Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.8ರಿಂದ ಮುಹಿಮ್ಮಾತ್- ತ್ವಾಹಿರುಲ್...

ಮಾ.8ರಿಂದ ಮುಹಿಮ್ಮಾತ್- ತ್ವಾಹಿರುಲ್ ಅಹ್ದಲ್ ತಂಙಳ್ ಉರೂಸ್

ವಾರ್ತಾಭಾರತಿವಾರ್ತಾಭಾರತಿ7 March 2022 9:04 PM IST
share

ಕಾಸರಗೋಡು; ಮುಹಿಮ್ಮಾತ್ ಸ್ಥಪಕರೂ ಆದ ತ್ವಾಹಿರುಲ್ ಅಹ್ದಲ್ ತಂಙಳ್‌ರವರ 16ನೇ ಉರೂಸ್ ಮಾರ್ಚ್ 8ರಂದು ಮಖಾಂನಲ್ಲಿ ನಡೆಯುವ ಝಿಯಾರತಿನೊಂದಿಗೆ ಆರಂಭವಾಗಲಿದೆ. ಮಾರ್ಚ್ 13 ಸಂಜೆ ಸನದುದಾನ ಮತ್ತು ಆಧ್ಯಾತ್ಮಿಕ ಸಮ್ಮೇಳನದೊಂದಿಗೆ ಸಮಾಪ್ತಿಗೊಳ್ಳಲಿದೆ.

6 ದಿನಗಳಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಮುಖ ವಿದ್ವಾಂಸರೂ ನೇತಾರರೂ ಭಾಗವಹಿಸುವರು. ಮಂಗಳವಾರ ಬೆಳಗ್ಗೆ ನೂರುಲ್ ಉಲಮಾ ಮಖಾಂ, ಎಟ್ಟಿಕ್ಕುಳಂ ತಾಜುಲ್ ಉಲಮಾ ಮಖಾಂ, ಮಾಟ್ಟೂಲ್ಳಿಯಾಉಲ್ ಮುಸ್ತಫಾ ಮಖಾಂಗಳ ಝಿಯಾರತ್‌ಗಳಿಗೆ ಸಯ್ಯಿದ್ ಇಬ್ರಾಹೀಂ ಹಾದಿ ಸಯ್ಯಿದ್ ಮುಹಮ್ಮದ್ ಜುನೈದ್ ಬುಖಾರಿ, ಸಯ್ಯಿದ್ ಹಾಮಿದ್ ಅನ್ವರ್ ನೇತೃತ್ವ ನೀಡಲಿದ್ದಾರೆ.

ಸಂಜೆ 3 ಗಂಟೆಗೆ ಅಹ್ದಲ್ ಮಖಾಂ ಝಿಯಾರತಿಗೆ ಸಯ್ಯಿದ್ ಪಿ ಎಸ್ ಆಟ್ಟಕ್ಕೋಯ ತಂಙಳ್ ಪಂಜಿಕ್ಕಲ್ ನೇತೃತ್ವ ನೀಡಲಿದ್ದಾರೆ. ಖತ್ಮುಲ್ ಖುರ್‌ಆನ್ ಆರಂಭಿಸುವ ಕಾರ್ಯಕ್ರಮಕ್ಕೆ ಸಯ್ಯಿದ್ ಕುಂಞಿಕ್ಕೋಯ ತಂಙಳ್ ಮುಟ್ಟಂ ನೇತೃತ್ವ ನೀಡಲಿದ್ದಾರೆ. ಸಯ್ಯಿದ್ ಕೆ ಎಸ್ ಆಟ್ಟಕ್ಕೋಯ ತಂಙಳ್ ಕುಂಬೋಳ್ ಉರೂಸ್ ಉದ್ಘಾಟಿಸಲಿದ್ದಾರೆ. ಸಯ್ಯಿದ್ ಜಲಾಲುದ್ದೀನ್ ಬುಖಾರಿ ಉದ್ಬೋದನೆ ನಡೆಸುವರು. ರಾತ್ರಿ 8ಕ್ಕೆ ಧಾರ್ಮಿಕ ಪ್ರವಚನ ಉದ್ಘಾಟನೆಯನ್ನು ಅತಾಉಲ್ಲಾ ತಂಙಳ್ ಉದ್ಯಾವರ ನಿರ್ವಹಿಸಲಿದ್ದಾರೆ. ಡಾ. ಮುಹಮ್ಮದ್ ಫಾರೂಖ್ ನಈಮಿ ಕೊಲ್ಲಂ ಪ್ರಬಾಷಣ ನಡೆಸಲಿದ್ದಾರೆ.

