Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ : ಲಕ್ಷ್ಯ...

ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ : ಲಕ್ಷ್ಯ ಸೇನ್‍ಗೆ ಅಚ್ಚರಿಯ ಜಯ

ವಾರ್ತಾಭಾರತಿವಾರ್ತಾಭಾರತಿ18 March 2022 7:41 AM IST
share
ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ : ಲಕ್ಷ್ಯ ಸೇನ್‍ಗೆ ಅಚ್ಚರಿಯ ಜಯ

ಚೆನ್ನೈ: ಇತ್ತೀಚೆಗೆ ವಿಶ್ವದ ನಂಬರ್ ವನ್ ಬ್ಯಾಡ್ಮಿಂಟನ್ ತಾರೆ ವಿರುದ್ಧ ಜಯ ಸಾಧಿಸಿ ಹೆಸರು ಮಾಡಿದ್ದ ಭಾರತದ ಉದಯೋನ್ಮುಖ ಬ್ಯಾಡ್ಮಿಂಟನ್ ಪಟು ಲಕ್ಷ್ಯ ಸೇನ್ ಇದೀಗ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಟೂರ್ನಿಯ ಎರಡನೇ ಸುತ್ತಿನಲ್ಲಿ ವಿಶ್ವದ ಮೂರನೇ ನಂಬರ್ ಆಟಗಾರ ಆಂಡ್ರಸ್ ಅಂಟೋನ್ಸೆನ್ ಅವರನ್ನು ಬಗ್ಗುಬಡಿದಿದ್ದಾರೆ.

ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯುತ್ತಿರುವ ಟೂರ್ನಿಯ ಎರಡನೇ ಸುತ್ತಿನಲ್ಲಿ ಲಕ್ಷ್ಯ ಸೇನ್ ಅವರು, 21-16, 21-18 ನೇರ ಗೇಮ್‍ಗಳಿಂದ ಸೋಲಿಸಿ ಎಂಟರ ಘಟ್ಟಕ್ಕೆ ಮುನ್ನಡೆದರು.

2019ರ ಬಾಸೆಲ್ ಹಾಗೂ 2021ರ ಹುಲ್ವಾ ವಿಶ್ವಚಾಂಪಿಯನ್‍ಶಿಪ್‍ನಲ್ಲಿ ಪದಕ ಗಳಿಸಿದ ಆಂಟೋನ್ಸೆನ್, ಲಕ್ಷ್ಮಸೇನ್ ಅವರ ನಿಖರ ಆಟಕ್ಕೆ ಸುಲಭವಾಗಿ ಮಣಿದರು.

ಅದರೆ ಮಹಿಳಾ ಸಿಂಗಲ್ಸ್ ನಲ್ಲಿ ‌ಭಾರತದ ಪಿ.ವಿ.ಸಿಂಧು, ಜಪಾನ್‍ನ ತಕಹಶಿ ವಿರುದ್ಧ ಎರಡನೇ ಸುತ್ತಿನ ಪಂದ್ಯದಲ್ಲಿ 19-21, 21-16, 17-21ರಿಂದ ಸೋತು ಟೂರ್ನಿಯಿಂದ ನಿರ್ಗಮಿಸಿದರು.

ಕಠಿಣ ಎದುರಾಳಿ ಎನಿಸಿಕೊಂಡಿದ್ದ ಅಂಟೊನ್ಸನ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ ಭಾರತದ ಆಟಗಾರನ ಏಕಾಗ್ರತೆ ಭಂಗಪಡಿಸುವ ಎದುರಾಳಿಯ ತಂತ್ರ ಫಲಿಸಲಿಲ್ಲ. ಆದರೆ ಶಾಂತಚಿತ್ತದಿಂದ ಆಡಿದ ಲಕ್ಷ್ಮಸೇನ್, ಕ್ರಾಸ್‍ಕೋರ್ಟ್ ಸ್ಮಾಷ್‍ಗಳ ಮೂಲಕ ಎದುರಾಳಿ ಪದೇ ಪದೇ ತಪ್ಪೆಸಗುವಂತೆ ಮಾಡಿದರು.

ಏತನ್ಮಧ್ಯೆ ಭಾರತದ ಸೈನಾ ನೆಹ್ವಾಲ್, ಅಗ್ರ ಶ್ರೇಯಾಂಕದ ಜಪಾನ್‍ನ ಅಕಾನೆ ಯಮಗುಚಿ ವಿರುದ್ಧ ಅದ್ಭುತ ಹೋರಾಟ ಪ್ರದರ್ಶಿಸಿದರೂ, ಅಂತಿಮವಾಗಿ 14-21, 21-17, 17-21 ಗೇಮ್‍ಗಳಿಂದ ಸೋಲು ಒಪ್ಪಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X