Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಂಬಲಪಾಡಿ ಯಕ್ಷಗಾನ ಮಂಡಳಿಯಿಂದ ಯಕ್ಷ...

ಅಂಬಲಪಾಡಿ ಯಕ್ಷಗಾನ ಮಂಡಳಿಯಿಂದ ಯಕ್ಷ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ8 March 2022 8:10 PM IST
share
ಅಂಬಲಪಾಡಿ ಯಕ್ಷಗಾನ ಮಂಡಳಿಯಿಂದ ಯಕ್ಷ ಪ್ರಶಸ್ತಿ ಪ್ರದಾನ

ಉಡುಪಿ, ಮಾ.8: ಉಡುಪಿ ಅಂಬಲಪಾಡಿಯ ಹಿರಿಯ ಸಾಂಸ್ಕೃತಿಕ ಸಂಘಟನೆ ಶ್ರೀಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯ 64ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಾಲ್ವರು ಹಿರಿಯ ಕಲಾವಿದರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಅಂಬಲಪಾಡಿಯ ಜನಾರ್ದನ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿಯನ್ನು ಬೆಂಗಳೂರಿನ ಗಾನಸೌರಭ ಯಕ್ಷಗಾನ ಶಾಲೆ, ಕಿದಿಯೂರು ಜನಾರ್ದನ ಆಚಾರ್ಯ ಪ್ರಶಸ್ತಿಯನ್ನು ವಿದ್ವಾನ್ ಗಣಪತಿ ಭಟ್, ಕಪ್ಪೆಟ್ಟು ಬಾಬು ಶೆಟ್ಟಿಗಾರ್ ಪ್ರಶಸ್ತಿಯನ್ನು ರಾಜೀವ ತೋನ್ಸೆ ಮತ್ತು ಕುತ್ಪಾಡಿ ಆನಂದ ಗಾಣಿಗ ಪ್ರಶಸ್ತಿಯನ್ನು ಪದ್ಮನಾಭ ಗಾಣಿಗ ಇವರಿಗೆ ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳರು ಪ್ರದಾನ ಮಾಡಿ ಗೌರವಿಸಿದರು.

ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿಯು ಹತ್ತು ಸಾವಿರ ರೂ ಹಾಗೂ ಉಳಿದ ಪ್ರಶಸ್ತಿಗಳು ತಲಾ ಎಂಟು ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರಗಳನ್ನು ಒಳಗೊಂಡಿವೆ. ಅತಿಥಿಗಳಾಗಿ ಆಗಮಿಸಿದ ಖ್ಯಾತ ನ್ಯಾಯವಾದಿ ಎ.ಸಂಕಪ್ಪ ಇವರು ಮಂಡಳಿಯ ಚಟುವಟಿಕೆಗಳನ್ನು ಮೆಚ್ಚಿ ಒಂದು ಲಕ್ಷ ರೂ. ದೇಣಿಗೆ ಘೋಷಿಸಿದರು.

ಅತಿಥಿಗಳಾಗಿ ಕರ್ಣಾಟಕ ಬ್ಯಾಂಕಿನ ಎಜಿಎಂ ರಾಜಗೋಪಾಲ ಆಚಾರ್ಯ, ಅಗ್ನಿಹೋತ್ರಿ ವಿದ್ವಾನ್ ಅಡ್ವೆ ಲಕ್ಷ್ಮೀಶ ಆಚಾರ್ಯ ಭಾಗವಹಿಸಿದ್ದರು. ನಿರ್ದೇಶಕ ರಾದ ನರಸಿಂಹ ತುಂಗರನ್ನು ಡಾ.ವಿಜಯ ಬಲ್ಲಾಳ್ ಸನ್ಮಾನಿಸಿದರು.

ಮಂಡಳಿಯ ಅಧ್ಯಕ್ಷ ಕೆ.ಅಜಿತ್ ಕುಮಾರ್ ಸ್ವಾಗತಿಸಿ, ಮುರಲಿ ಕಡೆಕಾರ್ ಪ್ರಸ್ತಾವನೆಗೈದರು. ಪ್ರಶಸ್ತಿ ಪುರಸ್ಕೃತರ ಪರಿಚಯವನ್ನು ಪ್ರೊ.ನಾರಾಯಣ ಎಂ. ಹೆಗಡೆ ಮಾಡಿದರು. ನಟರಾಜ ಉಪಾಧ್ಯಾಯ ಮತ್ತು ಮಂಜುನಾಥ ತೆಂಕಿಲ್ಲಾಯ ಕಾರ್ಯಕ್ರಮ ನಿರ್ವಹಿಸಿದರೆ, ಕಾರ್ಯದರ್ಶಿ ಸುನಿಲ್ ಕುಮಾರ್ ವಂದಿಸಿದರು.

ಕಾರ್ಯಕ್ರಮದ ಬಳಿಕ ಮಂಡಳಿಯ ಬಾಲ ಕಲಾವಿದರಿಂದ ’ಮೈಂದದ್ವಿವಿದ ಕಾಳಗ’ ಮತ್ತು ’ರುಗ್ಮಾವತಿ ಕಲ್ಯಾಣ’ ಯಕ್ಷಗಾನ ಪ್ರಸ್ತುತಗೊಂಡಿತು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X