Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ...

ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಉವೈಸಿ ಕಾರಣ: ಸತ್ಯಾಂಶವೇನು?

ವಾರ್ತಾಭಾರತಿವಾರ್ತಾಭಾರತಿ15 March 2022 11:34 PM IST
share
ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಉವೈಸಿ ಕಾರಣ: ಸತ್ಯಾಂಶವೇನು?

ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ಗೆಲುವಿಗೆ ಅಸಾದುದ್ದೀನ್‌ ಉವೈಸಿ ಅವರ ಎಐಎಮ್‌ಐಎಮ್‌ ಪಕ್ಷ ಕಾರಣ ಎಂಬಂತಹ ಸಂದೇಶಗಳು ಹರಿದಾಡುತ್ತಿವೆ. ಎಐಎಮ್‌ಐಎಮ್‌ ಪಕ್ಷವು ಮತ ವಿಭಜನೆ ಮಾಡಿ ಬಿಜೆಪಿ ಗೆಲುವಿಗೆ ಸಹಯ ಮಾಡಿದೆ ಎಂದು ಆರೋಪಿಸಲಾಗಿದೆ.

ಹರಿದಾಡುತ್ತಿರುವ ಪೋಸ್ಟ್‌ ಪ್ರಕಾರ, ʼಎಐಎಮ್‌ಐಎಮ್‌ 165 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, 89 ಕ್ಷೇತ್ರಗಳಲ್ಲಿ ಕೇವಲ 2000 ಮತಗಳ ಅಂತರದಲ್ಲಿ ಬಿಜೆಪಿ ಗೆದ್ದಿದೆʼ ಎಂದು ಹೇಳಲಾಗಿದೆ.

 ಇದೇ ಅಂಕಿಅಂಶವನ್ನು ಆಧರಿಸಿ  The Times of India, Deccan Herald, Lokmat Times, Sambad English ಹಾಗೂ ಹಲವು ಸುದ್ದಿ ವೆಬ್‌ಸೈಟ್‌ಗಳು ವರದಿ ಮಾಡಿದೆ ಎಂದು Altnews ವರದಿ ಮಾಡಿದೆ.

ಫ್ಯಾಕ್ಟ್‌ ಚೆಕ್

‌ ಈ ಪೋಸ್ಟ್‌ ನ ಸತ್ಯಾ ಸತ್ಯತೆಯನ್ನು ಆಲ್ಟ್‌ ನ್ಯೂಸ್‌ ಪರಿಶೀಲಿಸಿದ್ದು, ಚುನಾವಣಾ ಆಯೋಗದ ಅಧಿಕೃತ ಮಾಹಿತಿ  ಪ್ರಕಾರ ಉವೈಸಿ ಅವರ ಎಐಮ್‌ಐಎಮ್‌ ಪಕ್ಷವು ಉತ್ತರಪ್ರದೇಶದ 403 ಕ್ಷೇತ್ರಗಳ ಪೈಕಿ 96 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಿದೆ. ಅದರ ಪ್ರಕಾರ ಎಐಎಮ್‌ಐಎಮ್‌ 165 ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂಬ ಆರೋಪವು ಸುಳ್ಳಾಗಿದೆ. ಇನ್ನು 2000 ಕ್ಕಿಂತಲೂ ಕಡಿಮೆ ಅಂತರದಲ್ಲಿ 86 ಸ್ಥಾನಗಳನ್ನು ಬಿಜೆಪಿ ಗೆದ್ದಿದೆ ಎಂಬ ಆರೋಪವೂ ಸುಳ್ಳಾಗಿದ್ದು, ವಾಸ್ತವದಲ್ಲಿ, ಕೇವಲ 29 ಕಡೆಗಳಲ್ಲಿ ಮಾತ್ರ ಗೆಲುವಿನ ಅಂತರ 2000 ಕ್ಕೂ ಕಡಿಮೆ ಇದೆ. 500 ಕಡಿಮೆ ಅಂತರದಲ್ಲಿ 11 ಕಡೆ ಗೆದ್ದರೆ, 500-1000 ಮತಗಳ ಅಂತರದಲ್ಲಿ 11 ಕಡೆ ಹಾಗೂ, 14 ಸ್ಥಾನಗಳಲ್ಲಿ ಗೆಲುವಿನ ಅಂತರ 1000-2000 ದ ನಡುವೆ ಇದೆ.

In UP BJP won;

7 seats by 200 votes

23 seats by 500 votes

49 seats by 1000 votes

86 seats by 2000 votes.

Total 165 seats

In all these seats Owaisi has scored generously helped BJP!

Now you know why he is excluded from #Pegasus Tapping

&

He deserves Bharat Ratna !

— Shreya (@s_shreyatweets) March 12, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X