Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾ ಸಂಸ್ಥೆಗಳಿಗೆ ದತ್ತಾಂಶ ಸೋರಿಕೆ...

ಚೀನಾ ಸಂಸ್ಥೆಗಳಿಗೆ ದತ್ತಾಂಶ ಸೋರಿಕೆ ವರದಿ ಸುಳ್ಳು: ಪೇಟಿಎಂ

ವಾರ್ತಾಭಾರತಿವಾರ್ತಾಭಾರತಿ14 March 2022 10:36 PM IST
share
ಚೀನಾ ಸಂಸ್ಥೆಗಳಿಗೆ ದತ್ತಾಂಶ ಸೋರಿಕೆ ವರದಿ ಸುಳ್ಳು: ಪೇಟಿಎಂ

ಹೊಸದಿಲ್ಲಿ, ಮಾ. 14: ಚೀನಾ ಸಂಸ್ಥೆಗಳಿಗೆ ದತ್ತಾಂಶ ಸೋರಿಕೆ ಮಾಡಿದೆ ಎಂದು ಹೇಳುವ ವರದಿ ಸುಳ್ಳು ಹಾಗೂ ಕೋಲಾಹಲಕಾರಿಯಾಗಿದೆ ಎಂದು ಪೇಟಿಎಂ ಬ್ಯಾಂಕ್ ಸೋಮವಾರ ಹೇಳಿದೆ.

ಪೇಟಿಎಂ ಪಾವತಿ ಬ್ಯಾಂಕ್‌ನಲ್ಲಿ ಪರೋಕ್ಷವಾಗಿ ಪಾಲು ಹೊಂದಿರುವ ಚೀನಾ ಮೂಲದ ಸಂಸ್ಥೆಗಳೊಂದಿಗೆ ಕಂಪೆನಿಯ ಸರ್ವರ್‌ಗಳು ಮಾಹಿತಿ ಹಂಚಿಕೊಳ್ಳುತ್ತಿರುವುದನ್ನು ಭಾರತೀಯ ರಿಸರ್ವ್ ಬ್ಯಾಂಕ್ ಪತ್ತೆ ಮಾಡಿದೆ ಎಂದು ಸುದ್ದಿ ಸಂಸ್ಥೆ ಬ್ಲೂಮ್‌ಬರ್ಗ್ ವರದಿ ಮಾಡಿತ್ತು. ಈ ಆರೋಪವನ್ನು ನಿರಾಕರಿಸಿರುವ ಪೇಟಿಎಂ ಬ್ಯಾಂಕ್, ಪೇಟಿಎಂ ಪಾವತಿ ಬ್ಯಾಂಕ್ ಸಂಪೂರ್ಣ ಸ್ವದೇಶಿ ಬ್ಯಾಂಕ್ ಆಗಿರುವುದಕ್ಕೆ ಹೆಮ್ಮೆ ಪಡುತ್ತದೆ. ದತ್ತಾಂಶ ಸ್ಥಳೀಕರಣದ ಕುರಿತು ಆರ್‌ಬಿಐಯ ನಿರ್ದೇಶನಗಳನ್ನು ಸಂಪೂರ್ಣವಾಗಿ ಅನುಸರಿಸುತ್ತದೆ. ಬ್ಯಾಂಕ್‌ನ ಎಲ್ಲ ದತ್ತಾಂಶಗಳು ಭಾರತದ ಒಳಗೇ ಇದೆ ಎಂದಿದೆ. ಇದಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಇನ್ನಷ್ಟೇ ಪ್ರತಿಕ್ರಿಯಸಬೇಕಿದೆ.

 ಹೊಸ ಗ್ರಾಹಕರನ್ನು ನೋಂದಾಯಿಸಿಕೊಳ್ಳುವುದನ್ನು ನಿಲ್ಲಿಸುವಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯ ಶುಕ್ರವಾರ ಪೇಟಿಎಂಗೆ ಸೂಚಿಸಿತ್ತು. ಬ್ಯಾಂಕ್‌ನಲ್ಲಿ ನಿರ್ದಿಷ್ಟ ಸಾಮಗ್ರಿಗಳಲ್ಲಿ ಕಳವಳಕಾರಿ ಅಂಶಗಳ ಬಗ್ಗೆ ಉಲ್ಲೇಖಿಸಿ ಅದರ ಐಟಿ ವ್ಯವಸ್ಥೆಗಳ ಲೆಕ್ಕ ಪರಿಶೋಧನೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆದೇಶಿಸಿತ್ತು. ಐಟಿ ಪರಿಶೋಧಕರ ವರದಿ ಪರಿಶೀಲಿಸಿದ ಬಳಿಕ ನಿರ್ದಿಷ್ಟ ಅನುಮತಿಗೆ ಒಳಪಟ್ಟು ಹೊಸ ಗ್ರಾಹಕರನ್ನು ಸೇರಿಸಲು ಪೇಟಿಎಂಗೆ ಅವಕಾಶ ನೀಡಲಾಗುವುದು ಎಂದು ಆರ್‌ಬಿಐ ಹೇಳಿತ್ತು. ಆರ್‌ಬಿಐಯ ಈ ನಡೆಯ ಬಳಿಕ ಪೇಟಿಎಂನ ಶೇರುಗಳು ಕುಸಿದವು. ಪೇಟಿಎಂನ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿಜಯ್ ಶೇಖರ್ ಶರ್ಮಾ ಅವರು ಪೊಲೀಸ್ ಕಾರಿಗೆ ಢಿಕ್ಕಿ ಹೊಡೆದು ಪರಾರಿಯಾದ ನಂತರ ಅವರನ್ನು ಸ್ಪಲ್ಪ ಕಾಲ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬುದು ಬಹಿರಂಗಗೊಂಡಾಗ ಕೂಡ ವಾರಾಂತ್ಯದಲ್ಲಿ ಕಂಪೆನಿ ಶೇರುಗಳು ಕುಸಿದಿದ್ದವು.

ಪೇಟಿಎಂ ಪಾವತಿ ಬ್ಯಾಂಕ್‌ನಲ್ಲಿ ಶರ್ಮಾ ಅವರು ಶೇ. 51 ಪಾಲು ಹೊಂದಿದ್ದಾರೆ. ಪೇಟಿಎಂನ ಪೋಷಕ ಸಂಸ್ಥೆ ಒನ್ 97 ಉಳಿದ ಪಾಲನ್ನು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X