Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಹಿಳೆ ಸ್ವಾವಲಂಬಿಯಾದಲ್ಲಿ ಗ್ರಾಮಗಳ...

ಮಹಿಳೆ ಸ್ವಾವಲಂಬಿಯಾದಲ್ಲಿ ಗ್ರಾಮಗಳ ಉದ್ದಾರ: ವಿನಯಕುಮಾರ್ ಸೊರಕೆ

ವಾರ್ತಾಭಾರತಿವಾರ್ತಾಭಾರತಿ13 March 2022 12:45 PM IST
share
ಮಹಿಳೆ ಸ್ವಾವಲಂಬಿಯಾದಲ್ಲಿ ಗ್ರಾಮಗಳ ಉದ್ದಾರ: ವಿನಯಕುಮಾರ್ ಸೊರಕೆ

ಕಾಪು :   ಮಹಿಳೆ ರಾಷ್ಟ್ರದ ಶಕ್ತಿ. ಮಹಿಳೆಯರು ಸ್ವಾವಲಂಬಿಗಳಾದಲ್ಲಿ ಆರ್ಥಿಕವಾಗಿ ಸಧೃಢಗೊಳ್ಳುವುದರಿಂದ ಗ್ರಾಮಗಳ ಉದ್ಧಾರವಾಗುತ್ತದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅಭಿಪ್ರಾಯಪಟ್ಟರು. 

ಅವರು ಶನಿವಾರ ಕಾಪು ವೀರಭದ್ರ ಸಭಾಭವನದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಟ್ರಸ್ಟ್ ಬೆಳಪು ಇದರ ದಶಮಾನೋತ್ಸವ ಸಮಾರಂಭ ಮತ್ತು ಮಹಿಳಾ ದಿನಾಚರಣೆಯ ಸಂದರ್ಭ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಮಹಿಳೆಯರ ಆರ್ಥಿಕ ಚಟುವಟಿಕೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಟ್ರಸ್ಟ್ ನಂತಹ ಸಮಾಜ ಸೇವಾ ಸಂಸ್ಥೆಯು ಪೂರಕವಾಗಿ ಬಲವನ್ನು ನೀಡುತ್ತಿದ್ದು, ಸ್ವ ಉದ್ಯೋಗದ ಜೊತೆಗೆ ಕೌಟುಂಬಿಕವಾಗಿ ಆರ್ಥಿಕ ಚೈತನ್ಯವನ್ನು ನೀಡಲಿದೆ.

ಈ ಸಮಾರಂಭದಲ್ಲಿ ದಶಮಾನೋತ್ಸವ ಸಂಭ್ರಮದ ವರದಿ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು. ಸ್ವಸಹಾಯ ಸಂಘದ ಮಹಿಳೆಯರಿಗೆ ಮತ್ತು ಅವರ ಮಕ್ಕಳಿಗೆ ನಡೆದಿದ್ದ ಕ್ರೀಡಾ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ವಯೋವೃದ್ಧರಿಗೆ ಸೀರೆಯನ್ನು ವಿತರಿಸಲಾಯಿತು.

ದೆಹಲಿಯ ಅಖಿಲ ಭಾರತ ಪಂಚಾಯತ್ ಪರಿಷದ್ ಕಾರ್ಯಾಧ್ಯಕ್ಷ ಡಾ. ಅಶೋಕ್ ಚೌಹಾಣ್, ಪ್ರಧಾನ ಕಾರ್ಯದರ್ಶಿ ಧ್ಯಾನ್ ಪಾಲ್ ಸಿಂಗ್, ಮಾಧ್ಯಮ ಮತ್ತು ಪ್ರಚಾರ ಸಲಹೆಗಾರ  ಬದ್ರಿನಾಥ್ ಅವರನ್ನು ಸನ್ಮಾನಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಟ್ರಸ್ಟ್ ಬೆಳಪು ಇದರ ಸ್ಥಾಪಕ ಅಧ್ಯಕ್ಷೆ ಜೇಬಾ ಸೆಲ್ವನ್ ಬೆಳಪು ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕೆನರಾ ಬ್ಯಾಂಕ್ ಡಿಜಿಎಂ ಲೀನಾ ಪಿಂಟೋ, ತಾಲ್ಲೂಕು ಪಂ. ಸದಸ್ಯೆ ಗೀತಾ ವಾಗ್ಲೆ, ಮಲ್ಲಾರು ಗ್ರಾಮ ಪಂ. ಮಾಜಿ ಅಧ್ಯಕ್ಷ ಸತೀಶ್ ಶೆಟ್ಟಿ, ಅಲ್ ರಿಹಾ ಸಹಕಾರಿ ಸೊಸೈಟಿ ಕಾಪು ಅಧ್ಯಕ್ಷ  ಅಬ್ದುಲ್ಲಾ, ನ್ಯಾಯವಾದಿ ಪ್ರಜ್ವಲ್ ಎಸ್.ಶೆಟ್ಟಿ , ಪ್ರಮುಖರಾದ ಸೆಲ್ವನ್ ಚಾಲ್ರ್ಸ್, ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಟ್ರಸ್ಟ್ ಸಿಬ್ಬಂದಿ ಸೌಮ್ಯಾ ಸ್ವಾಗತಿಸಿದರು. ಸಾಯಿರಾ ವರದಿ ನೀಡಿದರು. ಕಲಾವಿದೆ ಕುಸುಮಾ ಕಾಮತ್ ಮಿಮಿಕ್ರಿ ನಡೆಸಿದರು. ಸವಿತಾ ವಂದಿಸಿದರು. ನವೀನ್ ಕೊಪ್ಪ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X