ಮಾರ್ಚ್ 12ರ ತನಕ ರಾತ್ರಿ 8ಕ್ಕೆ ನಡೆಯುವ ಧಾರ್ಮಿಕ ಪ್ರವಚನದಲ್ಲಿ ಕೂಟಂಬಾರ ಅಬ್ದುಲ್ ರಹ್ಮಾನ್ ದಾರಿಮಿ, ನೌಫಲ್ ಸಖಾಫಿ ಕಳಸ, ಅನಸ್ ಅಮಾನಿ ಕಾಮಿಲ್ ಸಖಾಫಿ ಪುಷ್ಪಗಿರಿ ಪ್ರಭಾಷಣ ನಡೆಸಲಿದ್ದಾರೆ.

ಆದಿತ್ಯವಾರ  ಬೆಳಗ್ಗೆ ಮೌಲಿದ್ ಮಜ್ಲಿಸ್‌ಗೆ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರ ನೆತೃತ್ವ ನೀಡಲಿದ್ದಾರೆ. ಮುಹಮ್ಮದ್ ರಫೀಖ್ ಸಅದಿ ದೇಲಂಪಾಡಿ ಭಾಷಣಗೆಯ್ಯುವರು. ಮಧ್ಯಾಹ್ನ 1.30 ಕ್ಕೆ ಖತಂ ದುಆ ಮಜ್ಲಿಸಿಗೆ ಸಯ್ಯದ್ ಶಹೀರ್ ತಂಙಳ್ ಬಾಖಾರಿ, ಸ್ವಾಲಿಹ್ ಸಅದಿ ತಳಿಪರಂಬ್ ನೇತೃತ್ವ ನೀಡುವರು. ಸಂಜೆ 4:30ಕ್ಕೆ ಮಹ್ಳರತುಲ್ ಬದ್ರಿಯ್ಯಿದೊಂದಿಗೆ ಸನದುದಾನ ಆಧ್ಯಾತ್ಮಿಕ ಸಮ್ಮೇಳನ ಆರಂಭವಾಗಲಿದೆ. ಸಯ್ಯದ್ ಅಲಿ ಬಾಫಖಿ ತಂಙಳ್ ಪ್ರಾರ್ಥನೆ ನಡೆಸಲಿದ್ದಾರೆ. ಸಯ್ಯಿದ್ ಹಸನುಲ್ ಅಹ್ದಲ್ ತಂಙಳ್‌ರವರ ಅಧ್ಯಕ್ಷತೆಯಲ್ಲಿ ಸಮಸ್ತ ಅಧ್ಯಕ್ಷರಾದ ರಈಸುಲ್ ಉಲಮಾ ಇ ಸುಲೈಮಾನ್ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ.

ಸನದುದಾನ ನಿರ್ವಹಿಸಿ ಇಂಡಿಯನ್ ಗ್ಯಾಂಡ್ ಮುಫ್ತಿ ಕಾಂತಪುರಂ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ಪ್ರಭಾಷಣ ನಡೆಸಲಿದ್ದಾರೆ. ಸಯ್ಯಿದ್ ಇಬ್ರಾಹಿಂ ಖಲೀಲ್ ಬುಖಾರಿ ತಂಙಳ್ ಹಾಗು ಪೆರೋಡ್ ಅಬ್ದುಲ್ ರಹ್ಮಾನ್ ಸಖಾಫಿ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.

