Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ಉರೂಸ್; ರಾಜಕೀಯ, ಸಾಮಾಜಿಕ ನಾಯಕರ...

ಉಳ್ಳಾಲ ಉರೂಸ್; ರಾಜಕೀಯ, ಸಾಮಾಜಿಕ ನಾಯಕರ ಸಮಾಗಮ

ವಾರ್ತಾಭಾರತಿವಾರ್ತಾಭಾರತಿ8 March 2022 10:21 PM IST
share
ಉಳ್ಳಾಲ ಉರೂಸ್; ರಾಜಕೀಯ, ಸಾಮಾಜಿಕ ನಾಯಕರ ಸಮಾಗಮ

ಉಳ್ಳಾಲ : ಉಳ್ಳಾಲ ಉರೂಸ್ ಪ್ರಯುಕ್ತ  ಏರ್ಪಡಿಸಿದ ರಾಜಕೀಯ-ಸಾಮಾಜಿಕ ನಾಯಕರ ಸಭೆಯನ್ನು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಬಿ.ಇಬ್ರಾಹಿಂ ಉದ್ಘಾಟಿಸಿ ಸಮಯೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.

ಎಸ್.ಡಿ.ಪಿ.ಐ.ರಾಜ್ಯಧ್ಯಕ್ಷ ಅಬ್ದುಲ್ ಮಜೀದ್ ಸಭೆಯನ್ನುದ್ದೇಶಿಸಿ  ಮಾತನಾಡಿ  ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಎದೆಗುಂದ ಬಾರದು. ಅಲ್ಲಾಹನ ಅಗ್ನಿ ಪರೀಕ್ಷೆಯಲ್ಲಿ ಉತ್ತೀರ್ಣರಾಗ ಬೇಕೆಂಬ ಛಲ ನಮ್ಮದಾಗಲಿ ಎಂದು ಹೇಳಿದರು.

ರಾಜ್ಯ ವೆಲ್ಫೇರ್ ಪಾರ್ಟಿಯ ಅಧ್ಯಕ್ಷ ನ್ಯಾಯವಾದಿ ತಾಹೀರ್ ಹುಸೈನ್ ಮಾತನಾಡಿ, ಸಾಮರಸ್ಯ -ಭಾವೈಕ್ಯತೆಗೆ ಧಕ್ಕೆ ತರುವ ವ್ಯವಸ್ಥಿತ ಸಂಚು ಇಂದು ಭಾರತದಲ್ಲೂ ನಡೆಯುತ್ತಿರುವುದು ನಿಜಕ್ಕೂ ಕಳವಳಕಾರಿ, ಇಂತಹ ಸಂದರ್ಭದಲ್ಲಿ ಸೌಹಾರ್ದ ಸಭೆಗಳು ಹೆಚ್ಚು ಪ್ರಯೋಜನಕಾರಿಯಾಗ ಬಲ್ಲುದು.  ಉಳ್ಳಾಲ ಉರೂಸ್ ಪ್ರಯುಕ್ತ ಹಮ್ಮಿಕೊಂಡ ಈ ಸಮಾವೇಶ ಶ್ಲಾಘನಾರ್ಹ ಎಂದರು.

ಖ್ಯಾತ ನ್ಯಾಯವಾದಿ ಮುಝಫರ್ ಅಹ್ಮದ್ ಮಾತನಾಡಿ ಮುಸ್ಲಿಂ ಸಮಾಜ ಶೈಕ್ಷಣಿಕವಾಗಿ ಪ್ರಬಲರಾಗುವ ಈ ದಿನಗಳಲ್ಲಿ  ಎದುರಾಗುವ ಅಡ್ಡಿ ,ಆತಂಕ, ಸಮಸ್ಯೆ ಗಳನ್ನು ಸಂಯಮ ಮತ್ತು ವಿವೇಕಯುತವಾಗಿ ನಿಭಾಯಿಸ ಬೇಕು ಎಂದು ಹೇಳಿದರು.

