Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಉಕ್ರೇನ್‌ ನ ನೆರೆಯ ದೇಶಗಳ ನಾಯಕರೊಂದಿಗೆ...

"ಉಕ್ರೇನ್‌ ನ ನೆರೆಯ ದೇಶಗಳ ನಾಯಕರೊಂದಿಗೆ ಮೋದಿಗಿರುವ ʼವೈಯಕ್ತಿಕʼ ಸಂಬಂಧದಿಂದ ರಕ್ಷಣಾ ಕಾರ್ಯಾಚರಣೆ ಸಾಧ್ಯವಾಯಿತು"

ಆದಿತ್ಯನಾಥ್‌ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ6 March 2022 5:18 PM IST
share
ಉಕ್ರೇನ್‌ ನ ನೆರೆಯ ದೇಶಗಳ ನಾಯಕರೊಂದಿಗೆ ಮೋದಿಗಿರುವ ʼವೈಯಕ್ತಿಕʼ ಸಂಬಂಧದಿಂದ ರಕ್ಷಣಾ ಕಾರ್ಯಾಚರಣೆ ಸಾಧ್ಯವಾಯಿತು

ಲಕ್ನೋ: ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು, ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ "ಇಂತಹ ಯಶಸ್ವಿ ಮತ್ತು ವ್ಯವಸ್ಥಿತ ಕಾರ್ಯಾಚರಣೆ" ಈ ಹಿಂದೆ ಎಂದಿಗೂ ಕೈಗೊಂಡಿರಲಿಲ್ಲ ಎಂದು ಹೇಳಿದ್ದಾರೆ.

ರೊಮೇನಿಯಾ ಮತ್ತು ಹಂಗೇರಿ ಸೇರಿದಂತೆ ಉಕ್ರೇನ್‌ನ ನೆರೆಯ ರಾಷ್ಟ್ರಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ “ವೈಯಕ್ತಿಕ” ಸಂಬಂಧದಿಂದಾಗಿ ಈ ದೇಶಗಳು ತಮ್ಮ ಗಡಿಯನ್ನು ಭಾರತೀಯ ನಾಗರಿಕರಿಗೆ ಮಾತ್ರ ತೆರೆದಿವೆ, ಇದು ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಲು ಕಾರಣವಾಯಿತು ಎಂದು ಅವರು ಹೇಳಿದರು.

ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ 52 ವಿದ್ಯಾರ್ಥಿಗಳು ಮತ್ತು ಅವರ ಪೋಷಕರೊಂದಿಗೆ ಅವರ ಅಧಿಕೃತ ನಿವಾಸ, ಕಾಳಿದಾಸ್ ಮಾರ್ಗ್‌ನಲ್ಲಿ ನಡೆದ ಸಭೆಯಲ್ಲಿ ಆದಿತ್ಯನಾಥ, ನರೇಂದ್ರ ಮೋದಿ ಸರ್ಕಾರದ ಮೇಲೆ ವಿದ್ಯಾರ್ಥಿಗಳಿಗಿರುವ ನಂಬಿಕೆಯಿಂದಾಗಿ ಅವರು ಸುರಕ್ಷಿತವಾಗಿ ಮರಳಲು ಸಾಧ್ಯವಾಯಿತು ಎಂದು ಹೇಳಿದರು.

"ಉಕ್ರೇನ್‌ನಲ್ಲಿ ಸಿಕ್ಕಿಬಿದ್ದಿರುವ ಇತರ ದೇಶಗಳ ನಾಗರಿಕರನ್ನು ತಮ್ಮ ಸ್ವಂತ ಖರ್ಚಿನಲ್ಲಿ ಮನೆಗೆ ಮರಳಲು ಒತ್ತಾಯಿಸಲಾಗುತ್ತಿದೆ. ಆದರೆ ಭಾರತ ಸರ್ಕಾರವು ತನ್ನ ನಾಗರಿಕರನ್ನು ಸರ್ಕಾರದ ವೆಚ್ಚದಲ್ಲಿ ಮರಳಿ ಕರೆತರುತ್ತಿದೆ. ಇಂದು ನಡೆಯುತ್ತಿರುವಂತೆ ಇಂತಹ ಯಶಸ್ವಿ ಮತ್ತು ವ್ಯವಸ್ಥಿತ ವಾಪಸಾತಿ ಕಾರ್ಯಾಚರಣೆಯನ್ನು ಹಿಂದೆಂದೂ ಮಾಡಿರಲಿಲ್ಲ," ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಹೇಳಿದರು.

ಉತ್ತರ ಪ್ರದೇಶದ ಒಟ್ಟು 2,397 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ವೈದ್ಯಕೀಯ ಮತ್ತು ಇತರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರಲ್ಲಿ ಶನಿವಾರ ಸಂಜೆಯವರೆಗೆ 1,400 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗಿದೆ ಎಂದು ಅವರು ಹೇಳಿದರು.

ಉಳಿದ 1,000 ಮಕ್ಕಳನ್ನು ಮರಳಿ ಕರೆತರಲು ಸರ್ಕಾರ ಪ್ರಯತ್ನಿಸುತ್ತಿದೆ, ಇಂದು ಕೆಲವರು ಬರುತ್ತಿದ್ದಾರೆ, ಉಕ್ರೇನ್‌ನಿಂದ ಹಿಂತಿರುಗುವ ಮಕ್ಕಳ ಪೋಷಕರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯದ ಪ್ರತಿ ಜಿಲ್ಲಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X