ಸಯ್ಯಿದ್ ಮೊಹಮ್ಮದ್ ಇಬ್ರಾಹಿಂ ಪೂಕುಂಜಿ ತಂಙಳ್ ಸೈಯದ್ ತ್ವಾಹ ತಂಗಳ್, ಸೈಯದ್ ಶಿಹಾಬುದ್ದೀನ್ ತಂಙಳ್ ಮುತ್ತನ್ನೂರ್, ಸೈಯದ್ ಮುನೀರುಲ್ ಅಹ್ದಲ್ ತಂಙಳ್ ಎಪಿ ಅಬ್ದುಲ್ಲಾ ಮುಸ್ಲಿಯಾರ್ ಮಾಣಿಕೋತ್, ಪಿ ಹೈದ್ರೋಸ್ ಮುಸ್ಲಿಯಾರ್ ಕೊಲ್ಲಂ, ವಿಪಿಎಂ ಫೈಝಿ ವಿಲ್ಲಾಪಲ್ಲಿ, ಹುಸೈನ್ ಸಅದಿ ಕೆ.ಸಿ.ರೋಡ್, ಅಬ್ದುಲ್ ರಶೀದ್ ಝೈನಿ ಕಕ್ಕಿಂಜೆ, ಲತ್ವೀಫ್ ಸಅದಿ ಶಿವಮೊಗ್ಗ, ನಿಝಾಮುದ್ದೀನ್ ಫಾಳಿಲಿ ಕೊಲ್ಲಂ ಹಾಗೂ ಸಿ.ಎನ್.ಜಾಫರ್ ಭಾಷಣ ಮಾಡಲಿದ್ದಾರೆ. ಯನೇಪೋಯ ಅಬ್ದುಲ್ಲಾ ಕುಂಞಿ ಹಾಜಿ ಅವರು ಉಡುಗೊರೆ ನೀಡಲಿದ್ದಾರೆ. ಈ ವರ್ಷ 116 ಹಿಮಮಿ ವಿದ್ವಾಂಸರು ಹಾಗು 27 ಹಾಫಿಳ್‌ಗಳು ಸನದ್ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಸೈಯದ್ ಹಸನುಲ್ ಅಹ್ದಲ್ ತಂಙಳ್ (ಉಪಾಧ್ಯಕ್ಷರು, ಮುಹಿಮ್ಮಾತ್), ಬಿ ಎಸ್ ಅಬ್ದುಲ್ಲಾ ಫೈಝಿ (ಪ್ರಧಾನ ಕಾರ್ಯದರ್ಶಿ ಮುಹಿಮ್ಮಾತ್) ಸಿ.ಐ ಅಮೀರಲಿ (ಕೋಶಾಧಿಕಾರಿ, ಮುಹಿಮ್ಮಾತ್)
ಅಬೂಬಕ್ಕರ್ ಕಾಮಿಲ್ ಸಖಾಫಿ (ಪ್ರಧಾನ ಸಂಚಾಲಕರು, ಸ್ವಾಗತ ಸಮಿತಿ), ಸುಲೈಮಾನ್ ಕರಿವೆಲ್ಲೂರು (ಎಸ್.ಎಂ.ಎ ರಾಜ್ಯ ಕಾರ್ಯದರ್ಶಿ), ಅಬ್ದುಲ್ ಖಾದಿರ್ ಸಖಾಫಿ (ಎಸ್ ವೈ ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ), ವೈ.ಎಂ.ಅಬ್ದುಲ್ ರಹ್ಮಾನ್ ಅಹ್ಸನಿ (ಎಸ್.ಎಂ.ಎ ಜಿಲ್ಲಾ ಕಾರ್ಯದರ್ಶಿ), ಅಬ್ದುಲ್ ಖಾದಿರ್ ಸಖಾಫಿ ಮೊಗ್ರಾಲ್ (ಪಿ.ಆರ್ ಕಾರ್ಯದರ್ಶಿ ಮುಹಿಮ್ಮಾತ್), ಮೂಸಾ ಸಖಾಫಿ ಕಳತ್ತೂರು (ಸಂಚಾಲಕರು, ಪ್ರಚಾರ ಸಮಿತಿ) ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X