Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಾಲೂಕು ಕಚೇರಿಯಲ್ಲಿನ ಖಾಲಿ ಹುದ್ದೆಗಳ...

ತಾಲೂಕು ಕಚೇರಿಯಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ7 March 2022 11:22 PM IST
share
ತಾಲೂಕು ಕಚೇರಿಯಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಆರ್.ಅಶೋಕ್

ಬೆಂಗಳೂರು, ಮಾ. 7: ‘ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು' ಎಂದು ಕಂದಾಯ ಸಚಿವ ಆರ್.ಅಶೋಕ್  ಭರವಸೆ ನೀಡಿದ್ದಾರೆ.

ಸೋಮವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಬಿ.ಕೆ.ಸಂಗಮೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಭದ್ರಾವತಿ ತಾಲ್ಲೂಕಿನಲ್ಲಿ ಖಾಲಿ ಇರುವ ಕೆಲವು ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಸರಕಾರ ಕಾರ್ಯೋನ್ಮುಖವಾಗಿದೆ. ಯಾವ ಯಾವ ಹುದ್ದೆಗಳು ಖಾಲಿ ಇವೆಯೋ ಅವುಗಳನ್ನು ಭರ್ತಿ ಮಾಡಿಕೊಳ್ಳಲು ಸಂಬಂಧಪಟ್ಟ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಭದ್ರಾವತಿಗೆ ತಹಶಿಲ್ದಾರ್ ಗ್ರೇಡ್-1 ಒಂದು, ತಹಸೀಲ್ದಾರ್ ಗ್ರೇಡ್-2 ಒಂದು, ಶಿರಸ್ತೇದಾರ್ 7, ಪ್ರಥಮ ದರ್ಜೆ ಸಹಾಯಕರು/ಕಂದಾಯ ನಿರೀಕ್ಷಕ 9 ಹುದ್ದೆಗಳಲ್ಲಿ 6, ದ್ವಿತೀಯ ದರ್ಜೆ ಸಹಾಯಕರಲ್ಲಿ 11ರಲ್ಲಿ 10 ಭರ್ತಿ, ಗ್ರಾಮಲೆಕ್ಕಗರಲ್ಲಿ 47 ಹುದ್ದೆಗಳ ಪೈಕಿ 34 ಹುದ್ದೆಗಳು ಭರ್ತಿಯಾಗಿವೆ. ಗ್ರಾಮಲೆಕ್ಕಿಗ 13, ವಾಹನ ಚಾಲಕರು-1, ಬೆರಳಚ್ಚುಗಾರರು 3, ಗ್ರೂಪ್ ‘ಡಿ' 3 ಸೇರಿದಂತೆ ಇಲ್ಲಿ 24 ಹುದ್ದೆಗಳು ಖಾಲಿ ಇವೆ. 

ಈಗಾಗಲೇ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಕೌನ್ಸಿಲ್ ನಡೆದಿದೆ. ಉಳಿದಿರುವ ಖಾಲಿ ಇರುವ ಇತರೆ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಚಿವ ಅಶೋಕ್ ಇದೇ ವೇಳೆ ಸದನಕ್ಕೆ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X