Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಪಿಎಫ್‍ನಲ್ಲಿ ವಾರ್ಷಿಕ ರೂ. 2.5...

ಇಪಿಎಫ್‍ನಲ್ಲಿ ವಾರ್ಷಿಕ ರೂ. 2.5 ಲಕ್ಷಕ್ಕಿಂತ ಹೆಚ್ಚಿನ ಮೊತ್ತ ಹೂಡಿಕೆ ಮೇಲೆ ತೆರಿಗೆ ವಿಧಿಸಲಿರುವ ಸರಕಾರ

ಸರಕಾರಿ ಉದ್ಯೋಗಿಗಳಿಗೆ ರೂ. 5 ಲಕ್ಷ ಮಿತಿ

ವಾರ್ತಾಭಾರತಿವಾರ್ತಾಭಾರತಿ17 March 2022 5:20 PM IST
share
ಇಪಿಎಫ್‍ನಲ್ಲಿ ವಾರ್ಷಿಕ ರೂ. 2.5 ಲಕ್ಷಕ್ಕಿಂತ ಹೆಚ್ಚಿನ ಮೊತ್ತ ಹೂಡಿಕೆ ಮೇಲೆ ತೆರಿಗೆ ವಿಧಿಸಲಿರುವ ಸರಕಾರ

ಹೊಸದಿಲ್ಲಿ: ವಾರ್ಷಿಕ ರೂ 2.50 ಲಕ್ಷಕ್ಕಿಂತ ಹೆಚ್ಚು ಹಣವನ್ನು ಉದ್ಯೋಗಿಗಳ ಭವಿಷ್ಯ ನಿಧಿ - ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ (ಇಪಿಎಫ್)ನಲ್ಲಿ  ಠೇವಣಿಯಿರಿಸುವವರಿಗೆ ತೆರಿಗೆ ವಿಧಿಸಲು ಕೇಂದ್ರ ಮುಂದಡಿಯಿಟ್ಟಿದೆ. ಆದರೆ ಸರಕಾರಿ ಉದ್ಯೋಗಿಗಳಿಗೆ ಈ ಮಿತಿಯನ್ನು ರೂ 5 ಲಕ್ಷಕ್ಕೆ ಏರಿಸಲಾಗಿದೆ. ಹೊಸ ಐಟಿ ನಿಯಮಗಳ ಪ್ರಕಾರ ಈಗಿನ ಪಿಎಫ್ ಖಾತೆಗಳನ್ನು ಎಪ್ರಿಲ್ 1, 2022ರ ನಂತರ ತೆರಿಗೆ ವಿಧಿಸುವ ಹಾಗೂ ತೆರಿಗೆ ವಿಧಿಸಲಾಗದ ಠೇವಣಿ ಮೊತ್ತ ಎಂದು ಬೇರ್ಪಡಿಸಲಾಗುವುದು.

ಈ ಹೊಸ ನಿಯಮದ ಪ್ರಕಾರ ಸರಕಾರಿ ಉದ್ಯೋಗಿಗಳಲ್ಲದವರು ರೂ 5 ಲಕ್ಷವನ್ನು ತಮ್ಮ ಪಿಎಫ್ ಖಾತೆಯಲ್ಲಿ ಜಮೆ ಮಾಡಿದರೆ ರೂ 2.50 ಲಕ್ಷದ ಮೇಲೆ ತೆರಿಗೆ ವಿಧಿಸಲಾಗುವುದು ಹಾಗೂ ಸರಕಾರಿ ಉದ್ಯೋಗಿಯೊಬ್ಬರು ರೂ 6 ಲಕ್ಷ ಜಮೆ ಮಾಡಿದರೆ ಅದರಲ್ಲಿ ರೂ 1 ಲಕ್ಷದ ಮೇಲೆ ಮಾತ್ರ ತೆರಿಗೆ ವಿಧಿಸಲಾಗುವುದು.

ಈ ಕ್ರಮದ ಮೂಲಕ ಹೆಚ್ಚು ಆದಾಯ ಗಳಿಸುವವರು ಸರಕಾರದ ಯೋಜನೆಗಳಿಂದ ಹೆಚ್ಚು ಲಾಭ ಪಡೆಯದಂತೆ ನೋಡುವ ಉದ್ದೇಶ ಸರಕಾರಕ್ಕಿದೆ.

ಈ ಹೊಸ ನಿಯಮಕ್ಕಾಗಿ ಐಟಿ ನಿಯಮಗಳು, 1962ರಲ್ಲಿ ಒಂದು ಹೊಸ ಸೆಕ್ಷನ್ 9ಡಿ  ಸೇರಿಸಲಾಗಿದೆ ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ ಹೊರಡಿಸಿದ ಅಧಿಸೂಚನೆ ತಿಳಿಸುತ್ತದೆ.

ಆದರೆ ಮಾರ್ಚ್ 31, 2021ರ ತನಕ ಇಪಿಎಫ್‍ನಲ್ಲಿ ಹೂಡಲಾದ ಮೊತ್ತಗಳನ್ನು ತೆರಿಗೆ ವಿಧಿಸಲಾಗದ ಮೊತ್ತಗಳೆಂದು ಪರಿಗಣಿಸಲಾಗುವುದು ಎಂದು ಮಂಡಳಿ ಹೇಳಿದೆ. ಈಗಿನ ವಿತ್ತ ವರ್ಷ ಎಪ್ರಿಲ್ 1, 2021ರಿಂದ ಮಾರ್ಚ್ 31, 2022ರ ಅವಧಿಯಲ್ಲಿ ಹೂಡಲಾದ ರೂ 2.5 ಲಕ್ಷ ಮೇಲಿನ ಮೊತ್ತದ ಮೇಲೆ ತೆರಿಗೆ ಬೀಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X