Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾ.15 ಇಸ್ಲಾಮೊಫೋಬಿಯಾದ ವಿರುದ್ಧ...

ಮಾ.15 ಇಸ್ಲಾಮೊಫೋಬಿಯಾದ ವಿರುದ್ಧ ಅಂತರರಾಷ್ಟ್ರೀಯ ದಿನ: ಒಐಸಿ ನಿರ್ಣಯ ಅಂಗೀಕರಿಸಿದ ವಿಶ್ವಸಂಸ್ಥೆ‌

ಆಕ್ಷೇಪ ವ್ಯಕ್ತಪಡಿಸಿದ ಭಾರತ

ವಾರ್ತಾಭಾರತಿವಾರ್ತಾಭಾರತಿ16 March 2022 10:23 PM IST
share
ಮಾ.15 ಇಸ್ಲಾಮೊಫೋಬಿಯಾದ ವಿರುದ್ಧ ಅಂತರರಾಷ್ಟ್ರೀಯ ದಿನ: ಒಐಸಿ ನಿರ್ಣಯ ಅಂಗೀಕರಿಸಿದ ವಿಶ್ವಸಂಸ್ಥೆ‌

ಹೊಸದಿಲ್ಲಿ, ಮಾ.16: ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ)ಯ ಪರವಾಗಿ ಪಾಕಿಸ್ತಾನವು ಮಂಡಿಸಿದ್ದ ನಿರ್ಣಯವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಮಂಗಳವಾರ ಒಮ್ಮತದಿಂದ ಅಂಗೀಕರಿಸಿದೆ. ನಿರ್ಣಯದಲ್ಲಿ ಮಾ.15ನ್ನು ಇಸ್ಲಾಮೊಫೋಬಿಯಾವನ್ನು ಎದುರಿಸಲು ಅಂತರರಾಷ್ಟ್ರೀಯ ದಿನವನ್ನಾಗಿ ಘೋಷಿಸಲಾಗಿದೆ.

ಒಐಸಿಯ 57 ಸದಸ್ಯ ರಾಷ್ಟ್ರಗಳು ಹಾಗೂ ಚೀನಾ ಮತ್ತು ರಶ್ಯ ಸೇರಿದಂತೆ ಇತರ ಎಂಟು ರಾಷ್ಟ್ರಗಳು ನಿರ್ಣಯವನ್ನು ಪ್ರಾಯೋಜಿಸಿದ್ದವು.
ಹಲವಾರು ಸದಸ್ಯ ರಾಷ್ಟ್ರಗಳು ನಿರ್ಣಯವನ್ನು ಶ್ಲಾಘಿಸಿದವಾದರೂ, ಭಾರತ, ಫ್ರಾನ್ಸ್ ಮತ್ತು ಐರೋಪ್ಯ ಒಕ್ಕೂಟದ ಪ್ರತಿನಿಧಿಗಳು ಆಕ್ಷೇಪಗಳನ್ನು ವ್ಯಕ್ತಪಡಿಸಿದರು. ಧಾರ್ಮಿಕ ಅಸಹಿಷ್ಣುತೆಯು ವಿಶ್ವಾದ್ಯಂತ ಪ್ರಚಲಿತದಲ್ಲಿರುವಾಗ ನಿರ್ಣಯವು ಇಸ್ಲಾಮ್ನ್ನು ಮಾತ್ರ ಪ್ರತ್ಯೇಕಿಸಿದೆ ಮತ್ತು ಇತರರನ್ನು ಹೊರತುಪಡಿಸಿದೆ ಎಂದು ಅವರು ಹೇಳಿದರು.
ವಿಶ್ವಸಂಸ್ಥೆಗೆ ಭಾರತೀಯ ರಾಯಭಾರಿ ಟಿ.ಎಸ್.ಗುರುಮೂರ್ತಿ ಅವರು,ಇತರ ಧರ್ಮಗಳಲ್ಲಿ ಹಿಂದು ವಿರೋಧಿ ಫೋಬಿಯಾವನ್ನು ನಿರ್ಣಯವು ಒಳಗೊಂಡಿಲ್ಲ ಎಂದು ದೂರಿದರು.

ಈ ನಡುವೆ ಈ ಬೆಳವಣಿಗೆ ಕುರಿತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಜಾಗತಿಕ ಮುಸ್ಲಿಮ್ ಸಮುದಾಯವನ್ನು ಅಭಿನಂದಿಸಿದ್ದಾರೆ.
ವಿಶ್ವವು ಎದುರಿಸುತ್ತಿರುವ ಇಸ್ಲಾಮೊಫೋಬಿಯಾ, ಧಾರ್ಮಿಕ ಚಿಹ್ನೆಗಳು ಮತ್ತು ಆಚರಣೆಗಳಿಗೆ ಗೌರವ,ಮುಸ್ಲಿಮರ ವಿರುದ್ಧ ದ್ವೇಷಭಾಷಣ ಮತ್ತು ತಾರತಮ್ಯಗಳನ್ನು ಮೊಟಕುಗೊಳಿಸುವ ಗಂಭೀರ ಸವಾಲನ್ನು ವಿಶ್ವಸಂಸ್ಥೆಯು ಕೊನೆಗೂ ಗುರುತಿಸಿದೆ ಎಂದು ಅವರು ಹೇಳಿದ್ದಾರೆ.

 ತನ್ನ ನಿಬಂಧನೆಗಳಡಿ ನಿರ್ಣಯವು ವ್ಯಕ್ತಿಗಳ ಧರ್ಮ ಅಥವಾ ನಂಬಿಕೆಯ ಆಧಾರದಲ್ಲಿ ಅವರ ವಿರುದ್ಧದ ಹಿಂಸಾಚಾರ ಕೃತ್ಯಗಳು ಮತ್ತು ಅವರ ಆರಾಧನಾ ಸ್ಥಳಗಳನ್ನು ಗುರಿಯಾಗಿಸಿಕೊಂಡು ಇಂತಹ ಕೃತ್ಯಗಳನ್ನು ಬಲವಾಗಿ ಖಂಡಿಸಿದೆ ಮತ್ತು ಇದು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುತ್ತದೆ ಎಂದು ಹೇಳಿದೆ.
ವಿಶ್ವಸಂಸ್ಥೆಗೆ ಪಾಕಿಸ್ತಾನದ ರಾಯಭಾರಿ ಮುನೀರ್ ಅಕ್ರಂ ಅವರು, ಇಸ್ಲಾಮೊಫೋಬಿಯಾ ವಾಸ್ತವವಾಗಿದೆ ಎಂದರು. ಈ ವಿದ್ಯಮಾನವು ಬೆಳೆಯುತ್ತಿದೆ ಎಂದು ಬೆಟ್ಟು ಮಾಡಿದ ಅವರು ಅದನ್ನು ಪರಿಹರಿಸುವ ಅಗತ್ಯವನ್ನು ಒತ್ತಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X