Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಕ್ರೇನ್ ಬಿಕ್ಕಟ್ಟು: ಪ್ರಚಾರದಲ್ಲಿ...

ಉಕ್ರೇನ್ ಬಿಕ್ಕಟ್ಟು: ಪ್ರಚಾರದಲ್ಲಿ ತೊಡಗದೆ ನಿಮ್ಮ ನೈಜ ಕರ್ತವ್ಯ ನಿಭಾಯಿಸಿ ಎಂದು ಕೇಂದ್ರಕ್ಕೆ ಕಾಂಗ್ರೆಸ್‌ ಸಲಹೆ

ವಾರ್ತಾಭಾರತಿವಾರ್ತಾಭಾರತಿ7 March 2022 9:54 PM IST
share
ಉಕ್ರೇನ್ ಬಿಕ್ಕಟ್ಟು: ಪ್ರಚಾರದಲ್ಲಿ ತೊಡಗದೆ ನಿಮ್ಮ ನೈಜ ಕರ್ತವ್ಯ ನಿಭಾಯಿಸಿ ಎಂದು ಕೇಂದ್ರಕ್ಕೆ ಕಾಂಗ್ರೆಸ್‌ ಸಲಹೆ

ಹೊಸದಿಲ್ಲಿ,ಮಾ.7: ಯುದ್ಧಗ್ರಸ್ತ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಸೋಮವಾರ ತೀವ್ರ ಕಳವಳವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್,‘ಪಕ್ಷಪಾತದ ಪ್ರಚಾರ ’ದಲ್ಲಿ ತೊಡಗದೆ ಭಾರತೀಯರನ್ನು ವಾಪಸ್ ಕರೆತರಲು ಎಲ್ಲ ಪ್ರಯತ್ನಗಳನ್ನು ಮಾಡುವಂತೆ ಸರಕಾರಕ್ಕೆ ಸೂಚಿಸಿದೆ.

ಉಕ್ರೇನ್‌ನಲ್ಲಿ  ನಡೆಯುತ್ತಿರುವ ಯುದ್ಧವನ್ನು ತಕ್ಷಣ ಅಂತ್ಯಗೊಳಿಸಬೇಕು ಎಂದು ಹೇಳಿದ ಪಕ್ಷವು,ನಾಗರಿಕರ ಸುರಕ್ಷಿತ ತೆರವಿಗಾಗಿ ಮಾನವೀಯ ಕಾರಿಡಾರ್‌ಗಳನ್ನು ರಚಿಸುವಂತೆ ಕರೆ ನೀಡಿದೆ.

ಉಕ್ರೇನ್‌ನಲ್ಲಿ ಮಿಲಿಟರಿ ಸಂಘರ್ಷವು ಉಲ್ಬಣಗೊಳ್ಳುತ್ತಿರುವ ಬಗ್ಗೆ ಪಕ್ಷವು ತೀವ್ರ ಹತಾಶಗೊಂಡಿದೆ. ಅಮಾಯಕ ಜೀವಗಳ ನಷ್ಟ,ವ್ಯಾಪಕ ವಿನಾಶ,ಜನರ ಸಾಮೂಹಿಕ ವಲಸೆ ಮತ್ತು ಉಲ್ಬಣಗೊಂಡಿರುವ ಮಾನವ ಸಂಕಷ್ಟಗಳು ಸೀಕಾರಾರ್ಹವಲ್ಲ. ಯುದ್ಧಗ್ರಸ್ತ ವಲಯಗಳಲ್ಲಿ ಸಿಕ್ಕಿಕೊಂಡಿರುವ ಸಹಸ್ರಾರು ಭಾರತೀಯ ವಿದ್ಯಾರ್ಥಿಗಳು ಮತ್ತು ಪ್ರಜೆಗಳ ಸುರಕ್ಷತೆಯ ಕುರಿತು ಪಕ್ಷವು ತೀವ್ರ ಕಳವಳಗೊಂಡಿದೆ ಎಂದು ಹೇಳಿಕೆಯೊಂದರಲ್ಲಿ ಕಾಂಗ್ರೆಸ್ ತಿಳಿಸಿದೆ.

ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ರಷ್ಯ,ಉಕ್ರೇನ್ ಮತ್ತು ನ್ಯಾಟೊ ಪ್ರಾಮಾಣಿಕತೆಯಿಂದ ಮಾತುಕತೆಗಳಲ್ಲಿ ತೊಡಗಿಕೊಳ್ಳಬೇಕು ಎಂದೂ ಕಾಂಗ್ರೆಸ್ ಹೇಳಿದೆ.

‘ನಮ್ಮ ಪ್ರಜೆಗಳನ್ನು ವಾಪಸ್ ಕರೆತರಲು ಎಲ್ಲ ಪ್ರಯತ್ನಗಳನ್ನು ಮಾಡುವುದು ಭಾರತ ಸರಕಾರದ ಕರ್ತವ್ಯವಾಗಿದೆ. ಭಾರತವು ಈ ಹಿಂದೆ ಕೊಲ್ಲಿ,ಲೆಬನಾನ್,ಲಿಬಿಯಾ ಮತ್ತು ಇರಾಕ್ ಯುದ್ಧಗಳ ಸಂದರ್ಭದಲ್ಲಿ ಯಾವುದೇ ಪಕ್ಷಪಾತದ ಪ್ರಚಾರದಲ್ಲಿ ತೊಡಗದೇ ಭಾರತೀಯರನ್ನು ತೆರವುಗೊಳಿಸಲು ತನ್ನ ವಾಯುಪಡೆ ಮತ್ತು ನೌಕಾಪಡೆ ಮೂಲಕ ಬೃಹತ್ ಪ್ರಮಾಣದ ಕಾರ್ಯಾಚರಣೆಗಳನ್ನು ನಡೆಸಿತ್ತು ಎನ್ನುವುದನ್ನು ನೆನಪಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X