Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: 2017ರಲ್ಲಿ 24 ಇದ್ದ...

ಉತ್ತರಪ್ರದೇಶ: 2017ರಲ್ಲಿ 24 ಇದ್ದ ಮುಸ್ಲಿಂ ಶಾಸಕರ ಸಂಖ್ಯೆ 2022ರಲ್ಲಿ 36ಕ್ಕೇರಿಕೆ

ವಾರ್ತಾಭಾರತಿವಾರ್ತಾಭಾರತಿ11 March 2022 3:15 PM IST
share
ಉತ್ತರಪ್ರದೇಶ: 2017ರಲ್ಲಿ 24 ಇದ್ದ ಮುಸ್ಲಿಂ ಶಾಸಕರ ಸಂಖ್ಯೆ 2022ರಲ್ಲಿ 36ಕ್ಕೇರಿಕೆ

ಲಕ್ನೋ: ಹಿಂದಿನ ಅಸೆಂಬ್ಲಿ ಚುನಾವಣೆಯಲ್ಲಿ 24 ಶಾಸಕರಿಗೆ ಹೋಲಿಸಿದರೆ ಈ ಬಾರಿ ಮತದಾರರು 36 ಮುಸ್ಲಿಂ ಅಭ್ಯರ್ಥಿಗಳನ್ನು 18 ನೇ ಉತ್ತರ ಪ್ರದೇಶ ವಿಧಾನಸಭೆಗೆ ಕಳುಹಿಸಿದ್ದಾರೆ. 19% ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ರಾಜ್ಯದಲ್ಲಿ ಒಟ್ಟು 403 ಶಾಸಕರಲ್ಲಿ ಹೊಸದಾಗಿ ಚುನಾಯಿತ ಶಾಸಕರು 8.93% ರಷ್ಟಿದ್ದಾರೆ.

ಪ್ರಮುಖ ಮುಸ್ಲಿಂ ಶಾಸಕರಲ್ಲಿ ಅಝಂ ಖಾನ್, ಅವರ ಪುತ್ರ ಅಬ್ದುಲ್ಲಾ ಅಝಂ ಖಾನ್, ಜೈಲಿನಲ್ಲಿರುವ ರಾಜಕಾರಣಿ ಮುಖ್ತಾರ್ ಅನ್ಸಾರಿ ಪುತ್ರ ಅಬ್ಬಾಸ್ ಮತ್ತು ಸೋದರಳಿಯ ಶುಹೈಬ್ ಸೇರಿದ್ದಾರೆ.

ರಾಮ್‌ಪುರದಲ್ಲಿ, ಜೈಲಿನಲ್ಲಿರುವ ಎಸ್ಪಿ ನಾಯಕ ಅಝಂ ಖಾನ್ 1,21,755 ಮತಗಳನ್ನು ಗಳಿಸುವ ಮೂಲಕ ಗೆಲುವು ಪಡೆದಿದ್ದಾರೆ. ಬಿಜೆಪಿಯ ಆಕಾಶ್ ಸಕ್ಸೇನಾ 56,368 ಮತಗಳನ್ನು ಗಳಿಸಿ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ಸುವಾರ್‌ನಲ್ಲಿ (ರಾಂಪುರ) ಬಿಜೆಪಿ ಮಿತ್ರ ಪಕ್ಷವಾದ ಅಪ್ನಾ ದಳದ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಹೈದರ್ ಅಲಿ ಖಾನ್ ಅಲಿಯಾಸ್ ಹಮ್ಝಾ ಮಿಯಾನ್ ವಿರುದ್ಧ ಅಝಂ ಖಾನ್ ಅವರ ಪುತ್ರ ಅಬ್ದುಲ್ಲಾ 1,26,162 ಮತಗಳನ್ನು ಪಡೆದರು.

ಮೌದಲ್ಲಿ, ಎಸ್‌ಬಿಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಮುಖ್ತಾರ್ ಅನ್ಸಾರಿ ಅವರ ಪುತ್ರ ಅಬ್ಬಾಸ್ ಅನ್ಸಾರಿ ಬಿಜೆಪಿಯ ಅಶೋಕ್ ಕುಮಾರ್ ಸಿಂಗ್ ಅವರನ್ನು 38,227 ಮತಗಳಿಂದ ಸೋಲಿಸಿದ್ದಾರೆ.

ಮುಹಮ್ಮದಾಬಾದ್ (ಗಾಜಿಪುರ)ದಲ್ಲಿ ಮಾಜಿ ಶಾಸಕ ಸಿಬ್ಗತುಲ್ಲಾ ಅನ್ಸಾರಿ ಅವರ ಪುತ್ರ ಮತ್ತು ಮುಖ್ತಾರ್ ಅವರ ಸೋದರಳಿಯ ಶುಹೈಬ್ ಅನ್ಸಾರಿ ಅವರು ಬಿಜೆಪಿಯ ಹಾಲಿ ಶಾಸಕಿ ಅಲ್ಕಾ ರೈ ವಿರುದ್ಧ 18,199 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ.

ಹೈವೋಲ್ಟೇಜ್ ಕೈರಾನಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮೃಗಾಂಕಾ ಸಿಂಗ್ ಅವರ 1,05,148 ಮತಗಳ ವಿರುದ್ಧ ಎಸ್‌ಪಿಯ ನಹೀದ್ ಹಸನ್ 1,31,035 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ನಿಝಾಮಾಬಾದ್‌ನಲ್ಲಿ (ಅಜಂಗಢ), ಎಸ್‌ಪಿಯ 85 ವರ್ಷದ ಅನುಭವಿ ರಾಜಕಾರಣಿ ಆಲಂ ಬಡೀ 34,187 ಮತಗಳ ಅಂತರದಿಂದ ಮರು ಆಯ್ಕೆಯಾದರು. ಕಿಥೋರ್ (ಮೀರತ್) ಎಸ್‌ಪಿಯ ಶಾಹಿದ್ ಮಜೂರ್ ಮತ್ತು ಬಿಜೆಪಿಯ ಸತ್ವೀರ್ ಸಿಂಗ್ ನಡುವೆ ನಿಕಟ ಸ್ಪರ್ಧೆಯನ್ನು ಕಂಡಿತು. ಮಜೂರ್ ಅವರು 2,180 ಮತಗಳ ಅಲ್ಪ ಅಂತರದಿಂದ ಗೆದ್ದರು.

ಕುಂದರ್ಕಿಯಲ್ಲಿ (ಮೊರಾದಾಬಾದ್) ಎಸ್‌ಪಿ ಸಂಸದ ಶಫೀಕುರ್ ರಹಮಾನ್ ಬರ್ಕ್ ಅವರ ಪುತ್ರ ಝಿಯಾ-ಉರ್-ರೆಹಮಾನ್ ಅವರು ಬಿಜೆಪಿಯ ಕಮಲ್ ಕುಮಾರ್ ಅವರನ್ನು 43,162 ಮತಗಳಿಂದ ಸೋಲಿಸಿದ್ದಾರೆ.

ಕೃಪೆ: Indianexpress.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X