ವಾರಸುದಾರರಿಗೆ ಸೂಚನೆ
ಉಡುಪಿ, ಮಾ.11: ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಮೋಹನ ಆಚಾರ್ (54) ಎಂಬ ವ್ಯಕ್ತಿ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರದ ದೂರವಾಣಿ ಸಂಖ್ಯೆ 0820- 2520555/9449827833ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ವಾರಸುದಾರರಿಗೆ ಸೂಚನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಕೆ.ಶಿವಣ್ಣ (68) ಮತ್ತು ಸಂಜೀವ ಶೆಟ್ಟಿ (68) ಎಂಬ ವ್ಯಕ್ತಿಗಳ ಸ್ಥಿತಿ ಚಿಂತಾಜನಕ ವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರೀಕ ಸಹಾಯಕೇಂದ್ರ ದೂರವಾಣಿ ಸಂಖ್ಯೆ 0820-2520555/ 9449827833 ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
Next Story