Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರಿಲ್ಲದ ಫೋಟೊ ಪ್ರಕಟಿಸಿ ಮಹಿಳಾ...

ಮಹಿಳೆಯರಿಲ್ಲದ ಫೋಟೊ ಪ್ರಕಟಿಸಿ ಮಹಿಳಾ ದಿನಾಚರಣೆಗೆ ಶುಭಕೋರಿ ನಗೆಪಾಟಲಿಗೀಡಾದ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

ವಾರ್ತಾಭಾರತಿವಾರ್ತಾಭಾರತಿ8 March 2022 11:27 PM IST
share
ಮಹಿಳೆಯರಿಲ್ಲದ ಫೋಟೊ ಪ್ರಕಟಿಸಿ ಮಹಿಳಾ ದಿನಾಚರಣೆಗೆ ಶುಭಕೋರಿ ನಗೆಪಾಟಲಿಗೀಡಾದ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

ಚೆನ್ನೈ: ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಮಾಡಿರುವ ಟ್ವೀಟ್‌ ವ್ಯಾಪಕ ವ್ಯಂಗ್ಯಕ್ಕೆ ಗುರಿಯಾಗಿದೆ. 

“ನಮ್ಮ ನಾರಿಶಕ್ತಿ ಹೊಂದಿರುವ ಬಲ, ಅವರು ನೀಡುವ ಕಾಳಜಿ, ಪ್ರತಿಯೊಂದು ಅಂಶದಲ್ಲೂ ಅವರು ಹೊಂದಿರುವ ಬಹು ಆಯಾಮದ ವಿಧಾನವು ನಮ್ಮ ಮಹಿಳೆಯರನ್ನು ಎದ್ದು ಕಾಣುವಂತೆ ಮಾಡುತ್ತದೆ. ಈ ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಿದ್ದಕ್ಕಾಗಿ ನಮ್ಮ ಎಲ್ಲಾ ತಾಯಿ ಮತ್ತು ಸಹೋದರಿಯರಿಗೆ ಧನ್ಯವಾದಗಳು! ಮಹಿಳಾ ದಿನಾಚರಣೆಯ ಶುಭಾಶಯಗಳು!” ಎಂದು ಬರೆದು ಅಣ್ಣಾಮಲೈ ಟ್ವೀಟ್‌ ಮಾಡಿದ್ದಾರೆ. ಆದರೆ, ಫೋಟೋದಲ್ಲಿ ಯಾವುದೇ ಮಹಿಳೆಯರು ಇಲ್ಲದಿರುವುದು ಟ್ರಾಲ್‌ಗಳಿಗೆ ಆಹಾರವಾಗಿದೆ. 

ಅಣ್ಣಾಮಲೈ ಮಾಡಿರುವ ಟ್ವೀಟ್‌ನಲ್ಲಿ ನರೇಂದ್ರ ಮೋದಿ, ಜೆಪಿ ನಡ್ಡಾ ಹಾಗೂ ಅಣ್ಣಾಮಲೈ ಅವರ ಚಿತ್ರಗಳು ಮಾತ್ರ ಇವೆ. ಮಹಿಳಾ ದಿನಾಚರಣೆಗೆ ಯಾವುದೇ ಮಹಿಳೆಯರ ಫೋಟೊಗಳನ್ನು ಅಳವಡಿಸದೇ ಶುಭಾಶಯ ಸಲ್ಲಿಸಿರುವುದು ಸದ್ಯ ತಮಿಳುನಾಡಿನಾದ್ಯಂತ ನಗೆಪಾಟಲಿಗೀಡಾಗಿದೆ. 

“ಅದ್ಭುತ. ಮಹಿಳಾ ದಿನದ ಪೋಸ್ಟ್‌ನಲ್ಲಿ ಒಬ್ಬ ಮಹಿಳೆಯೂ ಇಲ್ಲ.” ಎಂದು ಸುದರ್ಶನ್‌ ಎಂಬವರು ಕಾಲೆಳೆದಿದ್ದಾರೆ. 

ಇನ್ನು ಬಿಜೆಪಿ ವಿರುದ್ಧ ನೇರ ದಾಳಿಗೂ ಈ ಪೋಸ್ಟ್‌ ಬಳಕೆಯಾಗಿದ್ದು, “ಭಾರತದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ನಿಮ್ಮ ಪಕ್ಷ ಮೊದಲ ಸ್ಥಾನದಲ್ಲಿದೆ. ಮೊದಲು ಮಹಿಳೆಯರನ್ನು ಕೇವಲ ವಸ್ತು ಎಂದು ಪರಿಗಣಿಸುವ ಮನಸ್ಥಿತಿಯಿಂದ ಹೊರಬನ್ನಿ. ಅಷ್ಟು ಸಾಕು.!” ಎಂದು ಮಧು ಎಂಬವರು ತಮಿಳಿನಲ್ಲಿ ಟ್ವೀಟ್‌ ಮಾಡಿದ್ದಾರೆ. "ಮಹಿಳೆಯರಿಲ್ಲದ ಫೋಟೊವನ್ನು ಪ್ರಕಟಿಸುವ ಮೂಲಕ ಅಣ್ಣಾಮಲೈ ಮಹಿಳೆಯರಿಗೆ ಭಾರೀ ಗೌರವ ಸಲ್ಲಿಸಿದ್ದಾರೆ" ಎಂದು ಬಳಕೆದಾರರೊಬ್ಬರು ಕುಹಕವಾಡಿದ್ದಾರೆ. 

Where are women in the picture

— ஜோசுவா பென் - Joshua (@mjoshuaben) March 8, 2022

Preaching starts at home. Clarify, why RSS is not allowing any women to hold any position in the RSS organisation?

— Humanity Above All (@Beahumane1st) March 8, 2022

Annamalai has given great honour to all the women in BJP by posting all of their pictures here.

— Elayaraja Kuppusamy (@Raja180614s) March 8, 2022

pic.twitter.com/rf4k46Py4M

— Anto praveen (@antopraveen1) March 8, 2022

இந்தியாவிலேயே பெண்களுக்கு எதிரான வன்முறைகளில் உங்க கட்சி தான் நாட்டிலே முதலிடம்.

நீங்க பெண்கள் தின வாழ்த்து எல்லாம் சொல்ல வேண்டாம், முதலில் பெண்களை வெறும் பொருளாக கருதும் மனநிலையில் இருந்து வெளியே வாங்க.

அது போதும்.! https://t.co/KvQJ4E26ST

— Madhu (@Vignesh_TMV) March 8, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X