Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸಿಟಿ ಗೋಲ್ಡ್ ಸಮೂಹ ಸಂಸ್ಥೆಯ...

ಮಂಗಳೂರು: ಸಿಟಿ ಗೋಲ್ಡ್ ಸಮೂಹ ಸಂಸ್ಥೆಯ ನೂತನ ಸಂಸ್ಥೆ ʼಕೆವಾಬಾಕ್ಸ್ʼ ಲೋಗೋ ಅನಾವರಣ

ವಾರ್ತಾಭಾರತಿವಾರ್ತಾಭಾರತಿ16 March 2022 4:30 PM IST
share
ಮಂಗಳೂರು: ಸಿಟಿ ಗೋಲ್ಡ್  ಸಮೂಹ ಸಂಸ್ಥೆಯ ನೂತನ ಸಂಸ್ಥೆ ʼಕೆವಾಬಾಕ್ಸ್ʼ ಲೋಗೋ ಅನಾವರಣ

ಮಂಗಳೂರು : ಸಿಟಿ ಗೋಲ್ಡ್ ಮತ್ತು ಡೈಮಂಡ್ಸ್ ಕೇರಳ ಕರ್ನಾಟಕ ಇದರ ಪಾಲುದಾರಿಕೆಯ ಹೊಸ ಉದ್ಯಮ ʼಕೆವಾಬಾಕ್ಸ್’ನ  ಅಧಿಕೃತ ಲೋಗೋ ಅನಾವನ್ನು ನಗರದ ಫೋರಂ ಫಿಝಾಮಾಲ್‌ನಲ್ಲಿ ನಾರ್ತ್ ಈಸ್ಟ್ ಯುನೈಟೆಡ್ ಫುಟ್ಬಾಲ್ ಕ್ಲಬ್ (ಐಎಸ್‌ಎಲ್ 2022)ನ ಗೋಲ್ ಕೀಪರ್ ಮಿರ್ಶಾದ್ ಮಿಚು ಅನಾವರಣ ಗೊಳಿಸಿ ವಿನೂತನ ವಿನ್ಯಾಸ ದ ಆಭರಣಗಳ ಸಂಗ್ರಹವನ್ನು ಹೊಂದಿರುವ ಸಿಟಿ ಗೋಲ್ಡ್ ಸಮೂಹ ದ ಕೆವಾಬಾಕ್ಸ್ ಗ್ರಾಹಕರನ್ನು ಆಕರ್ಷಿಸುವುದರಲ್ಲಿ ಯಶಸ್ವಿಯಾ ಗಲಿ ಎಂದು  ಶುಭ ಹಾರೈಸಿದರು.

ನಿರ್ದೇಶಕ ಮುಹಮ್ಮದ್  ದಿಲ್ ಶಾದ್  ಕಾರ್ಯಕ್ರಮ ನಿರೂಪಿಸಿ ಮಾತನಾಡುತ್ತಾ, ಸಿಟಿ ಗೋಲ್ಡ್ ಸಮೂಹ ಸಂಸ್ಥೆ ಗಳ ವಿನೂತನ ಆಭರಣ ಮಳಿಗೆಯ ಪ್ರಥಮ  ಕೆವಾಬಾಕ್ಸ್ ಪ್ರಥಮ ಮಳಿಗೆ ಮಂಗಳೂರಿನಲ್ಲಿ ಆರಂಭಗೊಂಡಿದೆ. ಸಿಟಿ ಗೋಲ್ಡ್ ಸಮೂಹದ ಮೂಲಕ ಒಂದು ವರ್ಷದ ಒಳಗೆ 10 ಪ್ರದರ್ಶನ ಮಳಿಗೆ ಹಾಗೂ ಮುಂದಿನ ಮೂರು ವರ್ಷಗಳ ಲ್ಲಿ 100 ಮಳಿಗೆಗಳನ್ನು ಕೇರಳ, ಕರ್ನಾಟಕ ಸೇರಿದಂತೆ ದೇಶ ,ವಿದೇಶಗಳಲ್ಲಿ ಆರಂಭಿಸುವ ಗುರಿ ಹೊಂದಿರುವುದಾಗಿ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಕರಿಂ ಅವರ ಆಶಯ ವಾಗಿದೆ. ಕೆವಾಬಾಕ್ಸ್ ಮಳಿಗೆ ಮಾರ್ಚ್ 11,2022ರಂದು ಉದ್ಘಾಟನೆ ಗೊಂಡಿದೆ ಇಂದು ಲಾಂಛನದ ಅನಾವರಣ ನಡೆದಿದೆ. ಈ ಸಂದರ್ಭದಲ್ಲಿ ಸೀಮಿತ ಅವಧಿಯ ವರೆಗೆ ಮಳಿಗೆ ಯಲ್ಲಿ ಆಭರಣ ಖರೀದಿ ಸುವ ಗ್ರಾಹಕರಿಗೆ ಶೇ 50 ಮೇಕಿಂಗ್ ಚಾರ್ಜ್ ನಲ್ಲಿ ರಿಯಾಯಿತಿ ದೊರೆಯಲಿದೆ. ಆಧುನಿಕ ವಿನ್ಯಾಸದ ಸೂಕ್ಷ್ಮ ಕುಸುರಿಯ ವಿಶೇಷ ಆಭರಣಗಳ ಸಂಗ್ರಹ ಸಿಟಿಗೋಲ್ಡ್ ಸಮೂಹ ಸಂಸ್ಥೆಯ ಎರಡು ದಶಕಗಳ ಅನುಭವ ದೊಂದಿಗೆ ಹೊಸ ಮಳಿಗೆ ಆರಂಭಗೊಂಡಿದೆ. ಗ್ರಾಹಕರಿಗೆ ಆನ್ಲೈನ್ ಮೂಲಕ ಡಿಜಿಟಲ್ ಮಾದರಿಯಲ್ಲಿ ಖರೀದಿ ಗೆ ಅವಕಾಶ, ಮನೆ ಬಾಗಿಲಿಗೆ ಸುರಕ್ಷಿತವಾಗಿ ಆಭರಣ ತಲುಪಿಸುವ ಸೌಲಭ್ಯ ವಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿಟಿ ಗೋಲ್ಡ್ ಸಮೂಹ ಸಂಸ್ಥೆ ಮತ್ತು ಕೆವಾಬಾಕ್ಸ್ ಆಡಳಿತ ನಿರ್ದೇಶಕ ಮುಹಮ್ಮದ್ ಇರ್ಶಾದ್, ನಿರ್ದೇಶಕರಾದ  ನೌಶಾದ್ ಸಿ.ಎ, ಬ್ರಾಂಡ್ ಸಲಹೆ ಗಾರ ಸಂತೋಷ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X