Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಹಾರ ಭದ್ರತೆ ಸಾರ್ವತ್ರಿಕಗೊಳಿಸಲು...

ಆಹಾರ ಭದ್ರತೆ ಸಾರ್ವತ್ರಿಕಗೊಳಿಸಲು ಪ್ರಧಾನಿಗೆ ‘ದಿ ರೈಟ್ ಟು ಫುಡ್ ಕ್ಯಾಂಪೇನ್’ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ17 March 2022 11:38 PM IST
share

ಹೊಸದಿಲ್ಲಿ, ಮಾ. 17: ಕೋವಿಡ್ ಸಾಂಕ್ರಾಮಿಕ ರೋಗದಿಂದ ಸಮಾಜದಲ್ಲಿ ಮುಖ್ಯವಾಗಿ ಆರ್ಥಿಕ ದುರ್ಬಲರು ಹಾಗೂ ಅವಗಣನೆಗೆ ಒಳಗಾದವರಲ್ಲಿ ಆದಾಯ ಇಳಿಕೆ ಹಾಗೂ ತೀವ್ರ ಆಹಾರ ಅಭದ್ರತೆಯ ಬಿಕ್ಕಟ್ಟು ಉಂಟಾಗಿರುವ ಕುರಿತು ‘ದಿ ರೈಟ್ ಟು ಫುಡ್ ಕ್ಯಾಂಪೇನ್’ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. 

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಂಜಿಕೆಎವೈ) ಅನ್ನು ಈ ತಿಂಗಳ ನಂತರವೂ ವಿಸ್ತರಿಸಬೇಕು ಎಂದು ಅದು ಮನವಿ ಮಾಡಿದೆ. 

ಸೆಂಟರ್ ಫಾರ್ ಇಕ್ವಿಟಿ ಸ್ಟಡೀಸ್ ಹಾಗೂ ಇತರ ಹಲವು ನೆಟ್ವರ್ಕ್, ಸಂಘಟನೆಗಳ ಸಹಯೋಗದೊಂದಿಗೆ 2021 ಡಿಸೆಂಬರ್‌ ನಿಂದ 2022 ಜನವರಿ ವರೆಗೆ 14 ರಾಜ್ಯಗಳಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಈ ಅಚ್ಚರಿ ಹುಟ್ಟಿಸುವ ವಾಸ್ತವ ಬಹಿರಂಗಗೊಂಡಿದೆ ಎಂದು ‘ದಿ ರೈಟ್ ಟು ಫುಡ್ ಕ್ಯಾಂಪೇನ್’ ತಿಳಿಸಿದೆ. 
ಕೊರೋನ ಸಾಂಕ್ರಾಮಿಕ ರೋಗದ ಪೂರ್ವದ ಅವಧಿಗೆ ಹೋಲಿಸಿದರೆ ತಮ್ಮ ಆದಾಯ ಇಳಿಕೆಯಾಗಿದೆ ಎಂದು ಸುಮಾರು ಶೇ. 66 ಜನರು ಹೇಳಿದ್ದಾರೆ. ಕೆಲವು ರೀತಿಯ ಆಹಾರದ ಅಭದ್ರತೆ ಉಂಟಾಗಿದೆ ಎಂದು ಶೇ. 80 ಜನರು ತಿಳಿಸಿದ್ದಾರೆ. ಶೇ. 25 ಜನರು ಹಣ ಅಥವಾ ಇತರ ಸಂಪನ್ಮೂಲಗಳ ಕೊರತೆಯಿಂದ ಊಟ ಬಿಟ್ಟುಬಿಡುವುದು, ಸಾಮಾನ್ಯಕ್ಕಿಂತ ಕಡಿಮೆ ತಿನ್ನುವುದು, ಹಸಿವಿನಿಂದಲೇ ಮಲಗುವುದು ಮೊದಲಾದ ರೀತಿಯಲ್ಲಿ ಗಂಭೀರ ಆಹಾರದ ಅಭದ್ರತೆ ಎದುರಿಸಿದ್ದೇವೆ ಎಂದು ಹೇಳಿದ್ದಾರೆ. 

ಸಾರ್ವಜನಿಕ ಪಡಿತರ ವ್ಯವಸ್ಥೆ (ಪಿಡಿಎಸ್) ಹಾಗೂ ಪಿಎಂಜಿಕೆವೈ ಅಡಿಯಲ್ಲಿ ಹೆಚ್ಚುವರಿ ಧಾನ್ಯ ಪೂರೈಕೆ ಜೀವಾಧಾರವಾಗಿತ್ತು ಹಾಗೂ ಕೆಲವೊಮ್ಮೆ ಆಹಾರದ ಏಕೈಕ ಮೂಲವಾಗಿತ್ತು ಎಂದು ಹೇಳಿರುವುದಾಗಿ ಅದು ತಿಳಿಸಿದೆ.

 ‘‘2022 ಮಾರ್ಚ್ ಬಳಿಕ ಪಿಎಂಜಿಕೆಎವೈ ಅಡಿಯ ಹೆಚ್ಚುವರಿ ಧಾನ್ಯ ಪೂರೈಕೆ ಕೂಡ ಸ್ಥಗಿತಗೊಳ್ಳುವುದರೊಂದಿಗೆ ದೇಶದಲ್ಲಿ ಹಸಿವು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಹೊಸ ಕೋವಿಡ್ ಅಲೆ ಕಂಡುಬಂದಿಲ್ಲ. ನಿರ್ಬಂಧ, ಲಾಕ್ಡೌನ್ ಅನ್ನು ಹಿಂಪಡೆಯಲಾಗಿದೆ. ಇದರಿಂದ ಆರ್ಥಿಕತೆ, ಜನರ ಆದಾಯ ಹಾಗೂ ಅನುಭೋಗ ಕೋವಿಡ್ ಸಾಕ್ರಾಮಿಕ ರೋಗ ಪೂರ್ವ ಮಟ್ಟದ ಸಮೀಪಕ್ಕೆ ಬಂದಿದೆ’’ ಎಂದು ‘ರೈಟ್ ಟು ಫುಡ್ ಕ್ಯಾಂಪೇನ್’ ತನ್ನ ಪತ್ರದಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X