Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ʼಕೆಕೆಎಂಎʼ ಕರ್ನಾಟಕ ಶಾಖೆಯ ನೂತನ...

ʼಕೆಕೆಎಂಎʼ ಕರ್ನಾಟಕ ಶಾಖೆಯ ನೂತನ ಅಧ್ಯಕ್ಷರಾಗಿ ಯೂಸುಫ್ ರಶೀದ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ13 March 2022 6:54 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ʼಕೆಕೆಎಂಎʼ ಕರ್ನಾಟಕ ಶಾಖೆಯ ನೂತನ ಅಧ್ಯಕ್ಷರಾಗಿ ಯೂಸುಫ್ ರಶೀದ್ ಆಯ್ಕೆ

ಕುವೈತ್ : ಕುವೈತ್‌ನಲ್ಲಿರುವ ಭಾರತೀಯ ವಲಸಿಗರ ಅತಿದೊಡ್ಡ ಸಾಮಾಜಿಕ ಸೇವಾ ಸಂಸ್ಥೆಯಾದ ಕುವೈತ್ ಕೇರಳ ಮುಸ್ಲಿಂ ಅಸೋಸಿಯೇಷನ್ ​​(ಕೆಕೆಎಂಎ) ನ ಕೆಕೆಎಂಎ ಕರ್ನಾಟಕ ಶಾಖೆಯು 9ನೇ ಎಜಿಎಂ ಅನ್ನು ಕ್ಯಾಲಿಕಟ್ ಲೈವ್ ರೆಸ್ಟೋರೆಂಟ್ ಸಭಾಂಗಣದಲ್ಲಿ ಕೆಕೆಎಂಎ ಕೇಂದ್ರ ಸಮಿತಿಯ ಚುನಾವಣಾಧಿಕಾರಿ ಮುನೀರ್ ಕೋಡಿ ಅವರ ಮೇಲ್ವಿಚಾರಣೆಯಲ್ಲಿ ಶುಕ್ರವಾರ ಆಯೋಜಿಸಲಾಯಿತು.

2022-2023ರ ನೂತನ ಅಧ್ಯಕ್ಷರಾಗಿ ಯೂಸುಫ್ ರಶೀದ್ ಅವಿರೋಧವಾಗಿ ಆಯ್ಕೆಯಾದರು.

ಮೌಲಾನಾ ಜಾವಿದ್ ಮುಹಮ್ಮದ್ ಕರ್ಜಿಕರ್ ಅವರ ಪವಿತ್ರ ಕುರ್‌ಆನ್ ಪಠಣದೊಂದಿಗೆ ಸಭೆಯು ಪ್ರಾರಂಭವಾಯಿತು. ಶಾಖಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಯೂಸುಫ್ ಮುನಿಯಂ ಸ್ವಾಗತಿಸಿದರು. ಕೆಕೆಎಂಎ ಹಿರಿಯ ಪಿಎಂಟಿ ಸದಸ್ಯ ಇಬ್ರಾಹಿಂ ಕುನ್ನಿಲ್ ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಕೆಕೆಎಂಎ-ಕರ್ನಾಟಕ ಶಾಖೆಯ ಸಮುದಾಯ ಸೇವೆ ಮತ್ತು ಸಮಾಜ ಕಲ್ಯಾಣ ಚಟುವಟಿಕೆಗಳಲ್ಲಿ ಕೊಡುಗೆಯನ್ನು ಶ್ಲಾಘಿಸಿದರು. ಶಾಖೆಯ ಸಾಮಾಜಿಕ ಯೋಜನೆಗಳ ಉಪಾಧ್ಯಕ್ಷ ಅಬ್ದುಲ್ ಲತೀಫ್ ಶೇಡಿಯಾ, ಶಾಖೆಯ ಕಳೆದ ಮೂರು ವರ್ಷಗಳ ಚಟುವಟಿಕೆಗಳ ಕುರಿತು ವಾರ್ಷಿಕ ವರದಿಯನ್ನು ಓದಿದರು.

ನಿರ್ಗಮಿತ ಅಧ್ಯಕ್ಷ ಎಸ್.ಎಂ. ಅಝರ್‌ ರನ್ನು ಸಮಾಜ ಸೇವೆಗೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಸನ್ಮಾನಿಸಲಾಯಿತು. ಈ ವೇಳೆ ಅಝರ್‌ ಅವರು ಕೆಕೆಎಂ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದು, ಅವರ ನಿಸ್ವಾರ್ಥ ಸೇವೆಗಳಿಗಾಗಿ ಮತ್ತು ತಮ್ಮ ಅಧಿಕಾರಾವಧಿಯಲ್ಲಿ ಸದಸ್ಯರು ನೀಡಿದ ಬೆಂಬಲಕ್ಕಾಗಿ ಧನ್ಯವಾದಗಳನ್ನು ತಿಳಿಸಿದರು.

ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಯೂಸುಫ್ ರಶೀದ್ ತಮ್ಮ ಭಾಷಣದಲ್ಲಿ ಕೆಕೆಎಂಎ ಒದಗಿಸಿದ ಅವಕಾಶಕ್ಕೆ ಆಭಾರಿಯಾದರು ಮತ್ತು ಸಮುದಾಯದ ಹೆಚ್ಚಿನ ಸದಸ್ಯರನ್ನು ತಲುಪಲು ಸಮಿತಿ ಮತ್ತು ಸಮುದಾಯವನ್ನು ಮುನ್ನಡೆಸಲು ಸದಸ್ಯರು ಮುಂದೆ ಬರಬೇಕೆಂದು ವಿನಂತಿಸಿದರು.

ಕೆಕೆಎಂಎ ಕೇಂದ್ರ ಸಮಿತಿಯ ಅಧ್ಯಕ್ಷ ಅಬ್ದುಲ್ ಸಲಾಂ ಎಪಿ ಅವರು ತಮ್ಮ ಭಾಷಣದಲ್ಲಿ ನಿರ್ಗಮಿತ ಅಧ್ಯಕ್ಷರು ಮತ್ತು ತಂಡಕ್ಕೆ ಧನ್ಯವಾದ ಅರ್ಪಿಸಿದರು ಮತ್ತು ನೂತನ ಪದಾಧಿಕಾರಿ ತಂಡವನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಭಾಗವಹಿಸಿದ್ದರು ಮತ್ತು ಊಟೋಪಚಾರ ವ್ಯವಸ್ಥೆಯನ್ನೂ ಒದಗಿಸಲಾಗಿತ್ತು. ಅಬ್ದುಲ್ ಜಬ್ಬಾರ್ ಗುರುಪುರ ಕಾರ್ಯಕ್ರಮವನ್ನು ನಿರ್ವಹಿಸಿದರು. ಐಟಿ ಮತ್ತು ಸಂವಹನ ಕಾರ್ಯದರ್ಶಿ ಮಾಬಿಯಾ ಆದಂ ಕಡಬ ವಂದಿಸಿದರು.

2022-23ಕ್ಕೆ ನೂತನವಾಗಿ ನೇಮಕಗೊಂಡ ಪದಾಧಿಕಾರಿಗಳು:

ಯೂಸುಫ್ ರಶೀದ್- ಅಧ್ಯಕ್ಷರು
ಮೊಹಮ್ಮದ್ ಯೂಸುಫ್ ಮುನಿಯಂ - ಕಾರ್ಯಾಧ್ಯಕ್ಷ
ಮೊಹಮ್ಮದ್ ಅಮೀನ್ ಶೇಖ್ - ಪ್ರಧಾನ ಕಾರ್ಯದರ್ಶಿ
ಅಬೂಬಕ್ಕರ್ ಶೇಖ್ ತುಂಬೆ - ಖಜಾಂಚಿ
ಇಮ್ತಿಯಾಝ್ ಸೂರಿಂಜೆ - ಸಂಘಟನಾ ಕಾರ್ಯದರ್ಶಿ
ಇರ್ಷಾದ್ ಮುಲ್ಕಿ - ಆಡಳಿತ ಕಾರ್ಯದರ್ಶಿ
ಮಾಬಿಯಾ ಆದಂ ಕಡಬ - ಐಟಿ ಮತ್ತು ಸಂವಹನ ಕಾರ್ಯದರ್ಶಿ
ಅಬ್ದುಲ್ ರಹಿಮಾನ್ ಕಾನಾ - ಕುಟುಂಬದ ಪ್ರಯೋಜನಗಳು

ಅಬ್ದುಲ್ ಅಝೀಝ್ ಗೌಸ್ - ಸದಸ್ಯತ್ವ / MWS / ಪಿಂಚಣಿ
 ರಿಯಾಝ್ ಕಾವಾ - ಸಾಮಾಜಿಕ ಯೋಜನೆ
 ಶರೀಫ್ ಅಹ್ಮದ್ ಮುಲ್ಕಿ - ಪರಿಹಾರ ಮತ್ತು ಧಾರ್ಮಿಕ
 ನೌಶಾದ್ ಬಜ್ಪೆ - ಮ್ಯಾಗ್ನೆಟ್
ಶಕೀಲ್ ಅಹ್ಮದ್ - ನಾಯಕತ್ವ ಮತ್ತು ಅಭಿವೃದ್ಧಿ
ರಮ್ಲಾನ್ ಭಟ್ರತೋಟ – ಫ್ಯಾಮಿಲಿ ಕ್ಲಬ್
ರಿಯಾಝ್ ಅಹ್ಮದ್ - ಕಲೆ ಮತ್ತು ಕ್ರೀಡೆ‌

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X