Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಕೀಲರ ಸಂಘದ ಕ್ರೀಡಾಕೂಟ;...

ಮಂಗಳೂರು ವಕೀಲರ ಸಂಘದ ಕ್ರೀಡಾಕೂಟ; ಕ್ರಿಕೆಟ್ ಪಂದ್ಯದಲ್ಲಿ ನ್ಯಾಯಾಧೀಶರ ತಂಡಕ್ಕೆ ಜಯ

ವಾರ್ತಾಭಾರತಿವಾರ್ತಾಭಾರತಿ7 March 2022 8:50 PM IST
share
ಮಂಗಳೂರು ವಕೀಲರ ಸಂಘದ ಕ್ರೀಡಾಕೂಟ; ಕ್ರಿಕೆಟ್ ಪಂದ್ಯದಲ್ಲಿ ನ್ಯಾಯಾಧೀಶರ ತಂಡಕ್ಕೆ ಜಯ

ಮಂಗಳೂರು, ಮಾ.7:ಮಂಗಳೂರು ವಕೀಲರ ಸಂಘದ ವತಿಯಿಂದ ನಗರ ಹೊರವಲಯದ ಅಡ್ಯಾರ್‌ನಲ್ಲಿರುವ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಇತ್ತೀಚೆಗೆ ವಾರ್ಷಿಕ ಕ್ರೀಡಾಕೂಟ ನಡೆಯಿತು.

ದ.ಕ.ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಮುರಳೀಧರ್ ಪೈ ಕ್ರೀಡಾಕೂಟ ಉದ್ಘಾಟಿಸಿದರು. ನ್ಯಾಯಾಧೀಶರು ಹಾಗೂ ಹಿರಿಯ ವಕೀಲರ ನಡುವೆ ನಡೆದ ಉದ್ಘಾಟನಾ ಕ್ರಿಕೆಟ್ ಪಂದ್ಯದಲ್ಲಿ ನ್ಯಾಯಧೀಶರ ತಂಡ ಜಯಗಳಿಸಿದೆ.

ಬಳಿಕ ವಕೀಲರ ತಂಡದ ನಡುವೆ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳಾ ವಕೀಲರ ನಡುವೆ ಥ್ರೋಬಾಲ್ ಪಂದ್ಯಾಟ ನಡೆಯಿತು. ಕ್ರಿಕೆಟ್‌ನಲ್ಲಿ ಎಂಟು ವಕೀಲರ ತಂಡ ಭಾಗವಹಿಸಿದ್ದು, ಥ್ರೋಬಾಲ್ನಲ್ಲಿ ಮೂರು ಮಹಿಳಾ ತಂಡ ಭಾಗವಹಿಸಿತ್ತು. ಈ ಸಂದರ್ಭ ಹಗ್ಗ ಜಗ್ಗಟ, ಮ್ಯೂಸಿಕಲ್ ಚೇರ್ ಸ್ಪರ್ಧೆ ಏರ್ಪಡಿಸಲಾಯಿತು.

ಕ್ರಿಕೆಟ್ ಪಂದ್ಯದಲ್ಲಿ ರಾಘವೇಂದ್ರ ಎಚ್ ವಿ, ಇಸ್ಮಾಯಿಲ್ ಎಸ್., ದೇವಿಪ್ರಕಾಶ್ ಹೆಗ್ಡೆ ನಾಯಕತ್ವದ ಡೆರ್ಬಿ ಸೂಪರ್ ಕಿಂಗ್ಸ್ ತಂಡ ಪ್ರಥಮ ಹಾಗೂ ದಿನಕರ್ ಶೆಟ್ಟಿ, ನಾರಾಯಣ ಲಮಾಣಿ ನಾಯಕತ್ವದ ಬಾರ್ ಲಯನ್ಸ್ ತಂಡ ದ್ವಿತೀಯ ಸ್ಥಾನ ಗಳಿಸಿದೆ.

ಥ್ರೋ ಬಾಲ್ ಪಂದ್ಯದಲ್ಲಿ ಜಯಶ್ರೀ ರಟ್ಟೀಹಳ್ಳಿಯ ನಾಯಕತ್ವದ ಪಿಂಕ್ ಪ್ಯಾಂಥರ್ ತಂಡ ಪ್ರಥಮ, ಮುಹಮ್ಮದ್ ಅಸ್ಗರ್ ನಾಯಕತ್ವದ ಬಾರ್ ಸ್ಟ್ರೈಕರ್ಸ್ ತಂಡ ದ್ವಿತೀಯ ಹಾಗೂ ವೈಟ್ ಟೈಗರ್ಸ್ ತಂಡ ತೃತಿಯ ಬಹುಮಾನ ಗಳಿಸಿದೆ.

ಸಂಘದ ಅಧ್ಯಕ್ಷ ನರಸಿಂಹ ಹೆಗ್ಡೆ, ಉಪಾಧ್ಯಕ್ಷ ಬಿ. ಜಿನೇಂದ್ರ ಕುಮಾರ್, ಜೊತೆ ಕಾರ್ಯದರ್ಶಿ ಶರ್ಮಿಳಾ, ಕೋಶಾಧಿಕಾರಿ ಅರುಣಾ ಬಿ.ಪಿ, ಹಿರಿಯ ವಕೀಲರಾದ ಬಿ. ಇಬ್ರಾಹಿಂ, ಟಿ.ಎನ್. ಪೂಜಾರಿ, ಎಂ.ಆರ್. ಬಲ್ಲಾಳ್, ಎಸ್‌ಕೆ ಉಳ್ಳಾಲ್, ಕೆಎಸ್ ಶರ್ಮ, ಜಗದೀಶ್ ಶೇಣವ, ಪೃಥ್ವಿರಾಜ್ ರೈ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X