲ್ಪಾಡಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. 

ಫಝಲ್ ಮರವೂರ್ ಅವರ ಕಿರಾಅತ್ ಪಠಣದೊಂದಿಗೆ ಸಭೆಯನ್ನು ಪ್ರಾರಂಭಿಸಲಾಯಿತು. ಜುನೈದ್ ಫೈಝ್ ಅವರು ಅತಿಥಿಗಳನ್ನು ಹಾಗೂ ಎಲ್ಲಾ ಸದಸ್ಯರನ್ನು ಸ್ವಾಗತಿಸಿದರು. 

ವಾರ್ಷಿಕ ವರದಿ ವಾಚನವನ್ನು ಜತೆ ಕಾರ್ಯದರ್ಶಿ ಇರ್ಶಾದ್ ಅಬ್ದುಲ್ ರಝಾಕ್ ಹಾಗೂ ಲೆಕ್ಕಪತ್ರ ಮಂಡನೆಯನ್ನು ಕೋಶಾಧಿಕಾರಿ ಪರ್ವೆಜ್ ನೆರವೇರಿಸಿದರು.

ಮುಖ್ಯ ಅತಿಥಿಯಾದ ಆಗಮಿಸಿದ್ದ ಅಬ್ದುಲ್ ಮಜೀದ್ ಸೂರಲ್ಪಾಡಿ ಮಾತನಾಡಿ, ಎಸ್.ಎಫ್.ಎ ಯ ಕಾರ್ಯವೈಖರಿ ಮತ್ತು ಶಿಸ್ತಿನ ಬಗ್ಗೆ ಶ್ಲಾಘಿಸಿದರು. ಎಸ್.ಎಫ್.ಎ ಯ ಮರುಸ್ಥಾಪಕ ಅಧ್ಯಕ್ಷರಾದ ಜಾವೇದ್ ಅಬೂಬಕ್ಕರ್, ಹಿರಿಯ ಸದಸ್ಯರಾದ ಹಸನ್ ಬಾವಾ, ಸೌದ್ ಮುಹಮ್ಮದ್ ಹಾಗೂ ಅಫ್ತಾಬ್ ಆಲಂ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಸಲಹೆಗಾರರಾಗಿದ್ದ ಸೌದ್ ಮುಹಮ್ಮದ್ ಮತ್ತು ಅಫ್ತಾಬ್ ಆಲಂರವರ ಮುಂದಾಳತ್ವದಲ್ಲಿ ನೂತನ ಸಮಿತಿಯ ಆಯ್ಕೆ ಮಾಡಲಾಯಿತು.

ನೂತನ ಪದಾಧಿಕಾರಿಗಳು

ಅಧ್ಯಕ್ಷ - ಅನ್ವರ್ ಸಾದತ್

ಉಪಾಧ್ಯಕ್ಷ - ಹಸನ್ ಅಶ್ಫಾಕ್, ಫಯಾಜ್ ಆಲಂ
ಪ್ರಧಾನ ಕಾರ್ಯದರ್ಶಿ - ಇರ್ಶಾದ್ ಅಬ್ದುಲ್ ರಝಾಕ್
ಸಹಕಾರ್ಯದರ್ಶಿ - ಅನ್ವೀರ್ ಹಸನ್
ಕೋಶಾಧಿಕಾರಿ - ಪರ್ವೇಜ್ ಯಾಕೂಬ್
ಸಹ ಕೋಶಾಧಿಕಾರಿ - ಮುಹಮ್ಮದ್ ಫಯಾಝ್
ಮಾಧ್ಯಮ ಸಂಯೋಜಕರು - ಮುಹಮ್ಮದ್ ತೌಸಿಫ್, ಜುನೈದ್ ಫೈಝ್
ಇವೆಂಟ್ ವ್ಯವಸ್ಥಾಪಕರು - ಮುಹಮ್ಮದ್ ಇಮ್ರಾನ್
ಮಾನವ ಸಂಪನ್ಮೂಲ ಸಂಯೋಜಕರು - ಫಝಲ್ ಮರವೂರು
ಲೆಕ್ಕ ಪರಿಶೋಧಕರು - ಶರೀಫ್ ಮರವೂರು
ಅಲ್ ಖೈರ್ ಟ್ರಸ್ಟೀ - ಮುಹಮ್ಮದ್ ಇಲ್ಯಾಸ್, ಸಮೀರ್ ಅಬ್ಬಾಸ್
ಸಮಿತಿ ಸದಸ್ಯರು - ಖಾದರ್ ಹಾಶಿಮ್, ಅಬ್ದುಲ್ ಅಝೀಜ್ ಬಿ.ಕೆ, ಮುಹಮ್ಮದ್ ಫೈಝಲ್, ಆಶಿಕ್ ಇಕ್ಬಾಲ್, ನೌಶಾದ್ ಬಜಾಲ್, ಮುಹಮ್ಮದ್ ಝಕ್ವಾನ್
ಸಲಹೆಗಾರರು - ಸೌದ್ ಮುಹಮ್ಮದ್, ಅಫ್ತಾಬ್ ಆಲಂ, ಅಬ್ದುಲ್ ರಹ್ಮಾನ್ ಫಕ್ರುದ್ದೀನ್, ಜಾವೇದ್ ಅಬೂಬಕ್ಕರ್, ಹಸನ್ ಬಾವಾ, ಝುಬೈರ್ ಹಾಶಿಮ್.

ಅಧ್ಯಕ್ಷರಾಗಿ ಮರು ಆಯ್ಕೆಯಾದ ಅನ್ವರ್ ಸಾದತ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಜುನೈದ್ ಫೈಝ್ ಕಾರ್ಯಕ್ರಮ ನಿರೂಪಿಸಿದರು ಮತ್ತು ಫಯಾಜ್ ಆಲಂ ಸಂಘಟಿಸಿದರು.

ಸಭೆಯ ನಂತರ ಸದಸ್ಯರಿಗೆ ಹಾಗೂ ಮಕ್ಕಳಿಗೆ ಕ್ರೀಡಾ ಕಾರ್ಯಕ್ರಮಗಳನ್ನು ಮುಹಮ್ಮದ್ ಇಲ್ಯಾಸ್ ಆಯೋಜಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X