ವೇದಿಕೆಯಲ್ಲಿ  ಕಾಂಗ್ರೆಸ್ ನಾಯಕ ಹಾಜಿ ಯು.ಕೆ.ಮೋನು ಕಣಚೂರು, ಮುಸ್ಲಿಂ ಲೀಗ್ ಹಿರಿಯ ನಾಯಕ ನ್ಯಾಯವಾದಿ ಸುಲೈಮಾನ್ ಸುರೈಬೈಲ್, ಮಾಜೀ ಮೇಯರ್ . ಕೆ.ಅಶ್ರಫ್, ಎಸ್ .ಡಿ.ಪಿ.ಐ ಪಕ್ಷದ ರಾಜ್ಯ ಕಾರ್ಯದರ್ಶಿ  ಶಾಫಿ ಬೆಳ್ಳಾರೆ, ರಾಜ್ಯ ಮುಖಂಡ ಅಕ್ರಮ್ ಹಸನ್, ಕಾಂಗ್ರೆಸ್  ಜಿಲ್ಲಾ ನಾಯಕರಾದ ಎನ್. ಎಸ್.ಕರೀಮ್, ಮುಸ್ತಫ ಹರೇಕಳ, ಎಸ್ ಡಿ ಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಮುಖಂಡ ಝಾಕೀರ್ ಉಳ್ಳಾಲ್,  ಅಶ್ರಫ್ ಕೆ.ಸಿ.ರೋಡ್, ಪಿಎಫ್ ಐ ಮುಖಂಡ ಎ.ಆರ್ ಅಬ್ಬಾಸ್ ಕೌನ್ಸಿಲರ್ ರಮೀಝ್ , ನಿಝಾಂ ಮೇಲಂಗಡಿ,ವೆಲ್ಫೇರ್ ಪಾರ್ಟಿ ರಾಜ್ಯ ಉಪಾಧ್ಯಕ್ಷ, ಶ್ರೀ ಕಾಂತ್ ಸಾಲಿಯಾನ್, ರಾಜ್ಯ ಮಾಧ್ಯಮ ಕಾರ್ಯದರ್ಶಿ ಅಝೀಝ್ ಜಾಗಿರ್ದಾರ್, ಜಿಲ್ಲಾಧ್ಯಕ್ಷ ಅಡ್ವೋಕೇಟ್ ಸರ್ಫರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಸೈಫ್ ಉಳ್ಳಾಲ, ಜಿಲ್ಲಾ ವಕ್ತಾರ ಸಲಾಂ ಸಿ ಎಚ್. ತೌಸೀಫ್ , ಇಸ್ಮಾಯಿಲ್ ಬೆಂಗ್ರೆ, ಹುಸೈನ್ ತೊಕ್ಕೋಟ್ಟು, ಬೆಂಗಳೂರಿನ ಫೀಲ್ಡ್ ಸ್ಟಾರ್ ಫರ್ಮ್ ಮಾಲ್ಹಕ ಮಕ್ಸೂದ್ ಖಾನ್, ದರ್ಗಾ ಅರಬಿಕ್ ಟ್ರಸ್ಟ್ ಪ್ರ. ಕಾರ್ಯದರ್ಶಿ ಅಮೀರ್ ಹಾಜಿ, ಕಾರ್ಯ ದರ್ಶಿ ಆಸಿಫ್ ಅಬ್ದುಲ್ಲ, ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಎ.ಕೆ.ಮೊಯ್ದಿನ್ ಹಾಜಿ, ಚೆರಿಯೋನು  ಜಪ್ಪು, ಜಮಾಲ್ ಬಾರ್ಲಿ, ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಮಜೀದ್ ಖಾನ್ ಕೊಡ್ಲಿ ಪೇಟೆ, ವೆಲ್ಫರ್ ಪಾರ್ಟಿ ರಾಜ್ಯಾಧ್ಯಕ್ಷ ನ್ಯಾಯವಾದಿ ತಾಹೀರ್ ಹುಸೈನ್,  ಎಸ್.ಡಿ.ಪಿ.ಐ.ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಮಾಜೀ ಮೇಯರ್ ಅಶ್ರಫ್ ರನ್ನು ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಶಾಲು ಹೊದಿಸಿ ಸನ್ಮಾನಿಸಿದರು.

ಉಳ್ಳಾಲ ದರ್ಗಾ ಮಾಧ್ಯಮ ಉಸ್ತುವಾರಿ ಫಾರೂಕ್ ಉಳ್ಳಾಲ್ ಕಾರ್ಯ ಕ್ರಮವನ್ನು ನಿರೂಪಿಸಿದರು‌.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X