Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಕ್ಷಿಕೆರೆಯ ‘ರೋಹನ್ ಎಸ್ಟೇಟ್’ನಲ್ಲಿ...

ಪಕ್ಷಿಕೆರೆಯ ‘ರೋಹನ್ ಎಸ್ಟೇಟ್’ನಲ್ಲಿ ‘ಸೋನು ನಿಗಮ್ ಲೈವ್ ಇನ್ ಕಾನ್ಸರ್ಟ್’ ಕಾರ್ಯಕ್ರಮ

ರೋಹನ್ ಕಾರ್ಪೊರೇಶನ್ ಆಯೋಜನೆ

ವಾರ್ತಾಭಾರತಿವಾರ್ತಾಭಾರತಿ5 March 2022 10:25 PM IST
share
ಪಕ್ಷಿಕೆರೆಯ ‘ರೋಹನ್ ಎಸ್ಟೇಟ್’ನಲ್ಲಿ ‘ಸೋನು ನಿಗಮ್ ಲೈವ್ ಇನ್ ಕಾನ್ಸರ್ಟ್’ ಕಾರ್ಯಕ್ರಮ

ಮಂಗಳೂರು, ಮಾ.5: ನಗರದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾಗಿರುವ ರೋಹನ್ ಕಾರ್ಪೊರೇಶನ್ ವತಿಯಿಂದ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ‘ರೋಹನ್ ಎಸ್ಟೇಟ್’ ವಸತಿ ಬಡಾವಣೆಯಲ್ಲಿ ಶನಿವಾರ ರಾತ್ರಿ ಆಯೋಜಿಸಿದ ‘ಸೋನು ನಿಗಮ್ ಲೈವ್ ಇನ್ ಕಾನ್ಸರ್ಟ್’ ಕಾರ್ಯಕ್ರಮಕ್ಕೆ ಪ್ರೇಕ್ಷಕರು ಮನೆಸೂರೆಗೊಂಡರು.

ರೋಹನ್ ಕಾರ್ಪೊರೇಶನ್ ಸಂಸ್ಥೆಯು ಪಕ್ಷಿಕೆರೆಯಲ್ಲಿರುವ 32 ಎಕರೆ ಪ್ರದೇಶದಲ್ಲಿ 372 ನಿವೇಶನಗಳನ್ನು ಒಳಗೊಂಡ ‘ರೋಹನ್ ಎಸ್ಟೇಟ್’ ವಸತಿ ಬಡಾವಣೆಯನ್ನು ನಿರ್ಮಿಸಿದೆ. ಅತ್ಯಾಧುನಿಕ ಸಕಲ ಸೌಕರ್ಯಗಳೊಂದಿಗೆ ಪೂರ್ಣಗೊಂಡಿರುವ ಈ ಬಡಾವಣೆ ಹಾಗೂ ಅದರಲ್ಲಿನ ಸೌಕರ್ಯಗಳನ್ನು ಮಂಗಳೂರು ಮತ್ತು ಆಸುಪಾಸಿನ ಜನರಿಗೆ ಪರಿಚಯಿಸುವುದಕ್ಕಾಗಿ ಆಯೋಜಿಸಲಾದ ‘ಸೋನು ನಿಗಮ್ ಲೈವ್ ಇನ್ ಕಾನ್ಸರ್ಟ್’ಗೆ ಐದು ಸಾವಿರಕ್ಕೂ ಅಧಿಕ ಮಂದಿ ಸಾಕ್ಷಿಯಾದರು.

ಈ ಸಂದರ್ಭ ರೋಹನ್ ಕಾರ್ಪೊರೇಶನ್‌ನ ಮುಖ್ಯಸ್ಥ ರೋಹನ್ ಮೊಂತೆರೋ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಉಮಾನಾಥ ಕೋಟ್ಯಾನ್, ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಮೆಸ್ಕಾಂ ಎಂಡಿ ಪ್ರವೀಣ್ ಕುಮಾರ್ ಮಿಶ್ರಾ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ರಾಜೀವ್ ಗಾಂಧಿ ಆರೋಗ್ಯ ವಿವಿಯ ಸಿಂಡಿಕೇಟ್ ಸದಸ್ಯ ಯು.ಟಿ.ಇಫ್ತಿಕಾರ್ ಅಲಿ, ಕ್ರೆಡೈ ಮಂಗಳೂರು ಅಧ್ಯಕ್ಷ ಪುಷ್ಪರಾಜ್ ಜೈನ್, ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಹರಿಕೃಷ್ಣ ಬಂಟ್ವಾಳ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ರೋಹನ್ ಕಾರ್ಪೊರೇಶನ್ ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾಗಿದೆ. ಸುಮಾರು 20 ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ರೋಹನ್ ಕಾರ್ಪೊರೇಶನ್ ಅತ್ಯುತ್ತಮ ದರ್ಜೆಯ ಹಲವು ರೆಸಿಡೆನ್ಸಿಯಲ್ ಮತ್ತು ಕಮರ್ಶಿಯಲ್ ಸಮುಚ್ಚಯ ಹಾಗೂ ಲೇಔಟ್‌ಗಳನ್ನು ದೇಶ ವಿದೇಶದಲ್ಲಿರುವ ಮಂಗಳೂರಿನ ಜನತೆಗೆ ನೀಡಿದೆ. ಅಲ್ಲದೆ ಇನ್ನೂ ಹಲವು ವಸತಿ, ವಾಣಿಜ್ಯ ಯೋಜನೆಗಳು ಮತ್ತು ಬಡಾವಣೆಗಳು ನಿರ್ಮಾಣ ಹಂತದಲ್ಲಿವೆ. ಪಕ್ಷಿಕೆರೆಯಲ್ಲಿ 3 ಮತ್ತು ಅದಕ್ಕಿಂತ ಹೆಚ್ಚಿನ ಸೆಂಟ್ಸ್‌ಗಳಲ್ಲಿ ನಿವೇಶನಗಳು ದೊರೆಯುತ್ತಿವೆ. ಈಗಾಗಲೇ 200ಕ್ಕೂ ಅಧಿಕ ಸೈಟ್‌ಗಳು ಮಾರಾಟವಾಗಿವೆ. ಮತ್ತಷ್ಟು ಜನರಿಗೆ ಈ ಬಡಾವಣೆಯನ್ನು ಪರಿಚಯಿಸಲು ಶನಿವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಂಬೈನಿಂದ ಸೋನು ನಿಗಮ್ ಅವರ ವೃತ್ತಿಪರ ಸಂಗೀತ ತಂಡ ಆಗಮಿಸಿತ್ತು. ಈ ಮೆಗಾ ಶೋ ಸಂಪೂರ್ಣ ಉಚಿತವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X