Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋವಿಡ್ ವೇಳೆ ಆಶಾ ಕಾರ್ಯಕರ್ತೆಯರ ಶ್ರಮ...

ಕೋವಿಡ್ ವೇಳೆ ಆಶಾ ಕಾರ್ಯಕರ್ತೆಯರ ಶ್ರಮ ಎಲ್ಲರಿಗೂ ಮಾದರಿ: ಡಿಸಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ15 March 2022 9:19 PM IST
share
ಕೋವಿಡ್ ವೇಳೆ ಆಶಾ ಕಾರ್ಯಕರ್ತೆಯರ ಶ್ರಮ ಎಲ್ಲರಿಗೂ ಮಾದರಿ: ಡಿಸಿ ಕೂರ್ಮಾರಾವ್

ಉಡುಪಿ : ಕೋವಿಡ್ ಸೇರಿದಂತೆ ಇತರೆ ತುರ್ತು ಸಂದರ್ಭಗಳಲ್ಲಿ ಆಶಾ ಕಾರ್ಯಕರ್ತೆಯರು ಜಿಲ್ಲಾಡಳಿತ ದೊಂದಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಅವರ ಈ ಕಾರ್ಯ ಉಳಿದೆಲ್ಲರಿಗೂ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಮಂಗಳವಾರ ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಆಶಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಕೋವಿಡ್ ಸೋಂಕಿನ ಮೂರು ಅಲೆಗಳ ಸಂದರ್ಭದಲ್ಲಿಯೂ ಅದರ ಹರಡುವಿಕೆಯನ್ನು ತಡೆಗಟ್ಟುವುದು ಸೇರಿ ದಂತೆ ನಿರ್ವಹಣಾ ಕಾರ್ಯದಲ್ಲಿ ಆಶಾ ಕಾರ್ಯಕರ್ತರು ಸೋಂಕಿತರ ಮನೆ ಮನೆಗೂ ಭೇಟಿ ನೀಡಿ, ಅವರುಗಳ ಯೋಗಕ್ಷೇಮ ವಿಚಾರಿಸುವುದರ ಜೊತೆಗೆ ಆರೋಗ್ಯ ಶಿಕ್ಷಣದ ಮಾಹಿತಿಗಳನ್ನು ನೀಡಿದ್ದಾರೆ ಎಂದರು.

ನಾವು ಹಲವು ಬಾರಿ ಕೋವಿಡ್ ನಿಯಂತ್ರಣ ಸಂಬಂಧ ಗ್ರಾಮೀಣ ಪ್ರದೇಶದ ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ತಪ್ಪದೇ ಕಂಡುಬರುತ್ತಿದ್ದರು. ಅಲ್ಲದೇ ಸ್ವಯಂ ಆಸಕ್ತಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುವುದನ್ನು ಕಂಡಿದ್ದೇನೆ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ ನಾಗಭೂಷಣ ಉಡುಪ ಹೆಚ್. ಮಾತನಾಡಿ, ಕೋವಿಡ್ ಸಮಯದಲ್ಲಿ ಭಾರತೀಯ ಸೇನೆ ಗಡಿಭಾಗದಲ್ಲಿ ಯಾವ ರೀತಿ ಹೋರಾಡಿದೆಯೋ ಅದೇ ರೀತಿ ನಮ್ಮ ಆಶಾ ಕಾರ್ಯಕರ್ತರೂ ಕೋವಿಡ್ ಸಮಯದಲ್ಲಿ ಹೋರಾಡಿ ಸೋಂಕನ್ನು ನಿಯಂತ್ರಿಸಲು ಶ್ರಮಿಸಿದ್ದಾರೆ. ಕೋವಿಡ್ ಪ್ರಮಾಣವನ್ನು ತಗ್ಗಿಸಲು ಮನೆಮನೆಗೆ ತೆರಳಿ ಲಸಿಕೆಯನ್ನು ಪಡೆಯಲು ಜನರಿಗೆ ಪ್ರೇರೇಪಿಸುವುದರೊಂದಿಗೆ ಜಿಲ್ಲೆಯನ್ನು ಕೋವಿಡ್ ಶೂನ್ಯಕ್ಕೆ ತರುವಲ್ಲಿ ಪ್ರಮುಖ ಕಾರ್ಯನಿರ್ವಹಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರಾದ ರತ್ನಾ, ಪ್ರಕಾಶಿಣಿ, ಲಕ್ಷ್ಮೀ ಎಸ್. ನಾಯಕ್, ವಿನೋದಾ ಜೆ.ಆಚಾರ್ಯ, ಜಯಲಕ್ಷ್ಮೀ ಎಸ್., ಕುಸುಮಾ, ವಿಜಯಲಕ್ಷ್ಮೀ, ಮಂಜುಳಾ, ವಿಜಯಾ, ಚೈತನ್ಯಾ, ನೀಲಾವತಿ, ವಿನುತಾ ವಿ.ಮರಾಠೆ, ಮಾಲಿನಿ ಶೆಟ್ಟಿ, ರೇಷ್ಮಾ ಆರ್.ಮೂಲ್ಯರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಡಾ ರಚನಾ, ಡಾ ಪಿ.ವಿ.ಭಂಡಾರಿ, ಡಾ.ಅರ್ಚನಾ, ಡಾ.ಸೌಜನ್ಯಾ ಹೆಗ್ಡೆ ಆಶಾ ಕಾರ್ಯಕರ್ತೆಯರಿಗೆ ಎಚ್‌ಡಬ್ಲ್ಯೂಸಿ ಮಲ್ಟಿ ಸ್ಕಿಲ್ಲಿಂಗ್ ತರಬೇತಿಯನ್ನು ನೀಡಿದರು.

ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ ಎಂ.ಜಿ.ರಾಮ, ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಕೋವಿಡ್ ನೋಡಲ್ ಅಧಿಕಾರಿ ಡಾ ಪ್ರಶಾಂತ್ ಭಟ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಚಿದಾನಂದ್ ಸಂಜು, ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ ಕೃಷ್ಣಾನಂದ ಶೆಟ್ಟಿ, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿಡಾ.ರಾಜೇಶ್ವರಿ, ಆಶಾಮೇಲ್ವಿಚಾರಕಿ ರೀಟಾ ಉಪಸ್ಥಿತರಿದ್ದರು.

ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ನಾಗರತ್ನಾ ಸ್ವಾಗತಿಸಿ ವಂದಿಸಿದರೆ, ಕಾರ್ಯಕ್ರಮ ಸಂಯೋಜಕಿ ಡಾ. ಅಂಜಲಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X