ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರಿಕೆ : ಡಿಸಿ ಕೂರ್ಮರಾವ್
ಉಡುಪಿ, ಮಾ.10: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಮಾ.14ರ ಬೆಳಗ್ಗೆ 6:00 ಗಂಟೆಯಿಂದ ಮಾ.24ರ ಸಂಜೆ 6:00ರವರೆಗೆ ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ.ಪ್ರದೇಶ ವ್ಯಾಪ್ತಿಯಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.
Next Story