Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸೆಸೆಲ್ಸಿ ಪರೀಕ್ಷೆಯಲ್ಲಿ ಅಸಮರ್ಪಕ...

ಎಸೆಸೆಲ್ಸಿ ಪರೀಕ್ಷೆಯಲ್ಲಿ ಅಸಮರ್ಪಕ ಮೌಲ್ಯಮಾಪನ: 4,317 ಶಿಕ್ಷಕರ ವಿರುದ್ಧ ಕ್ರಮ; ಸಚಿವ ಬಿ.ಸಿ.ನಾಗೇಶ್

ವಾರ್ತಾಭಾರತಿವಾರ್ತಾಭಾರತಿ14 March 2022 8:47 PM IST
share
ಎಸೆಸೆಲ್ಸಿ ಪರೀಕ್ಷೆಯಲ್ಲಿ ಅಸಮರ್ಪಕ ಮೌಲ್ಯಮಾಪನ: 4,317 ಶಿಕ್ಷಕರ ವಿರುದ್ಧ ಕ್ರಮ; ಸಚಿವ ಬಿ.ಸಿ.ನಾಗೇಶ್

ಬೆಂಗಳೂರು, ಮಾ.14: ಹಿಂದಿನ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅಸಮರ್ಪಕ ಮೌಲ್ಯಮಾಪನ ಮಾಡಿದ 4,317 ಶಿಕ್ಷಕರನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಸೋಮವಾರ ವಿಧಾನಪರಿಷತ್‍ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 6 ರಿಂದ 10 ಅಂಕ ವ್ಯತ್ಯಾಸ ಮಾಡಿದ 3,566 ಉತ್ತರ ಪತ್ರಿಕೆಗಳಿವೆ. 11, 15, 16 ರಿಂದ 20 ಮತ್ತು ಅದಕ್ಕೂ ಹೆಚ್ಚಿನ ಅಂಕಗಳಲ್ಲಿ ವ್ಯತ್ಯಾಸವಾಗಿರುವ 1,260 ಪತ್ರಿಕೆಗಳಿವೆ. ಇಂತಹ ಶಿಕ್ಷಕರಿಗೆ ಕ್ರಮ ಕೈಗೊಳ್ಳುವ ಸಂಬಂಧ ಸರಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಿದರು. 

6 ರಿಂದ 10 ಅಂಕಗಳನ್ನು ವ್ಯತ್ಯಾಸ ಮಾಡಿದ ಶಿಕ್ಷಕರಿಗೆ ಎಚ್ಚರಿಕೆ ನೀಡಲು ನಿರ್ಧರಿಸಲಾಗಿದೆ. 11 ರಿಂದ 20 ಅಂಕಗಳನ್ನು ವ್ಯತ್ಯಾಸ ಮಾಡಿದ ಶಿಕ್ಷಕರಿಗೆ ಮುಂದಿನ 2 ಪರೀಕ್ಷೆಗಳ ಮೌಲ್ಯಮಾಪನಕ್ಕೆ ಅವಕಾಶ ನೀಡದಂತೆ ಅಮಾನತು ಮಾಡಲಾಗಿದೆ. ಜತೆಗೆ 20 ಕ್ಕೂ ಹೆಚ್ಚು ಅಂಕಗಳನ್ನು ವ್ಯತ್ಯಾಸ ಮಾಡಿದ ಶಿಕ್ಷಕರ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎನ್ನುವುದನ್ನು ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. 

ಎಸೆಸೆಲ್ಸಿ ಪರೀಕ್ಷೆಯಲ್ಲಿ 19,826 ಅರ್ಜಿಗಳು ಮರು ಮೌಲ್ಯಮಾಪನಕ್ಕಾಗಿ ಬಂದಿವೆ. ಇದರಲ್ಲಿ 6ಕ್ಕಿಂತ ಕಡಿಮೆ ವ್ಯತ್ಯಾಸವಿರುವ 15,591 ಪ್ರಕರಣಗಳಿದ್ದು, ಈ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ನುಡಿದರು.

6 ಕ್ಕಿಂತ ಹೆಚ್ಚು ಅಂಕ ವ್ಯತ್ಯಾಸವಿರುವ 4,235 ಸಂಖ್ಯೆಯಲ್ಲಿದ್ದು, ಈ ರೀತಿಯ ವ್ಯತ್ಯಾಸಗಳನ್ನು ಮರು ಮೌಲ್ಯಮಾಪನದಲ್ಲಿ ಸರಿಪಡಿಸಲಾಗಿದೆ. ಜತೆಗೆ ಈ ರೀತಿಯ ಅಸಮರ್ಪಕ ಮೌಲ್ಯಮಾಪನ ಮಾಡಿದ ಶಿಕ್ಷಕರಿಗೆ ದಂಡ ವಿಧಿಸಲು ಕೂಡಾ ಕ್ರಮ ಕೈಗೊಳ್ಳಲಾಗಿದೆ ಎಂದೂ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X