Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಮಾರ್ಟ್‌ ಫೋನ್‌ ಇಲ್ಲದ ಬಳಕೆದಾರರಿಗೆ...

ಸ್ಮಾರ್ಟ್‌ ಫೋನ್‌ ಇಲ್ಲದ ಬಳಕೆದಾರರಿಗೆ ಹೊಸ "UPI 123PAY" ಬಿಡುಗಡೆಗೊಳಿಸಿದ ಆರ್‌ಬಿಐ

ವಾರ್ತಾಭಾರತಿವಾರ್ತಾಭಾರತಿ8 March 2022 6:12 PM IST
share
ಸ್ಮಾರ್ಟ್‌ ಫೋನ್‌ ಇಲ್ಲದ ಬಳಕೆದಾರರಿಗೆ ಹೊಸ UPI 123PAY ಬಿಡುಗಡೆಗೊಳಿಸಿದ ಆರ್‌ಬಿಐ

  ಹೊಸದಿಲ್ಲಿ:  ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಂಠ ದಾಸ್ ಅವರು ಮಂಗಳಾರ ಹೊಸ ಇನ್‍ಸ್ಟೆಂಟ್ ಪಾವತಿ ವ್ಯವಸ್ಥೆ "UPI 123 PAY" ಅನ್ನು ಫೀಚರ್ ಫೋನ್ (ಸ್ಮಾರ್ಟ್‌ ಫೋನ್‌ ಅಲ್ಲದ ಸಾಮಾನ್ಯ ಫೋನ್) ಬಳಕೆದಾರರಿಗಾಗಿ ಬಿಡುಗಡೆಗೊಳಿಸಿದ್ದಾರೆ. ಈ ಹೊಸ ಯುಪಿಐ ಭಾರತದ ಸುಮಾರು 40 ಕೋಟಿ ಫೀಚರ್ ಫೋನ್ ಬಳಕೆದಾರರಿಗೆ ಸುರಕ್ಷಿತ ರೀತಿಯಲ್ಲಿ ಪಾವತಿ ಮಾಡಲು ಅನುಕೂಲ ಕಲ್ಪಿಸಲಿದೆ.

ಪ್ರಸ್ತುತ ಯುಪಿಐ ಸೇವೆಗಳು ಬಳಕೆದಾರರಿಗೆ ಯುಎಸ್‍ಎಸ್‍ಡಿ ಆಧರಿತ ಸೇವೆಗಳ ಮುಖಾಂತರ ಲಭ್ಯವಿದೆ. ಈಗ ಹೊಸ ಯುಪಿಐ ಪಾವತಿ ವ್ಯವಸ್ಥೆಯೊಂದಿಗೆ ಫೀಚರ್ ಫೋನ್ ಬಳಕೆದಾರರು ಐವಿಆರ್ ಸಂಖ್ಯೆಗೆ ಕರೆ ಆಧರಿತ, ಆ್ಯಪ್ ಕಾರ್ಯಾತ್ಮಕತತೆ ಆಧರಿತ, ಮಿಸ್ಡ್ ಕರೆ  ಆಧರಿತ ಹಾಗೂ ಧ್ವನಿ-ಆಧರಿತ ಪಾವತಿಗಳಿಗೆ ಅನುಕೂಲ ಕಲ್ಪಿಸಲಿದೆ.

ಹೊಸ ಯುಪಿಐ ವ್ಯವಸ್ಥೆ ಬಳಸಿ ಬಳಕೆದಾರರು ಸ್ನೇಹಿತರು ಮತ್ತು ಕುಟುಂಬ ವರ್ಗಗಳಿಗೆ ಪಾವತಿ ಮಾಡಬಹುದು, ಬಿಲ್ ಪಾವತಿಸಬಹುದು, ತಮ್ಮ ವಾಹನಗಳ ಫ್ಯಾಸ್ಟ್ಯಾಗ್ ರಿಚಾರ್ಜ್ ಮಾಡಬಹುದು, ಮೊಬೈಲ್ ಬಿಲ್ ಪಾವತಿಸಬಹುದು ಮತ್ತು ಬಳಕೆದಾರರು ತಮ್ಮ ಖಾತೆಗಳ ಬ್ಯಾಲೆನ್ಸ್ ಪರಿಶೀಲಿಸಬಹುದು ಎಂದು ಆರ್‌ಬಿಐ ಹೇಳಿದೆ.

 ಗ್ರಾಹಕರು ಬ್ಯಾಂಕ್ ಖಾತೆಗಳನ್ನು ಸಹ ಲಿಂಕ್ ಮಾಡಬಹುದು, ಯುಪಿಐ ಪಿನ್‍ಗಳನ್ನು ಹೊಂದಿಸಬಹುದು ಅಥವಾ ಬದಲಾಯಿಸಬಹುದಾಗಿದೆ ಎಂದು ಆರ್‍ಬಿಐ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X